ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್ ನ್ಯೂಸ್; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ
(ನ್ಯೂಸ್ ಕಡಬ) newskadaba.com, ನ.21 ಬೆಂಗಳೂರು: ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್ ನ್ಯೂಸ್ ನೀಡಿದೆ. ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಲ್ಲಿ ಬಾಕಿ ಇರುವ ದಂಡ ಮೊತ್ತದ ಮೇಲೆ 50% ರಿಯಾಯಿತಿ ನೀಡಲು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿಗೆ ಬರಲಿದೆ. ಈ ವಿಶೇಷ ಅವಕಾಶ ಡಿಸೆಂಬರ್ 12 ರವರೆಗೆ ಮಾತ್ರ ಲಭ್ಯವಿರಲಿದೆ. ಚಾಲಕರು ಈ ಅವಧಿಯೊಳಗೆ ತಮ್ಮ ಬಾಕಿ ಇರುವ ಸಂಚಾರ ದಂಡಗಳನ್ನು 50% ರಿಯಾಯಿತಿಯಲ್ಲಿ ಪಾವತಿಸಬಹುದು. ಸಂಚಾರ […]
ವಾಹನ ಸವಾರರಿಗೆ ರಾಜ್ಯ ಸರ್ಕಾರ ಮತ್ತೆ ಗುಡ್ ನ್ಯೂಸ್; ರಾಜ್ಯದಾದ್ಯಂತ 50% ದಂಡ ರಿಯಾಯಿತಿ ಯೋಜನೆ ಜಾರಿ Read More »
ಕರ್ನಾಟಕ, ಬ್ರೇಕಿಂಗ್ ನ್ಯೂಸ್
