ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ
(ನ್ಯೂಸ್ ಕಡಬ) newskadaba.com ಸೆ. 24. ಕರ್ನಾಟಕ ಮುಸ್ಲಿಂ ಜಮಾಅತ್ ದಕ್ಷಿಣ ಕನ್ನಡ ಜಿಲ್ಲಾ ಈಸ್ಟ್, ಕಡಬ ಝೋನ್, SYS, SSF, KCF ಸುನ್ನೀ ಸಂಘ ಕುಟುಂಬದ ಸಹಯೋಗದಲ್ಲಿ ಮೀಲಾದ್ ಸಂದೇಶ ಭಾಷಣ ಹಾಗೂ ಆಂಬ್ಯುಲೆನ್ಸ್ ಲೋಕಾರ್ಪಣಾ ಕಾರ್ಯಕ್ರಮವು ಕಡಬ ಜಂಕ್ಷನ್ ನಲ್ಲಿ ನಡೆಯಿತು. ಡಾ| MSM ಝೈನಿ ಕಾಮಿಲ್ ಸಖಾಫಿ ಮೀಲಾದ್ ಸಂದೇಶ ಭಾಷಣ ಮಾಡಿದರು. ಸೈಯದ್ ಶಾಹುಲ್ ಹಮೀದ್ ತಂಙಳ್ ಮರ್ಧಾಳ ದುವಾ ನೆರವೇರಿಸಿದರು. ವೇದಿಕೆಯಲ್ಲಿ ಪ್ರಮುಖರಾದ ಪಿ.ಪಿ.ವರ್ಗೀಸ್, ಮೀರಾ ಸಾಹೇಬ್, ಡಾ.ತ್ರಿಮೂರ್ತಿ, ಸತೀಶ್ […]
ಕಡಬ: ಆಂಬ್ಯುಲೆನ್ಸ್ ಲೋಕಾರ್ಪಣೆ Read More »
ಕರಾವಳಿ



