special train

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ

(ನ್ಯೂಸ್‌ ಕಡಬ) newskadaba.com,  ಅ.18 ಬೆಂಗಳೂರು: ನೈಋತ್ಯ ರೈಲ್ವೆಯ ಬೆಂಗಳೂರು ವಿಭಾಗವು ದೀಪಾವಳಿ ಮತ್ತು ಛತ್ ಪೂಜಾ ಸಮಯದಲ್ಲಿ ಜನರ ಸಂಚಾರ ದಟ್ಟಣೆಯನ್ನು ಹಾಗೂ ದೀರ್ಘ ವಾರಾಂತ್ಯದ ಜನಸಂದಣಿಯನ್ನು ನಿಭಾಯಿಸಲು ಬೃಹತ್ ಯೋಜನೆಯನ್ನು ರೂಪಿಸಿದೆ. SWR ಬೆಂಗಳೂರು, ಮೈಸೂರು ಮತ್ತು ಹುಬ್ಬಳ್ಳಿ ವಿಭಾಗಗಳ ಪ್ರಮುಖ ನಿಲ್ದಾಣಗಳಲ್ಲಿ 136 ವಿಶೇಷ ರೈಲುಗಳು (338 ಟ್ರಿಪ್‌ಗಳು), 540 ಹೆಚ್ಚುವರಿ ಬೋಗಿಗಳು, ವರ್ಧಿತ ಭದ್ರತೆ, ಸಹಾಯ ಕೇಂದ್ರಗಳು, ವೈದ್ಯಕೀಯ ತಂಡಗಳು ಮತ್ತು ಸುಧಾರಿತ ಪ್ರಯಾಣಿಕರ ಮಾರ್ಗದರ್ಶನ ಸೌಲಭ್ಯ ನೀಡುತ್ತಿದೆ. ರೈಲು ಅವಶ್ಯಕತೆಗಳನ್ನು […]

ದೀಪಾವಳಿ ಹಬ್ಬದ ಪ್ರಯುಕ್ತ ನೈಋತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ Read More »

ಕರಾವಳಿ

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.14 ಮಂಗಳೂರು : ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ಹಾಗೂ ಮಂಗಳೂರಿನಿಂದ ಬೆಂಗಳೂರಿಗೆ ವಿಶೇಷ ರೈಲು ಓಡಿಸಲಿದೆ.ಅ.೧೭ ರಂದು ರೈಲು ಸಂಖ್ಯೆ ೦೭೩೫೩ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್‌ಪ್ರೆಸ್ ಶ್ರೀ ಸಿದ್ಧಾರೂಡ ಸ್ವಾಮೀಜಿ ಹುಬ್ಬಳ್ಳಿ ಜಂಕ್ಷನ್ ರೈಲು ನಿಲ್ದಾಣದಿಂದ ಸಂಜೆ ೪.೦೦ಕ್ಕೆ ಹೊರಟು ಅದೇ ದಿನ ರಾತ್ರಿ ೧೧.೨೫ಕ್ಕೆ ಬೆಂಗಳೂರಿನ ಯಶವಂತಪುರ ಜಂಕ್ಷನ್ ರೈಲು ನಿಲ್ದಾಣ ತಲುಪಲಿದೆ. ಯಶವಂತಪುರ ರೈಲು

ದೀಪಾವಳಿ ಹಬ್ಬದ ಪ್ರಯುಕ್ತ ನೈರುತ್ಯ ರೈಲ್ವೆಯು ಹುಬ್ಬಳ್ಳಿಯಿಂದ ಬೆಂಗಳೂರು ಮಾರ್ಗವಾಗಿ ಮಂಗಳೂರಿಗೆ ವಿಶೇಷ ರೈಲು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ದಕ್ಷಿಣ ರೈಲ್ವೆ ಮಂಗಳೂರು ಸೆಂಟ್ರಲ್‌ನಿಂದ ದೆಹಲಿಗೆ ವಿಶೇಷ ರೈಲು

(ನ್ಯೂಸ್‌ ಕಡಬ) newskadaba.com,  ಅ.03 ಪುತ್ತೂರು: ದಕ್ಷಿಣ ರೈಲ್ವೆ ವಲಯವು ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಬೆಂಗಳೂರು ಮಾರ್ಗವಾಗಿ ದೆಹಲಿಗೆ ವಿಶೇಷ ರೈಲು ಘೋಷಣೆ ಮಾಡಿದೆ. ಅ.5ರಂದು ಈ ರೈಲು ಮಂಗಳೂರು ಸೆಂಟ್ರಲ್‌ ನಿಲ್ದಾಣದಿಂದ ಹೊರಡಲಿದೆ. ರೈಲು ಸಂಖ್ಯೆ 06008 ಮಂಗಳೂರು ಸೆಂಟ್ರಲ್‌- ಹಜ್ರತ್‌ ನಿಜಾಮುದ್ದೀನ್‌ ವಿಶೇಷ ರೈಲು ಅಕ್ಟೋಬರ್ 5ರಂದು ಮಧ್ಯಾ2.25ಕ್ಕೆ ಮಂಗಳೂರು ಸೆಂಟ್ರಲಿನಿಂದ ಹೊರಟು ಪುತ್ತೂರು, ಸುಬ್ರಹ್ಮಣ್ಯ ರೋಡ್‌, ಹಾಸನ ಮಾರ್ಗವಾಗಿ ರಾತ್ರಿ 11.30ಕ್ಕೆ ಯಶವಂತಪುರ ಜಂಕ್ಷನ್‌ ನಿಲ್ದಾಣ ತಲುಪಲಿದೆ. ಅಲ್ಲಿಂದ ರಾತ್ರಿ 11.45 ಕ್ಕೆ

ದಕ್ಷಿಣ ರೈಲ್ವೆ ಮಂಗಳೂರು ಸೆಂಟ್ರಲ್‌ನಿಂದ ದೆಹಲಿಗೆ ವಿಶೇಷ ರೈಲು Read More »

ಕರಾವಳಿ
Scroll to Top