soujanya case

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ

(ನ್ಯೂಸ್ ಕಡಬ) newskadaba.com ಜು. 15. ಧರ್ಮಸ್ಥಳದಲ್ಲಿ ಶವಗಳನ್ನು ಹೂತಿಡಲಾಗಿದೆ ಎನ್ನಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತಂಡವು ಜುಲೈ 15ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದೆ. ​ಎಸ್‌ಐಟಿ ಅಧಿಕಾರಿಗಳು ಬೆಳ್ತಂಗಡಿ ಹೆಚ್ಚುವರಿ ಸಿವಿಲ್ ನ್ಯಾಯಾಧೀಶರ ಮುಂದೆ ಇಂದು ಮಧ್ಯಾಹ್ನ 3 ಗಂಟೆಗೆ ವರದಿಯನ್ನು ಸಲ್ಲಿಕೆ ಮಾಡಿದರು. 7,000ಕ್ಕೂ ಅಧಿಕ ಪುಟಗಳಿರುವ ಈ ವರದಿಯು ಒಟ್ಟು 12 ಪ್ರತ್ಯೇಕ ಕಡತಗಳನ್ನು ಒಳಗೊಂಡಿದೆ. ​ ತನಿಖೆಯ ವೇಳೆ ದಾಖಲಾದ 255 ಸಾಕ್ಷಿಗಳ ಹೇಳಿಕೆಗಳು, ವಿಧಿ ವಿಜ್ಞಾನ ಪ್ರಯೋಗಾಲಯದ (FSL) […]

ಸೌಜನ್ಯ ಕೇಸ್: ಎಸ್ಐಟಿಯಿಂದ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಕೆ Read More »

ಕರಾವಳಿ, ಕರ್ನಾಟಕ

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ

(ನ್ಯೂಸ್‌ ಕಡಬ) newskadaba.com, ಆ.23:‌‌ ಸೌಜನ್ಯ ತಾಯಿ ಕೂಡ ಷಡ್ಯಂತ್ರಕ್ಕೆ ಬಲಿಯಾಗಿರಬಹುದು. ಹಾಗಾಗಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸಬೇಕು ಎಂದು ಚಿಂತಕ ಚಕ್ರವರ್ತಿ ಸೂಲಿಬೆಲೆ ಒತ್ತಾಯಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸುಜಾತಾ ಭಟ್‌ ಅವರನ್ನು ಹೇಗೆ ಆ ಗುಂಪು ಷಡ್ಯಂತ್ರ ಮಾಡಿ ಧರ್ಮಸ್ಥಳದ ವಿರುದ್ದ ಅಪಪ್ರಚಾರ ಮಾಡಿತ್ತು. ಸುಜಾತಾ ಭಟ್‌ ಅವರನ್ನು ಮುಂದಿಟ್ಟುಕೊಂಡು ದಿನದಿಂದ ದಿನಕ್ಕೆ ಕಟ್ಟುಕಥೆ ಹೆಣೆದಿತ್ತು. ಇದೀಗ ಸುಜಾತಾ ಭಟ್‌ ಅವರೇ ಯಾರೋ ತನ್ನನ್ನು ಹೆದರಿಸಿ ಹೀಗೆ ಮಾಡಿಸಿದ್ದಾರೆ ಎಂದು ಹೇಳಿದ್ದಾರೆ ಎಂದಿದ್ದಾರೆ. ಸೌಜನ್ಯ

ಸೌಜನ್ಯ ತಾಯಿ ಷಡ್ಯಂತ್ರಕ್ಕೆ ಬಲಿಯಾಗಿರಬಹುದು, ಅವರನ್ನು ವಿಚಾರಣೆ ನಡೆಸಿ: ಸೂಲಿಬೆಲೆ Read More »

ಕರಾವಳಿ, ಕರ್ನಾಟಕ
Scroll to Top