ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು

(ನ್ಯೂಸ್‌ ಕಡಬ)com,ಡಿ.26:  ವ್ಯವಹಾರದಲ್ಲಿ ವಂಚಿಸಿ ಬಾರ್ ಸಿಬ್ಬಂದಿಯೋರ್ವ ಪರಾರಿಯಾಗಿರುವ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಿಳಿನೆಲೆ ಗ್ರಾಮದ ವಿಶಾಲ್ ಸ್ಟೀಫನ್ (25) ಎಂಬವರು ಠಾಣೆಗೆ ದೂರು ನೀಡಿದ್ದಾರೆ. ಸ್ಟೀಫನ್ ಅವರ ತಾಯಿ ನೆಟ್ಟಣ ಎಂಬಲ್ಲಿ ಬಾರ್ ಹೊಂದಿದ್ದು, ಬಾರ್ ನಲ್ಲಿ ಕಡಬದ ಹರ್ಷಿತ್ ಬಿ.ಕೆ. ಎಂಬಾತ ಸುಮಾರು 7 ವರ್ಷಗಳಿಂದ ಕೆಲಸ ಮಾಡುತ್ತಿದ್ದ. ಆತನೇ ನಿತ್ಯದ ಹಣಕಾಸಿನ ವ್ಯವಹಾರ, ಸ್ಟಾಕ್ ನಿರ್ವಹಣೆ ಹಾಗೂ ಮೇಲ್ವಿಚಾರಣೆ ನಿರ್ವಹಿಸುತ್ತಿದ್ದ. ಡಿ.21ರಂದು ಸ್ಟೀಫನ್ ಅವರು ಬಾರಿನ ವಹಿವಾಟು ಬಗ್ಗೆ […]

ನೆಟ್ಟಣ: ಬಾರ್ ಮಾಲಕರಿಗೆ ಲಕ್ಷಾಂತರ ರೂಪಾಯಿ ವಂಚಿಸಿ ಸಿಬ್ಬಂದಿ ಪರಾರಿ-ಪ್ರಕರಣ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್