ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ
(ನ್ಯೂಸ್ ಕಡಬ) newskadaba.com ಮಂಗಳೂರು, ನ. 22. ಕರ್ನಾಟಕ ವಿಧಾನ ಸಭೆಯ ಸ್ಪೀಕರ್ ಯು.ಟಿ. ಖಾದರ್ ಅವರು ಮಂಗಳವಾರದಂದು ಉತ್ತರ ಪ್ರದೇಶ ವಿಧಾನ ಸಭಾಧ್ಯಕ್ಷರಾದ ಸತೀಶ್ ಮಹಾನ ಅವರನ್ನು ಭೇಟಿಯಾದರು. ಈ ಸಂದರ್ಭದಲ್ಲಿ ಅವರು ಚರ್ಚಿಸಿ ಅಗತ್ಯ ಮಾಹಿತಿಯನ್ನು ಪಡೆದರು. ಉತ್ತರ ಪ್ರದೇಶ ವಿಧಾನ ಸಭೆಯ ಇತರೆ ಕಾರ್ಯ ಚಟುವಟಿಕೆಗಳ ಬಗ್ಗೆ ಸಹ ಚರ್ಚಿಸಿದರು. ಈ ಸಂದರ್ಭದಲ್ಲಿ ಉತ್ತರ ಪ್ರದೇಶ ವಿಧಾನಮಂಡಲದ ಪ್ರಧಾನ ಕಾರ್ಯದರ್ಶಿ ಪ್ರದೀಪ್ ಕುಮಾರ್ ದುಬೆ, ಕರ್ನಾಟಕ ವಿಧಾನಸಭೆಯ ಕಾರ್ಯದರ್ಶಿ ವಿಶಾಲಾಕ್ಷಿ ಮತ್ತು ವಿಧಾನ […]
ಉತ್ತರ ಪ್ರದೇಶ ಸ್ಪೀಕರ್ ಹಾಗೂ ಯು.ಟಿ. ಖಾದರ್ ಭೇಟಿ Read More »
ಕರಾವಳಿ, ಕರ್ನಾಟಕ