Sports

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ?

(ನ್ಯೂಸ್‌ ಕಡಬ) newskadaba.com, ಆ.05: ಭಾರತದ ತಂಡದ ಇಂಗ್ಲೆಂಡ್‌ ಪ್ರವಾಸ ಅಂತ್ಯಗೊಂಡಿದೆ. ಓವಲ್‌ ಮೈದಾನದಲ್ಲಿ ಕೊನೆಯ ದಿನದಂದು ನಡೆದ 5ನೇ ಟೆಸ್ಟ್‌ನಲ್ಲಿ ಟೀಂ ಇಂಡಿಯಾ ಜಯಗಳಿಸಿದೆ. ಇಂಗ್ಲೆಂಡ್‌ ಟೆಸ್ಟ್‌ ಸರಣಿಯ ಬಳಿಕ ಭಾರತ ತಂಡ ಒಂದು ತಿಂಗಳು ವಿಶ್ರಾಂತಿ ಪಡೆಯಲಿದೆ. ಹಾಗಾಗಿ ಆಗಸ್ಟ್‌ನಲ್ಲಿ ಟೀಂ ಇಂಡಿಯಾಗೆ ಯಾವುದೇ ಪಂದ್ಯ ಇರುವುದಿಲ್ಲ. ಇನ್ನು ಭಾರತ ತಂಡವು 2025ರ ಏಷ್ಯಾ ಕಪ್‌ನಲ್ಲಿ ನೇರವಾಗಿ ಮೈದಾನದಲ್ಲಿ ಕಾಣಿಸಿಕೊಳ್ಳಲಿದೆ. ಈ ಪಂದ್ಯ ಸೆ.9ರಿಂದ 28ರವರೆಗೆ ಟಿ20 ಸ್ವರೂಪದಲ್ಲಿ ಆಯೋಜಿಸಲಾಗಿದೆ. ಟೀಂ ಇಂಡಿಯಾ ಸೆ.10ರಂದು […]

ಇಂಗ್ಲೆಂಡ್‌ ಪ್ರವಾಸ ಅಂತ್ಯ: ಟೀಂ ಇಂಡಿಯಾಗೆ ಮುಂದಿನ ಪಂದ್ಯ ಯಾವಾಗ? Read More »

ಕ್ರೀಡಾ ನ್ಯೂಸ್

86.18 ಮೀಟರ್ ದೂರ ಜಾವೆಲಿನ್ ಎಸೆದು ಚೊಚ್ಚಲ ಎನ್‌ಸಿ‌ ಕ್ಲಾಸಿಕ್‌ ಗೆದ್ದ ನೀರಜ್‌ ಚೋಪ್ರಾ

(ನ್ಯೂಸ್‌ ಕಡಬ) newskadaba.com ಜು.06:  ವರ್ಲ್ಡ್ ಅಥ್ಲೆಟಿಕ್ಸ್‌ನಿಂದ ಅನುಮೋದಿತ ಚೊಚ್ಚಲ‌ ಆವೃತ್ತಿಯ ಎನ್‌ಸಿ‌ ಕ್ಲಾಸಿಕ್‌ ಪಂದ್ಯಾವಳಿಯಲ್ಲಿ ಭಾರತೀಯ ಜಾವೆಲಿನ್ ತಾರೆ ನೀರಜ್ ಚೋಪ್ರಾ ಚಾಂಪಿಯನ್ ಆಗಿ‌ ಹೊರಹೊಮ್ಮಿದ್ದಾರೆ. 86.18 ಮೀಟರ್ ದೂರ ಎಸೆಯುವ ಮೂಲಕ ನೀರಜ್ ಚೋಪ್ರಾ ಅಗ್ರಸ್ಥಾನ ಗಳಿಸಿದರು. ಅಲ್ಲದೇ, ತಮ್ಮ ಹೆಸರಿನಲ್ಲೇ ಅಂತಾರಾಷ್ಟ್ರೀಯ ಅಥ್ಲೆಟಿಕ್ಸ್ ಸ್ಪರ್ಧೆಯನ್ನು ಆಯೋಜಿಸಿ, ಅದರಲ್ಲಿಯೇ ಗೆದ್ದ ಮೊದಲ ಭಾರತೀಯ ಕ್ರೀಡಾಪಟು ಎಂಬ ಹಿರಿಮೆಗೂ ಪಾತ್ರರಾದರು. 2015ರ ವಿಶ್ವ ಚಾಂಪಿಯನ್ ಕೀನ್ಯಾದ ಜೂಲಿಯಸ್ ಯೆಗೊ 84.51 ಮೀಟರ್ ಅತ್ಯುತ್ತಮ ಎಸೆತದೊಂದಿಗೆ ದ್ವಿತೀಯ

86.18 ಮೀಟರ್ ದೂರ ಜಾವೆಲಿನ್ ಎಸೆದು ಚೊಚ್ಚಲ ಎನ್‌ಸಿ‌ ಕ್ಲಾಸಿಕ್‌ ಗೆದ್ದ ನೀರಜ್‌ ಚೋಪ್ರಾ Read More »

ಕ್ರೀಡಾ ನ್ಯೂಸ್

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌

(ನ್ಯೂಸ್‌ ಕಡಬ) newskadaba.com ಜೂ.28: ಭಾರತ ಮತ್ತು ಪಾಕಿಸ್ತಾನ ನಡುವಿನ ಬಹುನಿರೀಕ್ಷಿತ ಟಿ-20 ಕ್ರಿಕೆಟ್ ಪೈಪೋಟಿ ಮತ್ತೆ ಆರಂಭವಾಗಲಿದ್ದು ಜುಲೈ 20 ರಂದು ಎರಡು ತಂಡಗಳು ಮುಖಾಮುಖಿಯಾಗಲಿವೆ. ಟೂರ್ನಿಯಲ್ಲಿ ಟೀಂ ಇಂಡಿಯಾದ ಸದಸ್ಯರು ಆಡುತ್ತಿಲ್ಲ. ಬದಲಾಗಿ ಟೀ ಇಂಡಿಯಾಗೆ ನಿವೃತ್ತಿ ಹೇಳಿದ ಹಿರಿಯ ಆಟಗಾರರು ಆಡಲಿದ್ದಾರೆ. ವಿಶ್ವ ಚಾಂಪಿಯನ್‌ಶಿಪ್ ಆಫ್ ಲೆಜೆಂಡ್ಸ್ 2025 ರ ಭಾಗವಾಗಿ ಭಾರತ ಚಾಂಪಿಯನ್ಸ್ ಮತ್ತು ಪಾಕಿಸ್ತಾನ ಚಾಂಪಿಯನ್ಸ್ ಮಧ್ಯೆ ಜುಲೈ 20 ರಂದು ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ಲೀಗ್‌ ಪಂದ್ಯ ನಡೆಯಲಿದೆ. ವಿಶ್ವ

ಭಾರತ, ಪಾಕ್‌ ಮಧ್ಯೆ ಜುಲೈ 20 ರಂದು ಹೈವೋಲ್ಟೇಜ್‌ ಮ್ಯಾಚ್‌ Read More »

ಕ್ರೀಡಾ ನ್ಯೂಸ್

ರಾಜ್ಯಮಟ್ಟದ ಅಥ್ಲೆಟಿಕ್ಸ್‍ ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು..!

(ನ್ಯೂಸ್ ಕಡಬ) newskadaba.com ಅ. 31. ವಿದ್ಯಾಭಾರತಿ ರಾಜ್ಯಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟವು ಬೀದರ್ ನಲ್ಲಿ ಆಗಸ್ಟ್ 31ರಿಂದ ಅಕ್ಟೋಬರ್ 2ರವರೆಗೆ ನಡೆಯಿತು. ಈ ಕ್ರೀಡಾಕೂಟದಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ರಿತಿಕ್ ಶೆಟ್ಟಿ ದ್ವಿತೀಯ ವಿಜ್ಞಾನ ವಿಭಾಗ ಎತ್ತರ ಜಿಗಿತದಲ್ಲಿ ಕಂಚಿನ ಪದಕ ಹಾಗೂ ಶಕ್ತಿ ವಸತಿ ಶಾಲೆಯ ದಿಶಾಂಕ್ 9ನೇ ತರಗತಿ ಉದ್ದಜಿಗಿತದಲ್ಲಿ ಕಂಚಿನಪದಕವನ್ನು ಪಡೆದಿರುತ್ತಾರೆ. ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಶ್ರೀ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ಶ್ರೀ

ರಾಜ್ಯಮಟ್ಟದ ಅಥ್ಲೆಟಿಕ್ಸ್‍ ನಲ್ಲಿ ಶಕ್ತಿ ವಿದ್ಯಾರ್ಥಿಗಳಿಗೆ ಪದಕಗಳು..! Read More »

ಕರಾವಳಿ

LSG ತಂಡದಿಂದ ಕೆಎಲ್ ರಾಹುಲ್ ಔಟ್..?

(ನ್ಯೂಸ್ ಕಡಬ) newskadaba.com ಅ.23. ಕ್ರಿಕೆಟ್ ಆಟಗಾರ ಕೆಎಲ್ ರಾಹುಲ್ ಅವರನ್ನು ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ತಂಡದಿಂದ ಕೈ ಬಿಡುವುದು ಬಹುತೇಕ ಖಚಿತವಾಗಿದೆ. ಎಲ್‌ಎಸ್‌ಜಿ ಫ್ರಾಂಚೈಸಿಯ ಮೂಲಗಳ ಮಾಹಿತಿ ಪ್ರಕಾರ, ಲಕ್ನೋ ಸೂಪರ್ ಜೈಂಟ್ಸ್ ತಂಡದ ರಿಟೈನ್ ಲಿಸ್ಟ್​ ನಲ್ಲಿ ಕೆಎಲ್ ರಾಹುಲ್ ಅವರ ಹೆಸರಿಲ್ಲ. ಇದರೊಂದಿಗೆ ಅವರು ಮುಂಬರುವ ಮೆಗಾ ಹರಾಜಿನಲ್ಲಿ ಕಾಣಿಸಿಕೊಳ್ಳುವುದು ಖಚಿತವಾದಂತಾಗಿದೆ. ಈ ಹಿಂದೆ ಲಕ್ನೋ ಸೂಪರ್ ಜೈಂಟ್ಸ್ ಫ್ರಾಂಚೈಸಿಯು ಕೆಎಲ್ ರಾಹುಲ್ ಅವರನ್ನು ರಿಲೀಸ್ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿದ್ದವು.

LSG ತಂಡದಿಂದ ಕೆಎಲ್ ರಾಹುಲ್ ಔಟ್..? Read More »

ಕ್ರೀಡಾ ನ್ಯೂಸ್

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ

(ನ್ಯೂಸ್ ಕಡಬ) newskadaba.com ಕಡಬ, ಅ.22. ದ.ಕ. ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪುತ್ತೂರು, ಸಮೂಹ ಸಂಪನ್ಮೂಲ ಕೇಂದ್ರ ಬಂಟ್ರ ಕ್ಲಸ್ಟರ್ ಹಾಗೂ ಶ್ರೀ ಗೋಪಾಲಕೃಷ್ಣ ಪ್ರೌಢಶಾಲೆ ಬಿಳಿನೆಲೆ ಇದರ ಸಂಯುಕ್ತ ಆಶ್ರಯದಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ಜರಗಿದ ಕಡಬ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟವನ್ನು ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ಸುಬ್ರಹ್ಮಣ್ಯ ಇದರ ಕಾರ್ಯದರ್ಶಿಗಳಾದ ಶ್ರೀಕೃಷ್ಣ ಶರ್ಮ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು,

ಕಡಬ ವಲಯ ಮಟ್ಟದ ಪ್ರಾಥಮಿಕ ಮತ್ತು ಪ್ರೌಢಶಾಲಾ ಬಾಲಕ ಬಾಲಕಿಯರ ಕ್ರೀಡಾಕೂಟ Read More »

ಕರಾವಳಿ, ಕ್ರೀಡಾ ನ್ಯೂಸ್

ಟಿ20 ಕ್ರಿಕೆಟ್ ಗೆ ರೋಹಿತ್‌ ಶರ್ಮಾ ಶೀಘ್ರ ವಿದಾಯ..!

(ನ್ಯೂಸ್ ಕಡಬ) newskadaba.com ಮುಂಬೈ, ನ. 23. ಐಸಿಸಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡವು ಅತ್ಯುತ್ತಮ ಪ್ರದರ್ಶನ ನೀಡಿ ಕೊನೆಯ ಹಂತದಲ್ಲಿ ಸೋಲಾಯಿತು. ಈ ಬೆನ್ನಲ್ಲೇ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಶಾಕ್ ಎದುರಾಗಿದ್ದು, ಟಿ 20 ಕ್ರಿಕೆಟ್ ಗೆ ರೋಹಿತ್ ಶರ್ಮ ವಿದಾಯ ಹೇಳುವ ಸುದ್ದಿ ಹೊರಬಿದ್ದಿದೆ. ಹಿಟ್​ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಅಂತಾರಾಷ್ಟ್ರೀಯ ಟಿ-20 ಕ್ರಿಕೆಟ್‌ಗೆ ವಿದಾಯ ಹೇಳಲು ನಿರ್ಧರಿಸಿದ್ದಾರೆ ಅನ್ನೋ ಮಾತುಗಳು ಕೇಳಿಬರುತ್ತಿದ್ದು, ಏಕದಿನ ವಿಶ್ವಕಪ್ ಟೂರ್ನಿಗೂ ಮೊದಲು ಬಿಸಿಸಿಐ ಜೊತೆ ಈ ಕುರಿತು ರೋಹಿತ್

ಟಿ20 ಕ್ರಿಕೆಟ್ ಗೆ ರೋಹಿತ್‌ ಶರ್ಮಾ ಶೀಘ್ರ ವಿದಾಯ..! Read More »

ಕ್ರೀಡಾ ನ್ಯೂಸ್, ಬ್ರೇಕಿಂಗ್ ನ್ಯೂಸ್

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯ – ಕೆಮ್ಮಾರ ಸರಕಾರಿ ಶಾಲಾ ಬಾಲಕಿಯರ ತಂಡ ದ್ವಿತೀಯ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 19. 2023-24ನೇ ಸಾಲಿನ ಶೈಕ್ಷಣಿಕ ವರ್ಷದ ಉಪ್ಪಿನಂಗಡಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ಬಾಲಕ ಬಾಲಕಿಯರ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಕೂಟವು ಇಲ್ಲಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ನಡೆಯಿತು. ಕೆಮ್ಮಾರ ಸರಕಾರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಬಾಲಕಿಯರು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಟಗಾರ್ತಿಯರಾದ ಜಮೀಲತ್ ನೌಶೀನ, ಜೋಯ, ಝೈನಬ ವಫಿಯ್ಯ ತಂಡವನ್ನು ಪ್ರತಿನಿಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾದರು. ದೈಹಿಕ ಶಿಕ್ಷಣ ಶಿಕ್ಷಕಿ ಶ್ರೀಮತಿ ಮೋಹನಾಂಗಿ, ಶ್ರೀಮತಿ

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯ – ಕೆಮ್ಮಾರ ಸರಕಾರಿ ಶಾಲಾ ಬಾಲಕಿಯರ ತಂಡ ದ್ವಿತೀಯ Read More »

ಕರಾವಳಿ, ಕ್ರೀಡಾ ನ್ಯೂಸ್

ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಮುಂಬೈ, ಜು. 19. ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಬೌಲಿಂಗ್ ಅಭ್ಯಾಸ ಶುರು ಮಾಡಿರುವ ಟೀಂ ಇಂಡಿಯಾ ವೇಗಿ ಜಸ್​ಪ್ರೀತ್ ಬುಮ್ರಾ ಐರ್ಲೆಂಡ್ ವಿರುದ್ಧದ ಸರಣಿಯ ಮೂಲಕ ಮರಳಿ ಬರುವ ಸಾಧ್ಯತೆ ಹೆಚ್ಚಾಗಿದೆ. ಭಾರತ ತಂಡದ ವೇಗಿ ಜಸ್​ಪ್ರೀತ್ ಬುಮ್ರಾ ಖ್ಯಾತ ಗಾಯಕಿ ಸ್ಕೈಲರ್ ಗ್ರೇ ಅವರ ಕಮಿಂಗ್ ಹೋಮ್…ಗೀತೆಯ ಮೂಲಕ ಭಾರತ ತಂಡಕ್ಕೆ ಶೀಘ್ರದಲ್ಲೇ ಮರಳಿ ಬರುವುದಾಗಿ ಘೋಷಿಸಿದ್ದಾರೆ. ಅಲ್ಲದೇ ಬೌಲಿಂಗ್ ಅಭ್ಯಾಸ ನಡೆಸುತ್ತಿರುವ ವಿಡಿಯೋವನ್ನು ತಮ್ಮ ಇನ್ಸ್ಟಾ ಗ್ರಾಮ್ ಖಾತೆಯಲ್ಲಿ

ಟೀಂ ಇಂಡಿಯಾ ತಂಡಕ್ಕೆ ಮತ್ತೆ ಮರಳಲಿರುವ ಬುಮ್ರಾ- ಟಿ-20 ವಿಶ್ವಕಪ್ ಆಡುವ ಸಾಧ್ಯತೆ Read More »

ಕ್ರೀಡಾ ನ್ಯೂಸ್, ರಾಷ್ಟ್ರೀಯ ನ್ಯೂಸ್

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ

(ನ್ಯೂಸ್ ಕಡಬ)newskadaba.com ಕಡಬ, ಫೆ.14. ಕೋಲಾರದಲ್ಲಿ ನಡೆದ ರಾಜ್ಯಮಟ್ಟದ 41ನೇ ಮಾಸ್ಟರ್ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಹಿರಿಯರ ಕ್ರೀಡಾಕೂಟದಲ್ಲಿ ಭಾಗವಹಿಸಿದ ಕಡಬ ತಾಲೂಕು ಐತ್ತೂರು ಗ್ರಾಮದ ಮಾಳ ನಿವಾಸಿ ಭಾಸ್ಕರ್ ಗೌಡರವರು 200 ಮೀ. ಓಟ ಹಾಗೂ ರೀಲೆಯಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವರದಿ ತಿಳಿಸಿದೆ. ಭಾಸ್ಕರ ಗೌಡರವರು 200 ಮೀ. ಓಟದಲ್ಲಿ ಪ್ರಥಮ ಹಾಗೂ 400 ಮೀ.ರಿಲೇಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದಾರೆ. 1500 ಮೀ. ಹಾಗೂ 400 ಮೀ.ಓಟದಲ್ಲಿ

ರಾಜ್ಯ ಮಟ್ಟದ ಹಿರಿಯರ ಕ್ರೀಡಾಕೂಟ ➤ ಕಡಬದ ಭಾಸ್ಕರ್ ರಾಷ್ಟ್ರಮಟ್ಟಕ್ಕೆ ಆಯ್ಕೆ Read More »

ಕರಾವಳಿ, ಕ್ರೀಡಾ ನ್ಯೂಸ್
Scroll to Top