Snake

ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ರಸ್ತೆ ಅಡ್ಡ ದಾಟುತ್ತಿದ್ದ ಹಾವನ್ನು ನೋಡಿ ರಿಕ್ಷಾ ಚಾಲಕನೋರ್ವ ಹಠಾತ್ ಬ್ರೇಕ್ ಹಾಕಿದ ಪರಿಣಾಮ ರಿಕ್ಷಾ ಚರಂಡಿಗೆ ಬಿದ್ದು ಓರ್ವ ಪ್ರಯಾಣಿಕ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಘಟನೆ ತಾಲೂಕಿನ ಶಾಂತಿಮೊಗರು ಸಮೀಪದ ಕೊಂಡಾಡಿ ಎಂಬಲ್ಲಿ ನಡೆದಿದೆ.   ಗಾಯಗೊಂಡವರನ್ನು ಪೆರಾಬೆ ಗ್ರಾಮದ ಸಾಮೆತಡ್ಕ ನಿವಾಸಿ ನಯಾಝ್ ಎಂದು ಗುರುತಿಸಲಾಗಿದೆ. ಆಲಂಕಾರಿನಿಂದ ಶಾಂತಿಮೊಗರು ಕಡೆಗೆ ಮಹಮ್ಮದ್ ಮುಸ್ತಾಫ ಎಂಬವರು ರಿಕ್ಷಾ ಚಲಾಯಿಸಿಕೊಂಡು ಬಂದಿದ್ದು ಕೊಂಡಾಡಿ ಎಂಬಲ್ಲಿಗೆ ತಲುಪುತ್ತಿದ್ದಂತೆ ಹಾವೊಂದು ರಸ್ತೆಯಲ್ಲಿ […]

ಕಡಬ: ಹಾವನ್ನು ನೋಡಿ ಹಠಾತ್ ಬ್ರೇಕ್ ಹಾಕಿದ ಆಟೋ ಚಾಲಕ ಪ್ರಯಾಣಿಕನಿಗೆ ಗಾಯ Read More »

ಕರಾವಳಿ, ಕ್ರೈಮ್ ನ್ಯೂಸ್

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು

(ನ್ಯೂಸ್ ಕಡಬ) newskadaba.com ಬಿಹಾರ, ಆ. 21. ಮಗುವೊಂದು ಆಟವಾಡುತ್ತಿದ್ದಾಗ ಹಾವಿನ ಮರಿಯೊಂದನ್ನು ಜಗಿದು ಕೊಂದ ಘಟನೆ ಬಿಹಾರದ ಫತೇಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಜಮುಹರ್ ಗ್ರಾಮದಲ್ಲಿ ನಡೆದಿದೆ.   ಒಂದು ವರ್ಷದ ಮಗು ಟೆರೇಸ್ ಮೇಲೆ ಆಟವಾಡುತ್ತಿದ್ದ ವೇಳೆ ಹಾವಿನ ಮರಿಯೊಂದು ಮನೆಯ ಟೆರೇಸ್ ಮೇಲೆ ಹರಿದಾಡುತ್ತಾ ಮಗು ಇದ್ದ ಕಡೆ ಬಂದಿದೆ. ಮಗು ಹಾವನ್ನು ಹಿಡಿದು ಅದರೊಂದಿಗೆ ಆಟವಾಡಲು ಆರಂಭಿಸಿದ್ದು, ಆಟವಾಡುತ್ತಲೇ ಹಾವಿನ ಮರಿಯನ್ನು ಬಾಯಲ್ಲಿ ಒತ್ತಿಕೊಂಡು ಜಗಿಯಲು ಆರಂಭಿಸಿದ್ದು ಮಕ್ಕಳಿಗೆ ಗೊತ್ತೇ ಆಗಲಿಲ್ಲ.

ಆಟವಾಡುತ್ತಾ ಹಾವನ್ನೇ ಕಚ್ಚಿದ ಮಗು – ಹಾವು ಸಾವು Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ: ಅಪರೂಪದ ಹಾರುವ ಹಾವು ಪತ್ತೆ

(ನ್ಯೂಸ್ ಕಡಬ)newskadaba.com ಉಡುಪಿ, ಜ.25. ಪರ್ಕಳದ ಮಾರ್ಕೆಟ್ ಬಳಿ ನಗರಸಭೆಗೆ ಸೇರಿದ ಕಟ್ಟಡದ ಬಳಿ ಹಾರುವ ಹಾವು ಪತ್ತೆಯಾಗಿದ್ದು ಎಲ್ಲರ ಗಮನ ಸೆಳೆಯಿತು ಎನ್ನಲಾಗಿದೆ. ಎರಡೂವರೆ ಅಡಿ ಉದ್ದದ ಹಾವಿನ ಮೈಮೇಲೆ ಕಪ್ಪು ಬಿಳಿ ಹಾಗೂ ಕೆಂಪು ಗೆರೆಗಳಿದ್ದು ಸ್ಥಳೀಯರು ವಿಷಪೂರಿತ ಹಾವು ಎಂದು ಆತಂಕಗೊಂಡಿದ್ದರು. ಉಡುಪಿಯ ಉರಗ ತಜ್ಞ ಗುರುರಾಜ್ ಸನಿಲ್ ಅವರನ್ನು ಸಂಪರ್ಕಿಸಿದಾಗ ಇದು ವಿಷ ರಹಿತ ಹಾವಾಗಿದ್ದು, ಹಾರುವ ಹಾವು. ತುಳುಬಾಷೆಯಲ್ಲಿ ಪುಲ್ಲಿ ಪುತ್ರ ಎಂದು ಕರೆಯಲಾಗುತ್ತದೆ. ಮಲೆನಾಡು ಪ್ರದೇಶದಲ್ಲಿ ಹೆಚ್ಚಾಗಿ ಕಂಡು

ಉಡುಪಿ: ಅಪರೂಪದ ಹಾರುವ ಹಾವು ಪತ್ತೆ Read More »

ಕರಾವಳಿ

ಬೆಳ್ತಂಗಡಿ: ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ..!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 06. ಮನೆಯೊಳಗಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಕಾಳಿಂಗ ಸರ್ಪವೊಂದು ಪತ್ತೆಯಾಗಿದ್ದು, ಉರಗ ತಜ್ಞರೊಬ್ಬರು ಅದನ್ನು ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಸಮೀಪದ ಹತ್ಯಡ್ಕ ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಹತ್ಯಡ್ಕ ನಿವಾಸಿಯಾಗಿರುವ ಉಮೇಶ್ ಎಂಬವರ ಮನೆಯ ರೂಮಿನ ಟೇಬಲ್ ಫ್ಯಾನ್ ಪಕ್ಕದಲ್ಲಿ ಸುಮಾರು 10 ಅಡಿ ಉದ್ದದ ಕಾಳಿಂಗ ಸರ್ಪವೊಂದು ಮಲಗಿರುವುದನ್ನು ಗಮನಿಸಿದ ಅವರು ತಕ್ಷಣ ಸ್ಥಳೀಯ ಉರಗ ತಜ್ಞರಾದ ಸ್ನೇಕ್ ಅಶೋಕ್ ಅವರಿಗೆ

ಬೆಳ್ತಂಗಡಿ: ಮನೆಯೊಳಗೆ ಬೃಹತ್ ಕಾಳಿಂಗ ಸರ್ಪ ಪತ್ತೆ..! Read More »

ಕರಾವಳಿ, ಕರ್ನಾಟಕ
Scroll to Top