SSLC

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ

(ನ್ಯೂಸ್‌ ಕಡಬ) newskadaba.com,  ಫೆ.18: ರಾಜ್ಯ ಸರ್ಕಾರ ಪಠ್ಯಕ್ರಮದ SSLC ಮತ್ತು PUC ಪರೀಕ್ಷೆಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ, ಕರ್ನಾಟಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪರೀಕ್ಷೆಗಳ ವೇಳಾಪಟ್ಟಿ, ವಿದ್ಯಾರ್ಥಿಗಳ ಸಂಖ್ಯೆ, ಭದ್ರತಾ ವ್ಯವಸ್ಥೆಗಳು, ಉಚಿತ ಸಾರಿಗೆ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು. ಪರೀಕ್ಷೆಗಳು ಸುಗಮ ಮತ್ತು ನ್ಯಾಯಸಮ್ಮತವಾಗಿ ನಡೆಯಲು ಕೈಗೊಂಡಿರುವ ಪ್ರಮುಖ ಕ್ರಮಗಳನ್ನು ವಿವರಿಸಿದರು. ಪರೀಕ್ಷಾ ವೇಳಾಪಟ್ಟಿ ಮತ್ತು ವಿದ್ಯಾರ್ಥಿಗಳ ಸಂಖ್ಯೆ PUC ಪರೀಕ್ಷೆ 2026 ಫೆಬ್ರವರಿ […]

SSLC, PUC Exam 2026: ಪರೀಕ್ಷೆ ಜೊತೆಗೆ ಫಲಿತಾಂಶ ದಿನಾಂಕ ಪ್ರಕಟ, 16 ಲಕ್ಷ ವಿದ್ಯಾರ್ಥಿಗಳು ನೋಂದಣಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ

(ನ್ಯೂಸ್‌ ಕಡಬ) newskadaba.com,  ನ.08 ಬೆಂಗಳೂರು: ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳಲ್ಲಿ ಕನಿಷ್ಠ ಉತ್ತೀರ್ಣ ಅಂಕಗಳನ್ನು ಶೇ. 33 ಕ್ಕೆ ಇಳಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪುರುಷೋತ್ತಮ ಬಿಳಿಮಲೆ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಈ ಕ್ರಮವನ್ನು ಅವರು “ಅತ್ಯಂತ ಅವೈಜ್ಞಾನಿಕ” ಮತ್ತು “ಕನ್ನಡ ಭಾಷಾ ಕಲಿಕೆಗೆ ಮಾರಕ” ಎಂದು ಕರೆದಿದ್ದಾರೆ. ಬೆಂಗಳೂರಿನಲ್ಲಿ ನಡೆದ ಕನ್ನಡ ಜಾಗೃತಿ ಸಮಿತಿಯ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಬಿಳಿಮಲೆ, ಪ್ರಾಥಮಿಕವಾಗಿ ಕೇಂದ್ರ ಪಠ್ಯಕ್ರಮ ಶಾಲೆಗಳೊಂದಿಗೆ ಸಮಾನತೆಯನ್ನು ಸಾಧಿಸುವ

SSLC, PUC ತೇರ್ಗಡೆ ಅಂಕ ಇಳಿಕೆ ಅವೈಜ್ಞಾನಿಕ ಮತ್ತು ಕನ್ನಡ ಭಾಷಾ ಕಲಿಕೆಗೆ ಮಾರಕ: ಪುರುಷೋತ್ತಮ ಬಿಳಿಮಲೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ

(ನ್ಯೂಸ್‌ ಕಡಬ) newskadaba.com,  ನ.05:  ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1 ಮತ್ತು 2ರ ಅಂತಿಮ ವೇಳಾಪಟ್ಟಿಯನ್ನು ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ಬುಧವಾರ ಪ್ರಕಟಿಸಿದೆ. ಮಂಡಳಿಯ ವೆಬ್‌ಸೈಟ್‌ನಲ್ಲಿ ವೇಳಾಪಟ್ಟಿ (SSLC, 2nd PUC Exam 2026 TimeTable) ಪ್ರಕಟಿಸಲಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-1, 2026ರ ಮಾರ್ಚ್‌ 18ರಿಂದ ಏಪ್ರಿಲ್‌ 2ರವರೆಗೆ ನಡೆಯಲಿದೆ. ಹಾಗೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಮೇ 18ರಿಂದ 25ರವರೆಗೆ ನಡೆಯಲಿದೆ. ಇನ್ನು ದ್ವಿತೀಯ ಪಿಯುಸಿ ಪರೀಕ್ಷೆ-1, 2026ರ ಫೆಬ್ರವರಿ 28ರಿಂದ ಮಾರ್ಚ್‌ 17ರವರೆಗೆ ನಡೆಯಲಿದ್ದು, ದ್ವಿತೀಯ ಪಿಯುಸಿ

ಎಸ್ಎಸ್ಎಲ್ಸಿ, ದ್ವಿತೀಯ ಪಿಯುಸಿ ಪರೀಕ್ಷೆ 1 ಮತ್ತು 2ರ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ

(ನ್ಯೂಸ್ ಕಡಬ) newskadaba.com ಕಡಬ, ಮೇ. 31. ಈ ವರ್ಷದ ಎಸ್​ಎಸ್​ಎಲ್​​ಸಿ ಪರೀಕ್ಷೆಯಲ್ಲಿ 5 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಸಾಗುವ ಮೂಲಕ ಶೇ.62.34ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಫಲಿತಾಂಶ ಕಡಿಮೆ ಬಂದಿದೆ. ಈ ನಿಟ್ಟಿನಲ್ಲಿ ಇಂದು ಶಿಕ್ಷಣ ಇಲಾಖೆ ಪ್ರಗತಿ ಪರಿಶೀಲನೆ ಸಭೆ ಮಾಡಿದ ಸಿಎಂ ಸಿದ್ದರಾಮಯ್ಯ ಎಸ್​ಎಸ್​ಎಲ್​​ಸಿ ಫಲಿತಾಂಶ ವಿಚಾರವಾಗಿ ಮಹತ್ವದ ಚರ್ಚೆ ಮಾಡಿದ್ದಾರೆ. DDPI ಗಳಿಗೆ ನೋಟಿಸ್ ನೀಡಿ, ಕ್ರಮ ಕೈಗೊಳ್ಳಿ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸಿಎಂ ಸೂಚನೆ SSLC

ಎಸೆಸೆಲ್ಸಿಯಲ್ಲಿ‌ ಶೇ.60ಕ್ಕಿಂತ ಕಡಿಮೆ ಫಲಿತಾಂಶ ಬಂದ ಜಿಲ್ಲೆಗಳ ಡಿಡಿಪಿಐಗಳಿಗೆ ನೋಟಿಸ್ : ಸಿದ್ದರಾಮಯ್ಯ Read More »

ಕರ್ನಾಟಕ

SSLC, PUC ಫಲಿತಾಂಶ ಸುಧಾರಣೆಗೆ 20 ಅಂಶಗಳ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ

(ನ್ಯೂಸ್ ಕಡಬ) newskadaba.com, ಫೆ.04 ಬೆಂಗಳೂರು: ಈ ವರ್ಷ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಪರೀಕ್ಷೆಗಳ ವಿದ್ಯಾರ್ಥಿಗಳ ಫಲಿತಾಂಶಗಳನ್ನು ಸುಧಾರಿಸಲು, ರಾಜ್ಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಇಲಾಖೆ 20 ಅಂಶಗಳ ಕಾರ್ಯಕ್ರಮವನ್ನು ಜಾರಿಗೆ ತಂದಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಡಿಎಸ್‌ಇಆರ್‌ಟಿ ಕಚೇರಿಯಲ್ಲಿ ನಿನ್ನೆ ನಡೆದ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಸುಧಾರಿಸುವ ಕುರಿತು ರಾಜ್ಯ ಮಟ್ಟದ ಚರ್ಚೆಯಲ್ಲಿ ಭಾಗವಹಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತಮ ಶೈಕ್ಷಣಿಕ ಕಾರ್ಯಕ್ಷಮತೆಯನ್ನು ಖಚಿತಪಡಿಸಿಕೊಳ್ಳಲು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ

SSLC, PUC ಫಲಿತಾಂಶ ಸುಧಾರಣೆಗೆ 20 ಅಂಶಗಳ ಕಾರ್ಯಕ್ರಮ: ಸಚಿವ ಮಧು ಬಂಗಾರಪ್ಪ Read More »

ಕರ್ನಾಟಕ

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 23. ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ನಿರುದ್ಯೋಗಿಗಳಿಗೆ ಕೊಂಕಣ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (KRCL Recruitment) ನಿಂದ 190 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆಗಳ ಹೆಸರು: ವಿವಿಧ ಹುದ್ದೆಗಳು ಒಟ್ಟು ಹುದ್ದೆಗಳು: 190 ಅರ್ಜಿ ಸಲ್ಲಿಕೆ:ಆನ್ಲೈನ್ (Online) ಉದ್ಯೋಗ ಸ್ಥಳ : ಭಾರತದಾದ್ಯಂತ ಹುದ್ದೆಗಳು : ಪಾಯಿಂಟ್ಸ್ ಮ್ಯಾನ್– 60 ಟ್ರ್ಯಾಕ್ ನಿರ್ವಾಹಕರು– 35 ತಂತ್ರಜ್ಞ-III – 20 ತಂತ್ರಜ್ಞ- III -15 ಸ್ಟೇಷನ್ ಮಾಸ್ಟರ್ – 10 ESTM-III

KRCL Recruitment; ಕೊಂಕಣ ರೈಲ್ವೇಯಲ್ಲಿ ವಿವಿಧ ಹುದ್ದೆಗಳು- SSLC ಪಾಸಾದವರಿಂದ ಅರ್ಜಿ ಆಹ್ವಾನ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ

(ನ್ಯೂಸ್ ಕಡಬ) newskadaba.com ನವದೆಹಲಿ, ಆ. 21. ಕೇಂದ್ರ ಸರ್ಕಾರವು ಪಿಎಂ ಕೌಶಲ ವಿಕಾಸ್ ಯೋಜನೆ ಜಾರಿಗೆ ತಂದು, ಯುವಜನತೆಗೆ ಉದ್ಯೋಗಾವಕಾಶವನ್ನುಕಲ್ಪಿಸುವ ಮೂಲಕ SSLC ಪಾಸಾದ ಭಾರತೀಯ ನಿರುದ್ಯೋಗಿ ಯುವಜನತೆಗೆ ಸಿಹಿಸುದ್ದಿ ನೀಡಿದೆ. ಹೌದು.. ನೀವು ಕೂಡಾ ಭಾರತಿಯ ಪ್ರಜೆಯಾಗಿದ್ದರೆ ಮತ್ತು ಪಿಎಂ ಕೌಶಲ್ಯ ಅಭಿವೃದ್ಧಿ ಯೋಜನೆಯಡಿ ಅರ್ಜಿ ಸಲ್ಲಿಸುವ ಮೂಲಕ ನಿಮ್ಮ ಭವಿಷ್ಯವನ್ನು ಉಜ್ವಲಗೊಳಿಸಬಹುದು ಈ ಯೋಜನೆಯ ಮೂಲಕ ಸುಮಾರು 40 ವಿವಿಧ ಕ್ಷೇತ್ರಗಳಲ್ಲಿ ಲಕ್ಷಾಂತರ ಯುವಕರಿಗೆ ಮನೆಯಲ್ಲೇ ಕುಳಿತು ಆನ್ ಲೈನ್ ತರಬೇತಿ ನೀಡಲಾಗುವುದು.

SSLC ಪಾಸ್ ಆದವರಿಗೆ ಗುಡ್ ನ್ಯೂಸ್; ಈ ಯೋಜನೆಯಡಿ ತಿಂಗಳಿಗೆ 8 ಸಾವಿರ ರೂಪಾಯಿ ಪಡೆಯಬಹುದು – ಇಂದೇ ಅರ್ಜಿ ಸಲ್ಲಿಸಿ Read More »

ಕರ್ನಾಟಕ

SSLC, PUC ಪರೀಕ್ಷಾ ದಿನಾಂಕ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಫೆ. 20. ಈ ವರ್ಷದ 2023-24ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಗಳು  ಮಾರ್ಚ್​ 1 ರಿಂದ 22ರ ವರೆಗೆ ನಡೆಯಲಿವೆ. ಅದೇ ರೀತಿ ಎಸ್‌ಎಸ್‌ಎಲ್​ಸಿ ಪರೀಕ್ಷೆಗಳು ಮಾರ್ಚ್​​ 25 ರಿಂದ ಜೂನ್​ 06ರ ವರೆಗೆ ನಡೆಯಲಿವೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ.

SSLC, PUC ಪರೀಕ್ಷಾ ದಿನಾಂಕ ಪ್ರಕಟ Read More »

ಕರ್ನಾಟಕ

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 24. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಎಸೆಸೆಲ್ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ಮೂರು ಬಾರಿ ನಡೆಸಲು ತೀರ್ಮಾನಿಸಿದ್ದು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಎಸೆಸೆಲ್ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳನ್ನು ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ತರಗತಿಯಲ್ಲಿ ವಾರ್ಷಿಕ ಹಾಜರಾತಿ ಶೇ.75 ಕಡ್ಡಾಯವಾಗಿರಬೇಕು. ಶೇ.75ಕ್ಕಿಂತ ಕಡಿಮೆ ಹಾಜರಾತಿ ಹೊಂದಿದಲ್ಲಿ ಪರೀಕ್ಷೆ ಬರೆಯಲು ಅನರ್ಹರಾಗಿರುತ್ತಾರೆ. ಪ್ರಥಮ ಬಾರಿಗೆ ಪರೀಕ್ಷೆ ತೆಗೆದುಕೊಳ್ಳುವ ಹೊಸಬರು ಮತ್ತು ಖಾಸಗಿ ಅಭ್ಯರ್ಥಿಗಳು ಎಲ್ಲಾ ವಿಷಯಗಳಲ್ಲಿ ಪರೀಕ್ಷೆ-1 ಬರೆಯುವುದು ಕಡ್ಡಾಯವಾಗಿರುತ್ತದೆ.

SSLC, PUC ವರ್ಷಕ್ಕೆ ಮೂರು ಬಾರಿ ಪರೀಕ್ಷೆ -ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯ..! ➤ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ

(ನ್ಯೂಸ್ ಕಡಬ)newskadaba.com ಬೆಂಗಳೂರು, ಫೆ.04. ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯವಾಗಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ವೇಳಾಪಟ್ಟಿ ಬಿಡುಗಡೆ ಮಾಡಲಾಗಿದ್ದು, ಈ ವೇಳಾಪಟ್ಟಿಯ ಅನುಸಾರ ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ನಡೆಯಲಿವೆ. ಫೆಬ್ರವರಿ 23 ರಿಂದ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಮಾರ್ಚ್ 01, 2023 ರಂದು ಕೊನೆಗೊಳ್ಳಲಿದೆ ಎಂದು ವರದಿ

ಎಸೆಸೆಲ್ಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಲಭ್ಯ..! ➤ ಪೂರ್ವ ಸಿದ್ದತಾ ಪರೀಕ್ಷಾ ವೇಳಾಪಟ್ಟಿ ಪ್ರಕಟ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top