snehamayi krishna

ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವೆ: ಸ್ನೇಹಮಯಿ ಕೃಷ್ಣ

(ನ್ಯೂಸ್ ಕಡಬ) newskadaba.com , ಫೆ.07. ಮೈಸೂರು: ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದ್ದು, ದೂರುದಾರರಾದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ಈ ತೀರ್ಪನ್ನು ಪ್ರಶ್ನಿಸುವುದಾಗಿ ತಿಳಿಸಿದ್ದಾರೆ. ಮೈಸೂರಿನ ಕೆಸರೆ ಗ್ರಾಮದಲ್ಲಿ ಸ್ವಾಧೀನಪಡಿಸಿಕೊಂಡ ಪಾರ್ವತಿ ಅವರ ಮೂರು ಎಕರೆ 16 ಗುಂಟೆ ಭೂಮಿಗೆ ಬದಲಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಪ್ರಭಾವ ಬಳಸಿ ಮೈಸೂರಿನಲ್ಲಿ 14 ನಿವೇಶನಗಳನ್ನು ಪಡೆದ ಆರೋಪವಿದೆ. ಲೋಕಾಯುಕ್ತ […]

ಸಿಬಿಐ ತನಿಖೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾ, ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವೆ: ಸ್ನೇಹಮಯಿ ಕೃಷ್ಣ Read More »

ಕರ್ನಾಟಕ

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ

(ನ್ಯೂಸ್ ಕಡಬ) newskadaba.com ಡಿ. 17ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಪ್ರಮುಖ ದೂರುದಾರರಾದ ಸ್ನೇಹಮಯಿ ಕೃಷ್ಣ ಅವರು ಕಳೆದ 3 ದಿನಗಳಿಂದ ನಾಪತ್ತೆಯಾಗಿದ್ದಾರೆ ಎನ್ನಲಾಗುತ್ತಿದೆ. ಚಾಮುಂಡಿ ಬೆಟ್ಟ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ವಿರುದ್ಧ ಕೆಲವೇ ದಿನಗಳ ಹಿಂದೆ ಸೀರೆ ಕಳ್ಳತನದ ಆರೋಪ ಮಾಡಿದ್ದರು. ಇದರ ಬೆನ್ನಲ್ಲೇ ಕೃಷ್ಣ ವಿರುದ್ಧ ಕೂಡ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಈ ಬೆಳವಣಿಗೆಯ ಬೆನ್ನಲ್ಲೇ ಸ್ನೇಹಮಯಿ ಕೃಷ್ಣ ಕಾಣೆಯಾಗಿದ್ದಾರೆ. ಇದೀಗ ಪೊಲೀಸರು ಸ್ನೇಹಮಯಿ ಕೃಷ್ಣಗಾಗಿ

ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ನೀಡಿದ್ದ ಸ್ನೇಹಮಯಿ ಕೃಷ್ಣ ನಾಪತ್ತೆ Read More »

ಕರ್ನಾಟಕ
Scroll to Top