ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು
(ನ್ಯೂಸ್ ಕಡಬ) newskadaba.com, ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು […]

