sm krishna

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ

(ನ್ಯೂಸ್ ಕಡಬ) newskadaba.com ಡಿ.11. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರು ನಾಡಿನ ಪ್ರಗತಿಗೆ ನೀಡಿದ ಕೊಡುಗೆಯನ್ನು ಗುರುತಿಸಿ, ಅವರಿಗೆ ಕರ್ನಾಟಕ ಸರಕಾರದ ವತಿಯಿಂದ ರಾಜ್ಯದ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಮರಣೋತ್ತರ ʼಕರ್ನಾಟಕ ರತ್ನ’ ಪ್ರಶಸ್ತಿಯನ್ನು ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಗ್ರಹಿಸಿದ್ದಾರೆ. ಈ ಕುರಿತು ಬುಧವಾರದಂದು ತನ್ನ ‘ಎಕ್ಸ್’ನಲ್ಲಿ ಪೋಸ್ಟ್ ಹಾಕಿರುವ ಅವರು, ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರು, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣರ ನಿಧನದಿಂದ ಇಡೀ ಕರ್ನಾಟಕ ಶೋಕತಪ್ತವಾಗಿದ್ದು, ನಾಡಿನುದ್ದಕ್ಕೂ ಜನಸಾಮಾನ್ಯರು […]

SM ಕೃಷ್ಣ ಅವರಿಗೆ ‘ಮರಣೋತ್ತರ ಕರ್ನಾಟಕ ರತ್ನ’ ನೀಡಲು ಆರ್.ಅಶೋಕ್ ಆಗ್ರಹ Read More »

ಕರ್ನಾಟಕ

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ

(ನ್ಯೂಸ್ ಕಡಬ) newskadaba.com . 10.ನವದೆಹಲಿ:   ಕರ್ನಾಟಕದ  ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ರವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿಯವರು  ಸಂತಾಪ ಸೂಚಿಸಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿರುವ ಪ್ರಧಾನಿ ಮೋದಿ ಭಾವಪೂರ್ವ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು

ಎಸ್ಎಂ ಕೃಷ್ಣ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ Read More »

ಕರ್ನಾಟಕ

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಡಿ. 10. ಮಾಜಿ ಸಿಎಂ ಎಸ್.ಎಂ ಕೃಷ್ಣರವರು ಬೆಳಗಿನ ಜಾವ ಸುಮಾರು 2.45ರ ವೇಳೆಗೆ ಕೊನೆಯುಸಿರೆಳೆದಿದ್ದಾರೆ. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆದು  ಗುಣಮುಖರಾಗಿ ಹಿಂದಿರುಗಿದ್ದರು. ಇಂದು ಸದಾಶಿವನಗರದ ನಿವಾಸದಲ್ಲಿ  ಎಸ್ಎಂ ಕೃಷ್ಣ ನಿಧನರಾಗಿದ್ದಾರೆ. ದೀರ್ಘ ಕಾಲದವರೆಗೆ ಕಾಂಗ್ರೆಸ್‌ನಲ್ಲಿ ಗುರುತಿಸಿಕೊಂಡಿದ್ದ ಎಸ್‌ಎಂ ಕೃಷ್ಣ  ಅವರು ರಾಜಕೀಯ ಅಂತ್ಯದ ಸಂದರ್ಭದಲ್ಲಿ ಬಿಜೆಪಿ ಸೇರ್ಪಡೆಯಾಗಿದ್ದರು. ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದ್ದರಿಂದ ಮಣಿಪಾಲದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕವೂ ಎಸ್ ಎಂ ಕೃಷ್ಣ ವಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದರು

ಮಾಜಿ ಸಿ.ಎಂ ಎಸ್.ಎಂ ಕೃಷ್ಣ ವಿಧಿವಶ, ನಾಳೆ ರಾಜ್ಯಾದ್ಯಂತ ರಜೆ ಘೋಷಣೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಅ.19, ಬೆಂಗಳೂರು:  ಮಾಜಿ ಮುಖ್ಯಮಂತ್ರಿ, ಹಿರಿಯ ರಾಜಕಾರಣಿ ಎಸ್​​ಎಮ್​ ಕೃಷ್ಣ ವಯೋಸಹಜ ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 92 ವರ್ಷದ ಎಸ್​ಎಮ್​​ ಕೃಷ್ಣ ಅವರಿಗೆ ಬೆಂಗಳೂರಿನ ಮಣಿಪಾಲ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಡಾ. ಸತ್ಯನಾರಾಯಣ ಹಾಗೂ ಸನಿಲ್​ ಕಾರಂತ್​ ನೇತೃತ್ವದಲ್ಲಿ ಎಸ್​ಎಂ ಕೃಷ್ಣ ಅವರಿಗೆ ಚಿಕಿತ್ಸೆ ಮುಂದುವರೆದಿದೆ. ಇಂದು ಮಣಿಪಾಲ್ ಆಸ್ಪತ್ರೆಗೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ ಮಾಡಿ ಎಸ್​ಎಂ ಕೃಷ್ಣ ಅವರ ಆರೋಗ್ಯ ವಿಚಾರಿಸಿದರು.ಹಿರಿಯ ರಾಜಕಾರಣಿ ಎಸ್ಎಮ್​ ಕೃಷ್ಣ ಅವರು​ ಈ

ಹಿರಿಯ ರಾಜಕಾರಣಿ ಎಸ್ಎಮ್ ಕೃಷ್ಣ ಆಸ್ಪತ್ರೆಗೆ ದಾಖಲು Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top