ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಕಡಬ, ಜೂ. 28. ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ (ನೋಂ) ಕಡಬ ತಾಲೂಕು ಸಮಿತಿ ದ.ಕ ಹಾಗೂ ಸರಸ್ವತೀ ವಿದ್ಯಾಲಯದ ಸಾಹಿತ್ಯ ಸಂಘ ಇದರ ಸಂಯುಕ್ತ ಆಶ್ರಯದಲ್ಲಿ ಭಾರತೀಯ ಸಾಹಿತ್ಯ ಪರಂಪರೆ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮವು ಜೂನ್ 27ರಂದು ಸರಸ್ವತೀ ವಿದ್ಯಾಲಯ ಹನುಮಾನ್ ನಗರ ಕೇವಳದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು.   ವಿಶೇಷ ಉಪನ್ಯಾಸಕರಾಗಿ ಶ್ರೀ ಗಣರಾಜ ಕುಂಬ್ಳೆ, ಪ್ರಾಚಾರ್ಯರು ಶ್ರೀರಾಮಕುಂಜೇಶ್ವರ ಮಹಾವಿದ್ಯಾಲಯ ರಾಮಕುಂಜ ಆಗಮಿಸಿ ಪ್ರಾಚೀನ […]

ಕಡಬ ಸರಸ್ವತಿ ವಿದ್ಯಾಲಯದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮ Read More »

ಕರಾವಳಿ