speaker ut khadar

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರದಂದು ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ […]

ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31. ಡಿಸಿ ಮನ್ನಾ ಭೂಮಿ ಹಂಚಿಕೆ ಸೇರಿದಂತೆ ದಲಿತ ಸಂಘಟನೆಗಳ ಬೇಡಿಕೆಗಳನ್ನು ಮುಖ್ಯಮಂತ್ರಿ ಹಾಗೂ ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಈಡೇರಿಸಲು ಪ್ರಯತ್ನಿಸುವುದಾಗಿ ವಿಧಾನಸಭಾ ಸ್ಪೀಕರ್‌ ಯು.ಟಿ. ಖಾದರ್‌ ಆಶ್ವಾಸನೆ ನೀಡಿದ್ದಾರೆ. ನಗರದ ಡಾ.ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ದ.ಕ. ಮತ್ತು ಉಡುಪಿ ಜಿಲ್ಲೆಯ ಪರಿಶಿಷ್ಟಜಾತಿ ಮತ್ತು ಪರಿಶಿಷ್ಟಪಂಗಡಗಳ ಮಹಾಸಂಗಮ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ದಲಿತ ಸಂಘಟನೆಗಳು ತಮ್ಮೆಲ್ಲ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಸೌಹಾರ್ದತೆಯಿಂದ ಒಂದಾಗಿ ಮಹಾಸಂಗಮ ಕಾರ್ಯಕ್ರಮ ಆಯೋಜಿಸಿರುವುದು ಸಂತಸದ

ದಲಿತರ ಬೇಡಿಕೆಗಳನ್ನು ಮುಖ್ಯಮಂತ್ರಿ ಗಮನಕ್ಕೆ ತರಲಾಗುವುದು – ಯು.ಟಿ ಖಾದರ್ ಆಶ್ವಾಸನೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ. 10. ಅನುಮಾನಾಸ್ಪದವಾಗಿ ಮೃತಪಟ್ಟ ಇರಾ ಗ್ರಾಮದ ಕುಕ್ಕಾಜೆ ನಿವಾಸಿ ಸವಾದ್ ರವರ ಮನೆಗೆ ಸ್ಪೀಕರ್ ಯು.ಟಿ.ಖಾದರ್ ಅವರು ಭೇಟಿ ನೀಡಿದರು. ಘಟನೆಯ ಬಗ್ಗೆ ಮಾಹಿತಿ ಪಡೆದ ಯು.ಟಿ.ಖಾದರ್ ಅವರು, ಪ್ರಕರಣದ ಕುರಿತು ಸೂಕ್ತವಾಗಿ ತನಿಖೆ ನಡೆಸಿ, ಆರೋಪಿಗಳ ವಿರಿದ್ದ ಕಠಿಣ ಕ್ರಮ ಜರುಗಿಸಬೇಕೆಂದು ಪೊಲೀಸರಿಗೆ ಸೂಚಿಸುವುದಾಗಿ ಹೇಳಿದರು. ಅಲ್ಲದೇ ಸವಾದ ಸಾವಿನ ಹಿಂದೆ ಗಾಂಜಾ ವ್ಯವಹಾರದ ಶಂಕೆಯಿರುವುದರಿಂದ ಮಾದಕ ದ್ರವ್ಯ ಜಾಲದ ಬಗ್ಗೆ ನಿಗಾ ಇಡಲು ವಿಶೇಷ ತನಿಖಾ ತಂಡವನ್ನು

ಬಂಟ್ವಾಳ: ಅನುಮಾನಾಸ್ಪದವಾಗಿ ಸಾವಿಗೀಡಾದ ಸವಾದ್ ಮನೆಗೆ ಯು.ಟಿ.ಖಾದರ್ ಭೇಟಿ ➤ ಸೂಕ್ತ ತನಿಖೆಗೆ ಸೂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top