sports news

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ

(ನ್ಯೂಸ್‌ ಕಡಬ) newskadaba.com, ಆ.27: ಟೀಂ ಇಂಡಿಯಾದ ಲೆಜೆಂಡ್‌ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿನ್‌ ಇಂಡಿಯನ್‌ ಪ್ರೀಮಿಯರ್‌ ಲೀಗ್(ಐಪಿಎಲ್‌)ಗೆ ನಿವೃತ್ತಿ ಘೋಷಿಸಿದ್ದಾರೆ. ಅಶ್ವಿನ್‌ ಕಳೆದ ವರ್ಷ ಅಂತರಾಷ್ಟ್ರೀಯ ಕ್ರಿಕೆಟ್‌ಗ್‌ ವಿದಾಯ ಹೇಳಿ ಐಪಿಎಲ್‌ನಲ್ಲಿ ಮುಂದುವರಿದಿದ್ದರು. ಇದೀಗ ಎಲ್ಲಾ ಮಾದರಿಯ ಕ್ರಿಕೆಟ್‌ಗೆ ಗುಡ್‌ ಬೈ ಹೇಳಿದ್ದಾರೆ. ಕಳೆದ ಸೀಸನ್‌ನಲ್ಲಿ ಅಶ್ವಿನ್‌ ಅವರು ಚೆನ್ನೈ ಸೂಪರ್‌ ಕಿಂಗ್ಸ್‌ ಪರ ಕಣಕ್ಕಿಳಿದಿದ್ದರು. ಈ ವೇಳೆ ಅವರು 9 ಪಂದ್ಯಗಳಲ್ಲಿ ಬೌಲಿಂಗ್‌ ಮಾಡಿದ್ದು, 186 ಎಸೆತಗಳಲ್ಲಿ 283 ರನ್‌ ಬಿಟ್ಟು ಕೊಟ್ಟಿದ್ದರು. ಈ ನಡುವೆ […]

ಐಪಿಎಲ್‌ಗೆ ರವಿಚಂದ್ರನ್‌ಅಶ್ವಿನ್‌ ಗುಡ್‌ಬೈ Read More »

ಕ್ರೀಡಾ ನ್ಯೂಸ್

ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್‌..!

(ನ್ಯೂಸ್‌ ಕಡಬ) newskadaba.com, ಆ.27:‌‌ ಆಸ್ಟ್ರೇಲಿಯಾ–ನ್ಯೂಝಿಲೆಂಡ್‌ ನಡುವಿನ ಟಿ20 ಸರಣಿಯು ಅ.1ರಿಂ ಆರಂಭವಾಗಲಿದೆ. ನ್ಯೂಝಿಲೆಂಡ್‌ನ ಮೂವರು ಆಟಗಾರರು ಈ ಸರಣಿಯಿಂದ ಹೊರಬಿದ್ದಿದ್ದಾರೆ. ತಂಡದ ಪ್ರಮುಖ ವೇಗಿ ವಿಲಿಯಂ ಒರೋಕ್‌ ಬೆನ್ನು ನೋವಿನಿಂದ ಬಳಲುತ್ತಿದ್ದು, ಮೂರು ವಾರಗಳ ಕಾಲ ಕ್ರಿಕೆಟ್‌ ಅಂಗಳದಿಂದ ದೂರ ಉಳಿಯಲಿದ್ದಾರೆ. ಆರಂಭಿಕ ಆಟಗಾರ ಫಿನ್‌ ಅಲೆನ್‌ ಅವರ ಬಲಗಾಲಿಗೆ ಗಾಯವಾಗಿದ್ದು, ಅವರು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಈ ಕಾರಣದಿಂದ ಅವರು ಆಸ್ಟ್ರೇಲಿಯಾ ವಿರುದ್ದದ ಸರಣಿಗೆ ಅಲಭ್ಯರಾಗಿದ್ದಾರೆ. ಆಲ್‌ರೌಂಡರ್‌ ಗ್ಲೆನ್‌ ಫಿಲಿಪ್ಸ್‌ ಅವರು ತೊಡೆಸಂದು ನೋವಿನ ಸಮಸ್ಯೆಯಿಂದ

ಆಸ್ಟ್ರೇಲಿಯಾ ವಿರುದ್ದದ ಸರಣಿಯಿಂದ ಮೂವರು ಆಟಗಾರರು ಔಟ್‌..! Read More »

ಕ್ರೀಡಾ ನ್ಯೂಸ್

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌

(ನ್ಯೂಸ್‌ ಕಡಬ) newskadaba.com, ಆ.23:‌‌ ಭಾರತ ಹಾಗೂ ಆಸ್ಟ್ರೇಲಿಯಾ ಎ ತಂಡಗಳ ನಡುವಣ ಏಕದಿನ ಸರಣಿಯು ಆ.19ರಿಂದ ಆರಂಭವಾಗಲಿದ್ದು, ಆಸ್ಟ್ರೇಲಿಯಾದಲ್ಲಿ ನಡೆಯಲಿದೆ. ಈ ಸರಣಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್‌ ಶರ್ಮಾ ಭಾರತ ಎ ತಂಡದ ಪರ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ. ಏಕೆಂದರೆ, ಮಾರ್ಚ್‌ನಲ್ಲಿ ನಡೆದ ಚಾಂಪಿಯನ್ಸ್‌ ಟ್ರೋಫಿಯ ಬಳಿಕ ಭಾರತದ ಏಕದಿನ ನಾಯಕ ರೋಹಿತ್‌ ಶರ್ಮಾ ಯಾವುದೇ ಅಂತರಾಷ್ಟ್ರೀಯ ಕ್ರಿಕೆಟ್‌ ಆಡಿಲ್ಲ. ಐಪಿಎಲ್‌ ಬಳಿಕ ಅವರು ಯಾವುದೇ ಪಂದ್ಯದಲ್ಲೂ ಕಾಣಿಸಿಕೊಂಡಿಲ್ಲ. ಮುಂಬರುವ ಸರಣಿಗಾಗಿ ಹಿಟ್‌ ಮ್ಯಾನ್‌

ಭಾರತ ಎ ತಂಡದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಹಿಟ್‌ಮ್ಯಾನ್..!‌ Read More »

ಕ್ರೀಡಾ ನ್ಯೂಸ್

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ

(ನ್ಯೂಸ್‌ ಕಡಬ) newskadaba.com, ಆ.17:‌ ಏಷ್ಯಾಕಪ್‌ ಟಿ20 ಟೂರ್ನಿಗೆ ದಿನಗಣನೆ ಆರಂಭವಾಗಿದೆ. ಸೆ.9ರಿಂದ ಆರಂಭವಾಗಲಿರುವ ಈ ಟೂರ್ನಿಗಾಗಿ ಆಗಸ್ಟ್‌ 3ನೇ ವಾರದಲ್ಲಿ ಭಾರತ ತಂಡವನ್ನು ಪ್ರಕಟಿಸಲು ಬಿಸಿಸಿಐ ತೀರ್ಮಾನಿಸಿದೆ. ಈ ನಡುವೆ ಟೀಂ ಇಂಡಿಯಾದ ಮಾಜಿ ಆಟಗಾರ ಮೊಹಮ್ಮದ್‌ ಕೈಫ್‌ ಅವರು 15 ಸದಸ್ಯರ ತಂಡವೊಂದನ್ನು ಪ್ರಕಟಿಸಿದ್ದಾರೆ. ಈ 15 ಸದಸ್ಯರ ಬಳಗದಿಂದ ಕೆಎಲ್‌ ರಾಹುಲ್‌, ಯಶಸ್ವಿ ಜೈಸ್ವಾಲ್‌, ಶ್ರೇಯಸ್‌ ಅಯ್ಯರ್‌ ಅವರನ್ನು ಕೈಬಿಟ್ಟಿದ್ದಾರೆ. ಕೈಫ್‌ ಪ್ರಕಾರ, ಏಷ್ಯಾಕಪ್‌ಗಾಗಿ ಭಾರತ ತಂಡದಲ್ಲಿ ಆರಂಭಿಕರಾಗಿ ಅಭಿಷೇಕ್‌ ಶರ್ಮಾ ಮತ್ತು

Asia Cup: ಕೈಫ್‌ ಪ್ರಕಾರ ಭಾರತ ತಂಡ ಹೀಗಿರಲಿದೆ Read More »

ಕ್ರೀಡಾ ನ್ಯೂಸ್

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ.28, ಆತೂರು ಬದ್ರಿಯಾ ಆಂಗ್ಲಮಾಧ್ಯಮ ಶಾಲೆಯಲ್ಲಿ ನಡೆದ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಸೈಂಟ್ ಆಂಗ್ಲಮಾಧ್ಯಮ ಶಾಲೆಯ ಬಾಲಕಿಯರ ತಂಡವು ಪ್ರಥಮ ಸ್ಥಾನ ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ವಿಜೇತ ವಿದ್ಯಾರ್ಥಿಗಳಿಗೆ ಶಾಲಾ ಸಂಚಾಲಕರಾದ ಫಾ| ರೊನಾಲ್ಡ್‌ ಲೋಬೋ ಅಭಿನಂದನೆ ಸಲ್ಲಿಸಿದ್ದಾರೆ.

ವಲಯ ಮಟ್ಟದ ಕಬಡ್ಡಿ ► ಸೈಂಟ್ ಆ್ಯನ್ಸ್‌ ಅಂಗ್ಲ ಮಾಧ್ಯಮ ಶಾಲೆ ತಾಲೂಕು ಮಟ್ಟಕ್ಕೆ Read More »

ಕರಾವಳಿ

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ

(ನ್ಯೂಸ್ ಕಡಬ) newskadaba.com ಕಡಬ, ಆ .19, ಸ.ಉ.ಹಿ.ಪ್ರಾ. ಶಾಲೆ ಜಂತಡ್ಕದಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ರೆಂಜಿಲಾಡಿ ಸಾಂತೋಮ್ ವಿದ್ಯಾನಿಕೇತನ ಶಾಲೆಯು ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತದೆ. ಇವರಿಗೆ ದೈಹಿಕ ಶಿಕ್ಷಕಿ ಶ್ರೀಮತಿ ಜಿಶಾಥೋಮಸ್ ತರಬೇತಿ ನೀಡಿರುತ್ತಾರೆ.

ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ ► ಸಾಂತೋಮ್ ವಿದ್ಯಾನಿಕೇತನ ತಾಲೂಕು ಮಟ್ಟಕ್ಕೆಆಯ್ಕೆ Read More »

ಕರಾವಳಿ
Scroll to Top