station

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!!

(ನ್ಯೂಸ್ ಕಡಬ) newskadaba.com ಕಡಬ, ಸೆ.30. ವಾಹನ ತಪಾಸಣೆ ನಡೆಸುತ್ತಿದ್ದ ವೇಳೆ ಪಾನಮತ್ತರಾಗಿ ಆಗಮಿಸಿದ ನಾಲ್ವರು ಕಡಬ ಪೊಲೀಸ್ ಉಪ ನಿರೀಕ್ಷಕರಿಗೆ ಹಾಗೂ ಸಿಬ್ಬಂದಿಗಳಿಗೆ ಹಲ್ಲೆ ನಡೆಸಿದ ಘಟನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಚಾಕೋಟೆಕೆರೆ ಎಂಬಲ್ಲಿ ಭಾನುವಾರ ರಾತ್ರಿ ನಡೆದಿದೆ. ಮರ್ಧಾಳದ ಚಾಕೋಟೆಕೆರೆಯಲ್ಲಿರುವ ಮದ್ಯದಂಗಡಿಯ ಮುಂಭಾಗದ ಸಾರ್ವಜನಿಕ ರಸ್ತೆಯಲ್ಲಿ ಕಡಬ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ, ಸಿಬ್ಬಂದಿಗಳಾದ ಪುಟ್ಟಸ್ವಾಮಿ, ಶಿವಪ್ರಸಾದ್, ಶ್ರೀಶೈಲ, ಗೃಹರಕ್ಷಕ ದಳದ ಸಿಬ್ಬಂದಿ ಯೋಗೀಶ್ ಮದ್ಯಪಾನ ಮಾಡಿರುವುದನ್ನು […]

►► Big Breaking News ► ಕಡಬ ಠಾಣಾ ಎಸ್ಐ ಹಾಗೂ ಸಿಬ್ಬಂದಿಗಳಿಗೆ ಪಾನಮತ್ತ ಗುಂಪಿನಿಂದ ಹಲ್ಲೆ ► ಆಸ್ಪತ್ರೆಗೆ ದಾಖಲಾದ ಪೊಲೀಸರು..!! Read More »

ಕರಾವಳಿ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ

(ನ್ಯೂಸ್ ಕಡಬ) newskadaba.com ಕಡಬ, ಸೆ.10. ಕಾನೂನಿನ ಚೌಕಟ್ಟಿನೊಳಗೆ ಯಾರಿಗೂ ತೊಂದರೆಯಾಗದ ರೀತಿಯಲ್ಲಿ ಶಾಂತಿಯುತವಾಗಿ ಗಣೇಶೋತ್ಸವವನ್ನು ಆಚರಿಸುವುದರೊಂದಿಗೆ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರೊಂದಿಗೆ ಸಹಕರಿಸುವಂತೆ ಕಡಬ ಪೊಲೀಸ್ ಠಾಣಾ ಉಪ ನಿರೀಕ್ಷಕ ಪ್ರಕಾಶ್ ದೇವಾಡಿಗ ಅವರು ಠಾಣಾ ವ್ಯಾಪ್ತಿಯ ಗಣೇಶೋತ್ಸವ ಸಮಿತಿಗಳ ಪ್ರಮುಖರಲ್ಲಿ ಮನವಿ ಮಾಡಿದರು. ಅವರು ಕಡಬ ಪೊಲೀಸ್ ಠಾಣೆಯಲ್ಲಿ ರವಿವಾರ ಜರಗಿದ ಕಡಬ ಠಾಣಾ ವ್ಯಾಪ್ತಿಯ ವಿವಿಧ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆಯಲ್ಲಿ ಮಾತನಾಡಿದರು. ಗಣೇಶ ಚೌತಿ ಹಬ್ಬದ ಆಚರಣೆಯ ವೇಳೆ ಸಂಘಟಕರು ಅನುಸರಿಸಬೇಕಾದ

ಕಡಬ ಪೊಲೀಸ್ ಠಾಣೆಯಲ್ಲಿ ಗಣೇಶೋತ್ಸವ ಸಮಿತಿಗಳ ಪ್ರಮುಖರ ಸಭೆ ► ಕಾನೂನಿನ ಚೌಕಟ್ಟಿನೊಳಗೆ ಹಬ್ಬ ಆಚರಿಸಿ: ಪಿಎಸ್‍ಐ ಪ್ರಕಾಶ್ ದೇವಾಡಿಗ Read More »

ಕರಾವಳಿ

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಡಿ.05. ಠಾಣಾ ವ್ಯಾಪ್ತಿಯಲ್ಲಿ ವಿವಿಧ ಪ್ರಕರಣಗಳಲ್ಲಿ ಸ್ವಾಧೀನಪಡಿಸಿಕೊಂಡ ನೋಂದಣಿಯಾಗದ ಬೈಕ್ ಸೇರಿ 9 ಬೈಕುಗಳು ಹಾಗೂ ಸ್ವಿಫ್ಟ್ ಕಾರಿನ ಮಾಲಕರಿಗೆ ವಾಹನಗಳನ್ನು ಮಾನ್ಯ ನ್ಯಾಯಾಲಯದೊಂದಿಗೆ ವ್ಯವಹರಿಸಿ ಬಿಡುಗಡೆಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿದ್ದರೂ ಇದುವರೆಗೂ ಯಾವುದೇ ವಾಹನಗಳನ್ನು ಬಿಡುಗಡೆಗೊಳಿಸಿರುವುದಿಲ್ಲ. ಈ ಪ್ರಕಟಣೆಯ ಒಂದು ವಾರದೊಳಗೆ ವಾಹನಗಳನ್ನು ಬಿಡುಗಡೆಗೊಳಿಸದೆ ಇದ್ದಲ್ಲಿ ಮಾನ್ಯ ನ್ಯಾಯಾಲಯದ ಅನುಮತಿ ಪಡೆದುಕೊಂಡು ಸದ್ರಿ ವಾಹನಗಳನ್ನು ಬಹಿರಂಗ ಹರಾಜು ಹಾಕಲಾಗುವುದು ಎಂದು ಕಡಬ ಠಾಣಾ ಉಪನಿರೀಕ್ಷಕರಾದ ಪ್ರಕಾಶ್ ದೇವಾಡಿಗ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ಠಾಣೆಯ ಸ್ವಾಧೀನದಲ್ಲಿರುವ ವಿವಿಧ ವಾಹನಗಳ ಮಾಲಕರಿಗೆ ಸೂಚನೆ ► ವಾರದೊಳಗೆ ವಾಹನಗಳನ್ನು ಬಿಡಿಸದಿದ್ದಲ್ಲಿ ಬಹಿರಂಗ ಹರಾಜಿಗೆ ಚಾಲನೆ Read More »

ಕರಾವಳಿ
Scroll to Top