ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್

(ನ್ಯೂಸ್ ಕಡಬ)newskadaba.com   ಪಟ್ನಾ, ನ.22: ವಂದೇ ಭಾರತ್‌ ರೈಲಿಗೆ ಮತ್ತೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ ಘಟನೆ ವರದಿಯಾಗಿದೆ. ಬಿಹಾರದ ಗಯಾದಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಕಿಡಿಗೇಡಿಗಳನ್ನು ಪೊಲೀಸರು ಅರೆಸ್ಟ್‌ ಮಾಡಿದ್ದಾರೆ ಎಂದು ರೈಲ್ವೆ ರಕ್ಷಣಾ ಪಡೆ  ಅಧಿಕಾರಿಗಳು ತಿಳಿಸಿದ್ದಾರೆ. ಕಲ್ಲು ತೂರಿದ ಪರಿಣಾಮ ರೈಲಿನ ಕಿಟಕಿ ಗಾಜುಗಳು ಬಿರುಕು ಬಿಟ್ಟಿವೆ. ಘಟನೆಯ ಬಗ್ಗೆ ಮಾಹಿತಿ ಸಿಕ್ಕ ಬೆನ್ನಲ್ಲೇ ಗಯಾ ಆರ್‌ಪಿಎಫ್‌ ತಂಡವು ವಿಶೇಷ ತಂಡವೊಂದನ್ನು ರಚಿಸಿ ಘಟನಾ ಸ್ಥಳಕ್ಕೆ ಭೇಟಿ ಕೊಟ್ಟು ಆರೋಪಿಗಳನ್ನು ಪತ್ತೆ […]

ವಂದೇಬಾರತ್ ರೈಲಿಗೆ ಕಲ್ಲು ತೂರಾಟ: ಇಬ್ಬರು ಅರೆಸ್ಟ್ Read More »

ಕರ್ನಾಟಕ