state government

ರಾಜ್ಯ ಸರಕಾರದಿಂದ ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ..!

(ನ್ಯೂಸ್ ಕಡಬ) newskadaba.com ಜು. 07: ರಾಜ್ಯದಲ್ಲಿ ಬೆಟ್ಟಿಂಗ್ ದಂಧಯ ನಿಯಂತ್ರಣಕ್ಕೆ ಮುಂದಾಗಿರುವ ರಾಜ್ಯ ಸರಕಾರ, ಇದೀಗ ಹೊಸ ಮಸೂದೆಯನ್ನು ಜಾರಿಗೆ ತರುವ ಬಗ್ಗೆ ಚಿಂತನೆ ಮಾಡಿದೆ. ಮುಂಬರುವ ವಿಧಾನ ಮಂಡಲ ಅಧಿವೇಶನದಲ್ಲಿ ಬೆಟ್ಟಿಂಗ್ ನಿಯಂತ್ರಣಕ್ಕೆ ಹೊಸ ಮಸೂದೆ ಮಂಡಿಸಲು ತೀರ್ಮಾನಿಸಿದೆ ಎಂದು ತಿಳಿದು ಬಂದಿದೆ. ಹೊಸ ಮಸೂದೆಯ ಅನ್ವಯ ಯಾವುದೇ ಆಟ, ಸ್ಪರ್ಧೆ ಅದೃಷ್ಟದಿಂದ ಗೆಲ್ಲುವ ಹಾಗಿದ್ದರೆ ಆ ರೀತಿಯ ಆಟಗಳನ್ನ ನಿಷೇಧ ಮಾಡಲಾಗುತ್ತದೆ. ಆದರೆ, ಆಟ (ಗೇಮ್) ಸ್ಕಿಲ್ ಹೊಂದಿರುವ ಆನ್‌ಲೈನ್ ಗೇಮಿಂಗ್‌ಗೆ ವಿನಾಯಿತಿ […]

ರಾಜ್ಯ ಸರಕಾರದಿಂದ ಬೆಟ್ಟಿಂಗ್ ದಂಧೆ ನಿಯಂತ್ರಣಕ್ಕೆ ಹೊಸ ಮಸೂದೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ. ಖರ್ಚು: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 21: ಬೆಂಗಳೂರು: ರಾಜ್ಯದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ರಾಜ್ಯ ಸರ್ಕಾರ ಗುರುವಾರ ಮಾಹಿತಿ ನೀಡಿದೆ. ನಕ್ಸಲಿಸಂ ನಿಗ್ರಹಿಸಲು ಸರ್ಕಾರ ತೆಗೆದುಕೊಂಡ ಕ್ರಮಗಳು ಮತ್ತು ಮಾಡಿದ ವೆಚ್ಚಗಳ ಕುರಿತು ಗುರುವಾರ ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಅವರು ಕೇಳಿದ ಪ್ರಶ್ನೆಗೆ ಗೃಹ ಸಚಿವ ಪರಮೇಶ್ವರ್ ಅವರು ಉತ್ತರಿಸದರು. ಕರ್ನಾಟಕದಲ್ಲಿ ನಕ್ಸಲರನ್ನು ಹತ್ತಿಕ್ಕಲು 2008 ರಿಂದ ಇಲ್ಲಿಯವರೆಗೆ 201 ಕೋಟಿ ರೂ.ಗಳಿಗೂ ಹೆಚ್ಚು ಖರ್ಚು ಮಾಡಲಾಗಿದೆ

ರಾಜ್ಯದಲ್ಲಿ ನಕ್ಸಲರ ಹತ್ತಿಕ್ಕಲು 201 ಕೋಟಿ ರೂ. ಖರ್ಚು: ರಾಜ್ಯ ಸರ್ಕಾರ Read More »

ಕರ್ನಾಟಕ

ಕಾನೂನು ಮೂಲಕ ಮೈಕ್ರೋಫೈನಾನ್ಸ್‌ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಮಾ. 11: ಬೆಂಗಳೂರು: ಸಾಲ ನೀಡುವ ಸಂಸ್ಥೆಗಳು, ಕಿರುಬಂಡವಾಳ ಸಂಸ್ಥೆಗಳು ಕಪ್ಪು ಹಣವನ್ನು ಬಿಳಿ ಹಣವಾಗಿ ಪರಿವರ್ತಿಸುವ ಸಾಧನಗಳಾಗಿ ಮಾರ್ಪಟ್ಟಿದ್ದು, ಇದಕ್ಕೆ ಕಡಿವಾಣ ಹಾಕುವ ಅಗತ್ಯವಿದೆ ಎಂದು ಕಾನೂನು ಸಚಿವ ಎಚ್‌ಕೆ ಪಾಟೀಲ್ ಸೋಮವಾರ ಹೇಳಿದರು. ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ (ಮೈಕ್ರೋ ಫೈನಾನ್ಸ್‌) ಮಸೂದೆಗೆ ವಿಧಾನಸಭೆಯಲ್ಲಿ ಸೋಮವಾರ ಅಂಗೀಕಾರ ದೊರೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪರವಾಗಿ ವಿಧೇಯಕದ ಕುರಿತು ಮಾತನಾಡಿದ ಎಚ್‌ಕೆ ಪಾಟೀಲ್ ಅವರು, ನೋಂದಾಯಿತವಲ್ಲದ ಲೇವಾದೇವಿದಾರರನ್ನು ನಿಯಂತ್ರಿಸುವುದು, ಮೂಲಭೂತ

ಕಾನೂನು ಮೂಲಕ ಮೈಕ್ರೋಫೈನಾನ್ಸ್‌ ಕಪ್ಪು ಹಣಕ್ಕೆ ಕಡಿವಾಣ: ರಾಜ್ಯ ಸರ್ಕಾರ Read More »

ಕರ್ನಾಟಕ

ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ

(ನ್ಯೂಸ್ ಕಡಬ) newskadaba.com ಜ.20 ಬೆಂಗಳೂರು: ರಾಜ್ಯದಲ್ಲಿ ಗೋಹಿಂಸೆ ಹಾಗೂ ಗೋಹತ್ಯೆ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರ ತನಿಖೆಗೆ ಆದೇಶಿಸಿದೆ. ಚಾಮರಾಜಪೇಟೆ ಹಸು ಕೆಚ್ಚಲು ಕೊಯ್ದ ಘಟನೆ ಬೆನ್ನಲ್ಲೇ ಹೊನ್ನಾವರದಲ್ಲಿ ಹಸು ಕೊಂದಿರುವ ಘಟನೆ ವರದಿಯಾಗಿದ್ದು, ಎಲ್ಲೆಡೆ ತೀವ್ರ ವಿರೋಧ ಹಾಗೂ ಟೀಕೆಗಳು ವ್ಯಕ್ತವಾಗುತ್ತಿವೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನಡೆಯುತ್ತಿರುವ ಗೋಹತ್ಯೆ ಹಾಗೂ ಗೋಹಿಂಸೆ ಪ್ರಕರಣಗಳಿಗೆ ಪರಿಹಾರ ಕಂಡುಕೊಳ್ಳುವ ಅಗತ್ಯವಿದೆ. ಈ ಘಟನೆಗಳನ್ನು ಗಂಭೀರವಾಗಿ ತೆಗೆದುಕೊಳ್ಳುವಂತೆ ಪೊಲೀಸರಿಗೆ ಮತ್ತೊಮೆ ಸೂಚನೆ

ರಾಜ್ಯದಲ್ಲಿ ಹೆಚ್ಚಿದ ಗೋಹಿಂಸೆ-ಗೋಹತ್ಯೆ ಪ್ರಕರಣ: ತನಿಖೆಗೆ ರಾಜ್ಯ ಸರ್ಕಾರ ಆದೇಶ Read More »

ಕರ್ನಾಟಕ

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 30. ಇನ್ನೇನು ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿಯಿರುವಾಗಲೇ, ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿಯಲ್ಲಿ ತೊಡಗಿದೆ. ಇದೀಗ ರಾಜ್ಯ ಬಿಜೆಪಿ ಸರ್ಕಾರವು ಚುನಾವಣೆ ಹಿನ್ನೆಲೆ ಜನಪರ ಯೋಜನೆಗಳನ್ನು ಜಾರಿಗೆ ತರಲು ಮುಂದಾಗಿದ್ದು, ಇಂಧನ ದರ ಇಳಿಕೆಗೆ ಮುಂದಾಗಿದೆ. ಈ ಕುರಿತು ಟ್ವೀಟ್ ಮಾಡಿರುವ ಇಂಧನ ಸಚಿವ ಸುನೀಲ್ ಕುಮಾರ್, ಬೆಸ್ಕಾಂ ಮತ್ತು ಮೆಸ್ಕಾಂ ವ್ಯಾಪ್ತಿಯಲ್ಲಿ ವಿದ್ಯುತ್ ಹೊಂದಾಣಿಕೆ ವೆಚ್ಚ ಕಡಿತ ಮಾಡುವ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲಿ ಪ್ರತಿ

ವಿದ್ಯುತ್ ದರ ಇಳಿಕೆ ಮಾಡಿ ಗುಡ್ ನ್ಯೂಸ್ ಕೊಟ್ಟ ರಾಜ್ಯ ಸರಕಾರ Read More »

ಕರ್ನಾಟಕ
Scroll to Top