social media

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ

(ನ್ಯೂಸ್‌ ಕಡಬ) com,  ಸೆ.06 ಕಠ್ಮಂಡು : ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿದಂತೆ 26 ಸಾಮಾಜಿಕ ಮಾಧ್ಯಮಗಳಿಗೆ ನಿಷೇಧ ವಿಧಿಸಲಾಗಿದೆ. ನೇಪಾಳದಲ್ಲಿ ಅಧಿಕೃತವಾಗಿ ನೋಂದಣಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದರೆ ಮಾತ್ರ ಬಳಕೆಗೆ ಅವಕಾಶ ನೀಡಲಾಗಿದೆ. ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ ಸರ್ಕಾರ 26 ಸೋಷಿಯಲ್ ಮೀಡಿಯಾಗಳಿಗೆ ನಿಷೇಧ ವಿಧಿಸಿದೆ. ಸ್ಥಳೀಯ ಮಟ್ಟದಲ್ಲಿ ನೋಂದಣಿಯಾಗಿರಲಿಲ್ಲ. ಜಾಹೀರಾತುಗಳ ಮೇಲೆ ಸರ್ಕಾರದ ನಿಯಂತ್ರಣ ಇರಲಿಲ್ಲ. ಈ ಕುರಿತು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆದಿತ್ತು. ಸ್ಥಳೀಯ ನೋಂದಣಿವರೆಗೂ ಬಳಕೆಗೆ ತಡೆ ಹಾಕುವಂತೆ ಕೋರ್ಟ್ ನಿರ್ದೇಶಿಸಿತ್ತು. […]

ನೇಪಾಳದಲ್ಲಿ ಫೇಸ್‌ಬುಕ್, ಎಕ್ಸ್, ಯೂಟ್ಯೂಬ್ ಸೇರಿ 26 ಸೋಷಿಯಲ್ ಮೀಡಿಯಾಗಳು ಸ್ಥಗಿತ Read More »

ಅಂತರ್ರಾಷ್ಟ್ರೀಯ ನ್ಯೂಸ್, ಬ್ರೇಕಿಂಗ್ ನ್ಯೂಸ್

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ನ. 14. ವಿದ್ಯಾರ್ಥಿಗಳು ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಬಾಂಬ್ ಸ್ಪೋಟಿಸಿ ಹುಚ್ಚಾಟ ಮೆರೆದಿರುವ ಘಟನೆ ಹಾಸನ ಹೊರವಲಯದ ಬೊಮ್ಮನಹಳ್ಳಿ ಎಂಬಲ್ಲಿ ನಡೆದಿದೆ. ಸಾಮಾಜಿಕ ಜಾಲತಾಣದಲ್ಲಿ ಲೈಕ್ಸ್ ಹಾಗೂ ಕಮೆಂಟ್ಸ್ ಗೋಸ್ಕರ ಹುಚ್ಚಾಟಕ್ಕೆ ಇಳಿದಿರುವ ವಿದ್ಯಾರ್ಥಿಗಳು ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಪೋಟಿಸಿ ಪುಂಡಾ ಮೆರೆದಿದ್ದು, ಸದ್ಯ ವಿಡಿಯೋವನ್ನು ಇನ್ಸ್ಟ್ರಾಗ್ರಾಮ್ ನಲ್ಲಿ ಅಪ್ಲೋಡ್ ಮಾಡಿದ್ದಾರೆ ಎನ್ನಲಾಗಿದೆ.

ರೀಲ್ಸ್ ಗಾಗಿ ನಡುರಸ್ತೆಯಲ್ಲೇ ಪೆಟ್ರೋಲ್ ಬಾಂಬ್ ಸ್ಫೋಟಿಸಿ ಹುಚ್ಚಾಟ ಮೆರೆದ ವಿದ್ಯಾರ್ಥಿಗಳು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್

(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 24. ನ್ಯಾಯಾಂಗ ವ್ಯವಸ್ಥೆಯ ಬಗ್ಗೆ ತಿಳಿದುಕೊಳ್ಳಬೇಕಾದರೆ ಮೊದಲು ಸಂವಿಧಾನವನ್ನು ಅರಿತುಕೊಳ್ಳಬೇಕು. ಸಾಮಾಜಿಕ ಜಾಲತಾಣಗಳಿಂದ ಪಡೆದ ಜ್ಞಾನದಿಂದ ರಾಷ್ಟ್ರ ನಿರ್ಮಾಣ ಸಾಧ್ಯವಿಲ್ಲ ಎಂದು ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಆನಂದ್ ಹೇಳಿದ್ದಾರೆ. ಅವರು ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಹಾಗೂ ಮಂಗಳೂರು ಮಹಾನಗರ ಪಾಲಿಕೆ ವತಿಯಿಂದ ನಡೆದ ಸಂವಿಧಾನ ಜಾಥಾ ಸಮಾರೋಪ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಸಂವಿಧಾನ ಜಾಗೃತಿ ಜಾಥಾವು ಜಿಲ್ಲೆಯಾದ್ಯಂತ ಸಂಚರಿಸಿ. ಸಂವಿಧಾನ ಮಹತ್ವವನ್ನು ಸಾರಿದೆ.

ಸಾಮಾಜಿಕ ಜಾಲತಾಣದಲ್ಲಿ ಪಡೆದ ಜ್ಞಾನದಿಂದ ರಾಷ್ಟ್ರನಿರ್ಮಾಣ ಸಾಧ್ಯವಿಲ್ಲ -ಮಹಾನಗರಪಾಲಿಕೆ ಆಯುಕ್ತ ಆನಂದ್ Read More »

ಕರಾವಳಿ, ಕರ್ನಾಟಕ

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 20. ಮತದಾನಕ್ಕೆ ವಯೋಮಿತಿ ನಿಗದಿ ಮಾಡಿರುವ ರೀತಿಯಲ್ಲಿಯೇ ಸಾಮಾಜಿಕ ಜಾಲತಾಣ ಬಳಕೆ ಮಾಡಲು ವಯೋಮಿತಿ ನಿಗದಿ ಮಾಡಲು ಚಿಂತನೆ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸಲಹೆ ನೀಡಿದೆ. ವೈಯಕ್ತಿಕ ಖಾತೆಗಳನ್ನು ನಿರ್ಬಂಧಿಸಿ 2021 ಮತ್ತು 2022ರ ಅವಧಿಯಲ್ಲಿ ಕೇಂದ್ರ ಸರ್ಕಾರ ಹೊರಡಿಸಿದ್ದ ಆದೇಶಗಳನ್ನು ಆಕ್ಷೇಪಿಸಿ ಸಲ್ಲಿಸಿದ್ದ ತಕರಾರು ಅರ್ಜಿ ವಜಾಗೊಳಿಸಿದ್ದ ಹೈಕೋರ್ಟ್, ಏಕಸದಸ್ಯ ಪೀಠದ ಆದೇಶವನ್ನು ಪ್ರಶ್ನಿಸಿ ಎಕ್ಸ್‌ (ಹಿಂದಿನ ಟ್ವಿಟರ್​) ಸಂಸ್ಥೆ ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ನಡೆಸಿದ

ಸಾಮಾಜಿಕ ಜಾಲತಾಣ ಬಳಕೆಗೆ ವಯೋಮಿತಿ ನಿಗದಿ- ಹೈಕೋರ್ಟ್ ಸಲಹೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 15. ಆನ್-ಲೈನ್ ವಂಚನೆ ಜಾಲವಾದ ಪಿಂಕ್ ವಾಟ್ಸಾಪ್ ಬಗ್ಗೆ ಸಾರ್ವಜನಿಕರು ಎಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಪೊಲೀಸ್ ಇಲಾಖೆಯು ನಿರ್ದೇಶನ ನೀಡಿದೆ. ಪಿಂಕ್ ವಾಟ್ಸಾಪ್ ನ್ನು ಹೆಚ್ಚಿನ ಫ್ಯೂಚರ್ಸ್‌ಗಳೊಂದಿಗೆ ಹೊಸ ರೂಪದಲ್ಲಿ ಅಧಿಕೃತವಾಗಿ ಬಿಡುಗಡೆ ಮಾಡಲಾಗುತ್ತಿದ್ದು, ಇದನ್ನು ಅಗತ್ಯವಾಗಿ ಪ್ರಯತ್ನಿಸಿ ಎಂಬ ಲಿಂಕ್‌ನೊಂದಿಗೆ ಮೊಬೈಲ್ ಗಳಿಗೆ ಎಸ್‌ಎಂಎಸ್ ಬರುತ್ತಿದ್ದು, ಇದನ್ನು ನಂಬಿದ ಸಾಕಷ್ಟು ಮಂದಿ ನಕಲಿ ಪಿಂಕ್ ವಾಟ್ಸಾಪ್‌ ಅನ್ನು ಇನ್‌ಸ್ಟಾಲ್ ಮಾಡುತ್ತಿದ್ದಾರೆ. ಇದರ ಪರಿಣಾಮ ಹ್ಯಾಕರ್ಸ್‌ಗಳು ಮೊಬೈಲ್‌ನಲ್ಲಿರುವ ಫೋಟೋಗಳು,

ಆನ್-ಲೈನ್ ವಂಚನೆ ಜಾಲ “ಪಿಂಕ್ ವಾಟ್ಸಾಪ್” ➤ ಎಚ್ಚರಿಕೆ ವಹಿಸುವಂತೆ ಪೊಲೀಸ್ ಇಲಾಖೆ ಎಚ್ಚರಿಕೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 09. ಜನಪ್ರಿಯ ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್ ಸೇವೆಯಲ್ಲಿ ಮತ್ತೆ ವ್ಯತ್ಯಯ ಉಂಟಾಗಿದ್ದು, ಭಾರತ ಸೇರಿದಂತೆ ಜಗತ್ತಿನ ಇತರ ಕೆಲವು ಭಾಗಗಳಲ್ಲೂ ಮೆಟಾ ಒಡೆತನದ ಪ್ರಸಿದ್ಧ ಅಪ್ಲಿಕೇಷನ್ ಇನ್ಸ್ಟಾಗ್ರಾಮ್ ಸಮಸ್ಯೆಗಳನ್ನು ಎದುರಿಸುತ್ತಿದೆ. ಈ ಕುರಿತು ಡೌನ್‌ ಡೆಕ್ಟರ್ ಹೇಳಿರುವ ಪ್ರಕಾರ, ಬಳಕೆದಾರರ ಪೈಕಿ 44 ಪ್ರತಿಶತದಷ್ಟು ಜನರು ಅಪ್ಲಿಕೇಶನ್ ನೊಂದಿಗೆ ಸಮಸ್ಯೆ ಎದುರಿಸುತ್ತಿದ್ದಾರೆ, 32 ಪ್ರತಿಶತದಷ್ಟು ಜನರು ವೆಬ್ ಆವೃತ್ತಿಯೊಂದಿಗೆ ಸಮಸ್ಯೆಗಳನ್ನು ಹೊಂದಿದ್ದಾರೆ ಮತ್ತು 24 ಪ್ರತಿಶತದಷ್ಟು ಜನರು ಸರ್ವರ್ ಸಂಪರ್ಕದಲ್ಲಿ

ಮತ್ತೆ ಇನ್ಸ್ಟಾಗ್ರಾಮ್ ಸರ್ವರ್ ಡೌನ್ Read More »

ತಂತ್ರಜ್ಞಾನ, ಬ್ರೇಕಿಂಗ್ ನ್ಯೂಸ್
Scroll to Top