State govt

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ

(ನ್ಯೂಸ್ ಕಡಬ) newskadaba.com ಜ.14 ಬೆಂಗಳೂರು:  ವಿಶ್ವವಿದ್ಯಾಲಯ ಅನುದಾನ ಆಯೋಗ(ಯುಜಿಸಿ) ನಿಯಮಾವಳಿ-2025 ರ ಕರಡಿನಲ್ಲಿರುವ ಕುಲಪತಿಗಳ ನೇಮಕಾತಿಗೆ ಸಂಬಂಧಿಸಿದ ನಿಬಂಧನೆಗಳನ್ನು ಕರ್ನಾಟಕ ಸರ್ಕಾರ ತೀವ್ರವಾಗಿ ವಿರೋಧಿಸಿದೆ. ಕೇಂದ್ರ ಸರ್ಕಾರ ಕರಡು ಮಾರ್ಗಸೂಚಿಗಳನ್ನು ಹಿಂಪಡೆಯಬೇಕೆಂದು ಒತ್ತಾಯಿಸಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರಿಗೆ ಪತ್ರ ಬರೆದಿದ್ದು, ಕುಲಪತಿಗಳ ನೇಮಕಾತಿಗಳಿಗೆ ಸಂಬಂಧಿಸಿದ ನಿಬಂಧನೆಗಳಿಂದ “ಒಕ್ಕೂಟ ವ್ಯವಸ್ಥೆಗೆ ಧಕ್ಕೆ”ಯಾಗಲಿದೆ ಮತ್ತು ಉನ್ನತ ಶಿಕ್ಷಣವನ್ನು ಸುಧಾರಿಸುವಲ್ಲಿ ರಾಜ್ಯ ಸರ್ಕಾರಗಳು ವಹಿಸುವ ಕಾನೂನುಬದ್ಧ ಪಾತ್ರವನ್ನು […]

ಕುಲಪತಿ ನೇಮಕಾತಿ ಕುರಿತ ಯುಜಿಸಿ ನಿಯಮಗಳಿಂದ ಒಕ್ಕೂಟ ವ್ಯವಸ್ಥೆಗೆ ಧಕ್ಕೆ: ರಾಜ್ಯ ಸರ್ಕಾರ Read More »

ಕರ್ನಾಟಕ

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ

(ನ್ಯೂಸ್ ಕಡಬ)newskadaba.com ಬೆಂಗಳೂರು, ಆ.06. ಪ್ರವೀಣ್ ಸೂದ್ ಅವರು ಸಿಬಿಐಗೆ ನೇಮಕಗೊಂಡ ನಂತರ, ಅವರ ಸ್ಥಾನಕ್ಕೆ ರಾಜ್ಯ ಸರ್ಕಾರದಿಂದ ಡಾ.ಅಲೋಕ್ ಮೋಹನ್ ಅವರನ್ನು ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿತ್ತು. ತಾತ್ಕಾಲಿಕ ನೇಮಕಾತಿಯನ್ನು, ಈಗ ಅಧಿಕೃತಗೊಳಿಸಿ ಆದೇಶಿಸಿದೆ ಎನ್ನಲಾಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಡಾ.ಅಲೋಕ್ ಮೋಹನ್, ಐಪಿಎಸ್ (ಕೆಎನ್: 1987) ಪೊಲೀಸ್ ಮಹಾನಿರ್ದೇಶಕರು ಮತ್ತು ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾನಿರ್ದೇಶಕರು, ಗೃಹರಕ್ಷಕ ದಳದ ಕಮಾಂಡೆಂಟ್ ಜನರಲ್, ರಾಜ್ಯ ವಿಪತ್ತು

ಕರ್ನಾಟಕದ ನೂತನ DG ಹಾಗೂ IGP ಯಾಗಿ ಡಾ| ಅಲೋಕ್ ಕುಮಾರ್ ನೇಮಕ Read More »

ಕರ್ನಾಟಕ
Scroll to Top