ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು!

(ನ್ಯೂಸ್‌ ಕಡಬ) newskadaba.com, ಆ.20 ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಧರ್ಮಸ್ಥಳ ವಿಚಾರದಲ್ಲಿ ಮಾತನಾಡುವಾಗ ಬಿಜೆಪಿ ನಾಯಕ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಉಡುಪಿಯ ಬ್ರಹ್ಮಾವರ […]

ಮಹೇಶ್ ತಿಮರೋಡಿ ವಶಕ್ಕೆ ಪಡೆದ ಬ್ರಹ್ಮಾವರ ಪೊಲೀಸರು! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್