soujanya murder case

ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ – ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 29. ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆಯ ಬಗ್ಗೆ ಸಿಎಂ ಸಿದ್ದರಾಮಯ್ಯ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಮರು ತನಿಖೆಗೆ ಎಸ್‌ಐಟಿ ರಚನೆ ಮಾಡುವ ಬಗ್ಗೆ ಕಾನೂನು ತಜ್ಞರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಇಡೀ ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ಸೌಜನ್ಯ ಅತ್ಯಾಚಾರ ಪ್ರಕರಣದ ಬಗ್ಗೆ ಮರು ತನಿಖೆಗೆ ಒತ್ತಾಯಿಸಿ ವಿವಿಧ ಪ್ರಗತಿಪರ ಸಂಘಟನೆಗಳು ಸಿಎಂ ಅವರನ್ನು ಭೇಟಿ ಮಾಡಿದ್ದ […]

ಸೌಜನ್ಯ ಅತ್ಯಾಚಾರ ಪ್ರಕರಣದ ಮರುತನಿಖೆ – ಸಿಎಂ ಸಿದ್ದರಾಮಯ್ಯರಿಂದ ಮಹತ್ವದ ಹೇಳಿಕೆ Read More »

ಕರ್ನಾಟಕ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, ಜು. 21. ಈಗಾಗಲೇ ನೈಜ ಘಟನೆಯಾಧಾರಿತ ಸಿನೆಮಾಗಳು ಮೂಡಿಬಂದಿತ್ತು. ಇದೀಗ ಧರ್ಮಸ್ಥಳದ ಸೌಜನ್ಯ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವು ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿತ್ತು. ಇದನ್ನೇ ನೆಪವಿಟ್ಟುಕೊಂಡು ಸ್ಯಾಂಡಲ್ ವುಡ್ ನಲ್ಲಿ ಸಿನಿಮಾ ಮಾಡಲಾಗುತ್ತಿದೆ ಎನ್ನಲಾಗುತ್ತಿದ್ದು, ಸಾಕಷ್ಟು ಕುತೂಹಲ ಮೂಡಿಸಿದೆ. ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ ಸೌಜನ್ಯ ಎಂಬಾಕೆಯನ್ನು 2012ರ ಅಕ್ಟೋಬರ್ 9ರಂದು ಅಪಹರಿಸಲಾಗಿತ್ತು. ಅಂದು ರಾತ್ರಿ ಮಿಸ್ಸಿಂಗ್ ಕೇಸ್ ಕೂಡಾ ದಾಖಲಾಗಿತ್ತು. 2012ರ ಅಕ್ಟೋಬರ್‌ 10 ರಂದು ಧರ್ಮಸ್ಥಳದ ಮಣ್ಣಸಂಖ

“ಸ್ಟೋರಿ ಆಫ್ ಸೌಜನ್ಯ” ಟೈಟಲ್ ನೋಂದಣಿ- ಸಿನಿಮಾ ಆಗಲಿದೆ ಸೌಜನ್ಯ ಸಾವಿನ ಕಥೆ Read More »

ಕರಾವಳಿ
Scroll to Top