smuggling

ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..!

(ನ್ಯೂಸ್ ಕಡಬ) newskadaba.c0m ಚಾಮರಾಜನಗರ, ಆ. 14. ಆನೆ ದಂತವನ್ನು ಕಳ್ಳ ಸಾಗಣೆ ಮಾಡುತ್ತಿದ್ದ ವೇಳೆ ಕಳ್ಳರು ಸಿಕ್ಕಿಬಿದ್ದ ಘಟನೆ ಕರ್ನಾಟಕ ತಮಿಳುನಾಡು ರಾಜ್ಯದ ಗಡಿಭಾಗವಾದ ಚಾಮರಾಜನಗರ ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದ ವ್ಯಾಪ್ತಿಯಿಂದ ವರದಿಯಾಗಿದೆ.   ಬಂಧಿತನನ್ನು ದುರೈಸ್ವಾಮಿ ಎಂದು ಗುರುತಿಸಲಾಗಿದೆ. ಹುಲಿ ಸಂರಕ್ಷಿತ ಪ್ರದೇಶವಾದ ಸತ್ಯಮಂಗಲಂ ಪರಿಸರದಲ್ಲಿ ಗಸ್ತು ನಿರತ ಅರಣ್ಯಾಧಿಕಾರಿಗಳು ವಾಹನಗಳನ್ನು ಪರಿಶೀಲನೆ ಮಾಡುತ್ತಿದ್ದಾಗ ದುರೈಸ್ವಾಮಿ ಎಂಬಾತನನ್ನು ಹಿಡಿದು ವಿಚಾರಣೆ ನಡೆಸಿದಾಗ ಆತನ ಬಳಿ ಎರಡು ಆನೆಗಳನ್ನು ಬಚ್ಚಿಟ್ಟುಕೊಂಡಿರುವ […]

ಆನೆ ದಂತ ಕಳ್ಳ ಸಾಗಣೆ ದಂತ ಸಹಿತ ಆರೋಪಿ ಅರೆಸ್ಟ್..! Read More »

ಕರಾವಳಿ

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ

(ನ್ಯೂಸ್ ಕಡಬ)newskadaba.com ತಾಲಿಬಾನ್, ಜ.25. ಒಂದಲ್ಲ ಒಂದು ರೀತಿಯಲ್ಲಿ ಕಿತಾಪತಿ ಮಾಡುತ್ತಿರುವ ಚೀನಾಗ ಅಫ್ಘಾನಿಸ್ತಾನ ಬಿಸಿ ಮುಟ್ಟಿಸಿದ್ದು, ಕಳ್ಳಸಾಗಣೆಯಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಇಬ್ಬರು ಚೀನಿ ಪ್ರಜೆಗಳನ್ನು ಬಂಧಿಸಿದೆ. 1,000 ಮೆಟ್ರಿಕ್ ಟನ್‌ ಲಿಥಿಯಂ-ಒಳಗೊಂಡಿರುವ ಬಂಡೆಗಳನ್ನು ಕಳ್ಳ ಸಾಗಾಣೆ ಮಾಡಿದ ಆರೋಪದಲ್ಲಿ ಇಬ್ಬರು ಚೀನಿ ಪ್ರಜೆಗಳು ಸೇರಿದಂತೆ ಐವರನ್ನು ಪೂರ್ವ ಅಫ್ಘಾನಿಸ್ತಾನದ ಜಲಾಲಾಬಾದ್‌ನ ಪಟ್ಟಣದಲ್ಲಿ ಬಂಧಿಸಲಾಗಿದೆ. ಚೀನಾ ಪ್ರಜೆಗಳು ಅಫ್ಘಾನ್‌ ವ್ಯಕ್ತಿಗಳ ಜೊತೆ ಸೇರಿ ಪಾಕಿಸ್ತಾನದ ಮೂಲಕ ಬೆಲೆಬಾಳುವ ಕಲ್ಲುಗಳನ್ನು ಕಳ್ಳಸಾಗಣೆ ಮಾಡಲು ಪ್ರಯತ್ನಿಸುತ್ತಿದ್ದರು. ಪಾಕಿಸ್ತಾನ ಮತ್ತು

ಚೀನಾಗೆ ಶಾಕ್ ಕೊಟ್ಟ ತಾಲಿಬಾನ್ ಸರಕಾರ  ➤  ಬೆಲೆ ಬಾಳುವ ಕಲ್ಲುಗಳ ಕಳ್ಳಸಾಗಣೆ ಮಾಡುತ್ತಿದ್ದವರ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top