#SP

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ

(ನ್ಯೂಸ್ ಕಡಬ)newskadaba.com ಮಂಗಳೂರು, ಫೆ.01. ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿಯಾಗಿದ್ದ ಋಷಿಕೇಷ್ ಸೋನಾವಾಣೆ ಭಗವಾನ್ ಅವರನ್ನು ವರ್ಗಾವಣೆ ಮಾಡಲಾಗಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಗೆ ನೂತನ ಎಸ್ಪಿಯಾಗಿ ಅಮಾತೆ ವಿಕ್ರಮ್ ಅವರನ್ನು ಎಸ್.ಪಿ ಯಾಗಿ ನಿಯೋಜಿಸಿ ಸರಕಾರ ಆದೇಶ ಹೊರಡಿಸಿದೆ. 2015ರ ಬ್ಯಾಚ್ ಐಪಿಎಸ್ ಅಧಿಕಾರಿಯಾಗಿರುವ ಋಷಿಕೇಶ್ ಸೋನವಾಣೆ ದಕ್ಷಿಣ ಕನ್ನಡ ಜಿಲ್ಲೆಯ ಎಸ್.ಪಿಯಾಗಿ ನೇಮಕಗೊಂಡಿದ್ದರು. ಬೀದರ್ ಎಸ್ಪಿಯಾಗಿದ್ದ ಡೆಕ್ಕ ಕಿಶೋರ್ ಬಾಬು ಅವರನ್ನು ವೈರ್ ಲೆಸ್ ವಿಭಾಗದ ಎಸ್ಪಿಯಾಗಿ ಹಾಗೂ ಹುಬ್ಬಳ್ಳಿ ಹೆಸ್ಕಾಂ ಎಸ್ಪಿ ಆಗಿದ್ದ […]

ದಕ್ಷಿಣ ಕನ್ನಡ ಜಿಲ್ಲಾ ಎಸ್ಪಿ ಋಷಿಕೇಷ್ ಸೋನಾವಾಣೆ ವರ್ಗಾವಣೆ ➤ ನೂತನ ಎಸ್ಪಿ ನೇಮಕ Read More »

ಕರಾವಳಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು
Scroll to Top