strike

ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್‌ ಬಂದ್‌

(ನ್ಯೂಸ್‌ ಕಡಬ) newskadaba.com, ಆ.05: ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಆಗಸ್ಟ್ 5 ರಿಂದ (ಇಂದಿನಿಂದ) ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಬೇಡಿಕೆ ಇಡಲಾಗಿದೆ. 1800 ಕೋಟಿ ಹಿಂಬಾಕಿ, ಕೋಟ್ಯಾಂತರ ರುಪಾಯಿ ಪಿಎಫ್ ಬಾಕಿ,ವೇತನ ಹೆಚ್ಚಳ ಸೇರಿದಂತೆ ಹತ್ತಾರು ಬೇಡಿಕೆಗಳನ್ನು ಸರ್ಕಾರದ ಮುಂದೆ ಇಡಲಾಗಿದೆ. ಆದರೆ ಹಿಂಬಾಕಿ ಕೊಡಲು ಸರ್ಕಾರ ಒಪ್ಪದಿದ್ದ ಕಾರಣ, ಸಭೆಯಲ್ಲಿ ಒಮ್ಮತದ ನಿರ್ಧಾರಕ್ಕೆ ಬಂದಿಲ್ಲ. ವೇತನ ಹಿಂಬಾಕಿ, ವೇತನ ಹೆಚ್ಚಳಕ್ಕೆ ಒತ್ತಾಯಿಸಿ ರಾಜ್ಯ ಸಾರಿಗೆ ಸಂಸ್ಥೆಗಳ ನೌಕರರು ಸರ್ಕಾರದ […]

ಸರ್ಕಾರದ ವಿರುದ್ಧ ಸಾರಿಗೆ ನೌಕರರ ಮುಷ್ಕರ – ಹಲವು ಕಡೆ ಬಸ್‌ ಬಂದ್‌ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com, ಜು. 30. ಬೆಂಗಳೂರು:  38 ತಿಂಗಳ ಹಿಂಬಾಕಿ, ಹೊಸ ವೇತನ ಪರಿಷ್ಕರಣೆ, 2021 ರ ಮುಷ್ಕರದ ವೇಳೆ ವಜಾ ಮಾಡಲಾದ ನೌಕರರ ಮರು ನೇಮಕಾತಿಗೆ ಆಗ್ರಹಿಸಿ ಸಾರಿಗೆ ನೌಕರರ ಜಂಟಿ ಕ್ರಿಯಾ ಸಮಿತಿ ಮುಷ್ಕರಕ್ಕೆ ಕರೆ ನೀಡಿದೆ. ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಮಾಡಲು ನಿರ್ಧಾರ ಮಾಡಿದ್ದು, ಈಗಾಗಲೇ ಸಿಎಂ ಹಾಗೂ ನಾಲ್ಕು ನಿಗಮದ ಎಂಡಿಗಳಿಗೆ ನೊಟೀಸ್ ನೀಡಿದ್ದಾರೆ. ಸಾರಿಗೆ ನೌಕರರ ಪ್ರಮುಖ ಎರಡು ಬೇಡಿಕೆಗಳೆಂದರೆ, ಬಾಕಿ

ಆ. 5 ರಿಂದ ಕೆಎಸ್ಆರ್ಟಿಸಿ, ಬಿಎಂಟಿಸಿ ನೌಕರರಿಂದ ಅನಿರ್ದಿಷ್ಟಾವಧಿ ಮುಷ್ಕರ Read More »

ಕರ್ನಾಟಕ

ಮಾರ್ಚ್ ನಲ್ಲಿ 2 ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಮುಷ್ಕರ

(ನ್ಯೂಸ್ ಕಡಬ) newskadaba.com ಮಾ. 14 :ನವದೆಹಲಿ: ಭಾರತೀಯ ಬ್ಯಾಂಕುಗಳ ಸಂಘ (ಐಬಿಎ) ಜೊತೆ ಪ್ರಮುಖ ಬೇಡಿಕೆಗಳ ಕುರಿತು ನಡೆದ ಚರ್ಚೆಗಳು ಯಾವುದೇ ಸಕಾರಾತ್ಮಕ ಫಲಿತಾಂಶವನ್ನು ನೀಡದ ಕಾರಣ ರಾಷ್ಟ್ರವ್ಯಾಪಿ ಮುಷ್ಕರ ನಡೆಸಲು ಯುಎಫ್ ಬಿಯು ನಿರ್ಧರಿಸಿದೆ. ಐಬಿಎ ಜೊತೆಗಿನ ಸಭೆಯಲ್ಲಿ, ಎಲ್ಲಾ ಯುಎಫ್‌ಬಿಯು ಘಟಕಗಳು ಎಲ್ಲಾ ಕೇಡರ್‌ಗಳಲ್ಲಿ ನೇಮಕಾತಿ ಮತ್ತು ಐದು ದಿನಗಳ ಕೆಲಸದ ವಾರ ಸೇರಿದಂತೆ ಹಲವು ಸಮಸ್ಯೆಗಳನ್ನು ಪ್ರಸ್ತಾಪಿಸಿತ್ತು. ಆದರೂ, ಪ್ರಮುಖ ಸಮಸ್ಯೆಗಳು ಬಗೆಹರಿಯದೆ ಉಳಿದಿವೆ ಎಂದು ಬ್ಯಾಂಕ್ ನೌಕರರ ರಾಷ್ಟ್ರೀಯ ಒಕ್ಕೂಟ (ಎನ್‌ಸಿಬಿಇ) ಪ್ರಧಾನ ಕಾರ್ಯದರ್ಶಿ ಎಲ್ ಚಂದ್ರಶೇಖರ್

ಮಾರ್ಚ್ ನಲ್ಲಿ 2 ದಿನ ರಾಷ್ಟ್ರಾದ್ಯಂತ ಬ್ಯಾಂಕ್ ಮುಷ್ಕರ Read More »

ಬ್ರೇಕಿಂಗ್ ನ್ಯೂಸ್

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 19. ರಾಜ್ಯಪಾಲರ ನಿರ್ಧಾರದ ವಿರುದ್ದ ರಾಜ್ಯಾದ್ಯಂತ ಕಾಂಗ್ರೆಸ್‌‍ ಕಾರ್ಯಕರ್ತರು ಥಾವರ್‌ಚಂದ್‌ ಗೆಹ್ಲೋಟ್‌ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯರವರ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿರುವುದನ್ನು ವಿರೋಧಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆದಿದೆ.   ಶಾಂತಿಯುತವಾಗಿ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಸಿರುವ ಕಾಂಗ್ರೆಸ್‌‍ ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಯವರಿಗೆ ರಾಜ್ಯಪಾಲರ ವಿರುದ್ಧ ಮೇಲನವಿ ಸಲ್ಲಿಸಿದ್ದಾರೆ. ಜೊತೆಗೆ ಇ-ಮೇಲ್‌ ಮೂಲಕವೂ

ರಾಜ್ಯಪಾಲರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ Read More »

ಕರ್ನಾಟಕ

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 17. ಕೋಲ್ಕತ್ತಾದ ಆರ್.ಜಿ.ಕರ್ ಮೆಡಿಕಲ್ ಕಾಲೇಜಿನ ವೈದ್ಯ ವಿದ್ಯಾರ್ಥಿನಿಯೋರ್ವಳನ್ನು ಸಾಮೂಹಿಕವಾಗಿ ಅತ್ಯಾಚಾರವೆಸಗಿ ಕೊಲೆ ಮಾಡಿರುವುದನ್ನು ಖಂಡಿಸಿ ನಗರದ ಭಾರತೀಯ ವೈದ್ಯಕೀಯ ಸಂಘ ಹಾಗೂ ಸಮಾನ ಮನಸ್ಕ ಸಂಘಟನೆಗಳ ಆಶ್ರಯದಲ್ಲಿ ನಗರದ ಐಎಂಎ ಭವನದಿಂದ ಜಿಲ್ಲಾಧಿಕಾರಿ ಕಚೇರಿಗೆ ಶಾಂತಿಯುತ ಮೆರವಣಿಗೆ ನಡೆಯಿತು.   ಈ ಸಂದರ್ಭದಲ್ಲಿ ಬಿಜೆಪಿ ಸಂಸದ ಕ್ಯಾ. ಬ್ರಿಜೇಶ್ ಚೌಟ, ಶಾಸಕರಾದ ಡಿ. ವೇದವ್ಯಾಸ ಕಾಮತ್, ಡಾ. ವೈ. ಭರತ್ ಶೆಟ್ಟಿ ಸಹಿತ ಹೆಚ್ಚಿನ ಸಂಖ್ಯೆಯಲ್ಲಿ ವೈದ್ಯರು ಭಾಗವಹಿಸಿದ್ದರು.

ಮಂಗಳೂರು: ವೈದ್ಯ ವಿದ್ಯಾರ್ಥಿನಿಯ ಅತ್ಯಾಚಾರ ಖಂಡಿಸಿ ವೈದ್ಯಕೀಯ ಸಂಘಟನೆಯಿಂದ ಮುಷ್ಕರ Read More »

ಕರಾವಳಿ, ಕರ್ನಾಟಕ

ಕಾವೇರಿ ಕಿಚ್ಚು- ಸೆ. 29ರಂದು ಬೆಂಗಳೂರು ಬಂದ್; ಹೋಟೆಲ್ ಮಾಲೀಕರ ಸಂಘ ಬೆಂಬಲ- ಎಲ್ಲಾ ಹೋಟೆಲ್ ಗಳು ಬಂದ್

(ನ್ಯೂಸ್ ಕಡಬ) newskadba.com ಬೆಂಗಳೂರು, ಸೆ. 24. ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ಖಂಡಿಸಿ ಮಂಗಳವಾರದಂದು ನಡೆಯುವ ಬೆಂಗಳೂರು ಬಂದ್ ಗೆ ಹಲವು ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿದ್ದು, ಅದೇ ರೀತಿ ಹೋಟೆಲ್ ಮಾಲೀಕರ ಸಂಘವೂ ಕೂಡಾ ಬೆಂಗಳೂರು ಬಂದ್ ಗೆ ಬೆಂಬಲ ನೀಡಿವೆ. ಅದೇ ರೀತಿ ಸಾರಿಗೆ ಸಂಘಟನೆಗಳು ಕೂಡಾ ಬೆಂಬಲ ನೀಡಿವೆ. ನೆಲ, ಜಲ ಹಾಗೂ ಭಾಷೆ ವಿಚಾರದಲ್ಲಿ ನಮ್ಮ ಸಂಪೂರ್ಣ ಬೆಂಬಲವಿದೆ ಎಂದು ಖಾಸಗಿ ಸಾರಿಗೆ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ನಟರಾಜ್ ಶರ್ಮಾ ಹೇಳಿದ್ದಾರೆ.ತಮಿಳುನಾಡಿಗೆ

ಕಾವೇರಿ ಕಿಚ್ಚು- ಸೆ. 29ರಂದು ಬೆಂಗಳೂರು ಬಂದ್; ಹೋಟೆಲ್ ಮಾಲೀಕರ ಸಂಘ ಬೆಂಬಲ- ಎಲ್ಲಾ ಹೋಟೆಲ್ ಗಳು ಬಂದ್ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಶಕ್ತಿ ಯೋಜನೆಯಿಂದ ಸಿಡಿದೆದ್ದ ‘ಆಟೋ ರಾಜ’- ಜು. 28ರಂದು ಮುಷ್ಕರಕ್ಕೆ ಕರೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 13. ರಾಜ್ಯ ಸರಕಾರದ ಗ್ಯಾರಂಟಿಗಳ ಪೈಕಿ ಒಂದಾದ ಶಕ್ತಿ ಯೋಜನೆ ಜಾರಿಗೆ ಬಂದ ನಂತರ ಆಟೋ ಹಾಗೂ ಟ್ಯಾಕ್ಸಿ ಚಾಲಕರಿಗೆ ಬಹುದೊಡ್ಡ ಹೊಡೆತ ಉಂಟಾಗಿದೆ. ಈ ಯೋಜನೆಯಿಂದಾಗಿ ಪ್ರಯಾಣಿಕರು ಇಲ್ಲದೇ ಆಟೋ ಮತ್ತು ಟ್ಯಾಕ್ಸಿ ಚಾಲಕರು, ಮಾಲೀಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶಗೊಂಡಿರುವ ಚಾಲಕರು ಜುಲೈ 28ರಂದು ರಾಜ್ಯಾಧ್ಯಂತ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಯೂನಿಯನ್ ಅಧ್ಯಕ್ಷ ಮಂಜುನಾಥ್, ಶಕ್ತಿ ಯೋಜನೆ ಜಾರಿಮಾಡಿದ

ಶಕ್ತಿ ಯೋಜನೆಯಿಂದ ಸಿಡಿದೆದ್ದ ‘ಆಟೋ ರಾಜ’- ಜು. 28ರಂದು ಮುಷ್ಕರಕ್ಕೆ ಕರೆ Read More »

ಕರ್ನಾಟಕ

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ.  22. ವಿದ್ಯುತ್ ದರ ಏರಿಕೆ ಖಂಡಿಸಿ KCCI ಯು ಕರ್ನಾಟಕ ಬಂದ್ ಗೆ ಇಂದು ಕರೆ ನೀಡಿದೆ. ಈ ಹಿನ್ನೆಲೆ ಇಂದು ರಾಜ್ಯಾದ್ಯಂತ ಕೈಗಾರಿಕೆಗಳು ಬಂದ್ ಇರಲಿದ್ದು, ಕೆಸಿಸಿ&ಐ ಹಾಗೂ ಇತರ ಎಲ್ಲಾ ಜಿಲ್ಲಾ ವಾಣಿಜ್ಯ ಮಂಡಳಿಯಿಂದ ಬಂದ್ ಗೆ ಕರೆ ನೀಡಲಾಗಿದೆ. ಹೀಗಾಗಿ ಎಲ್ಲಾ ವ್ಯಾಪಾರ ಹಾಗೂ ಕೈಗಾರಿಕೆಗಳನ್ನು ಇಂಡಸ್ಟ್ರಿಗಳು ಸ್ಥಗಿತಗೊಳಿಸಲಿವೆ. ಬಂದ್ ಗೆ 25ಕ್ಕೂ ಹೆಚ್ಚು ಜಿಲ್ಲಾ ಚೇಂಬರ್ ಗಳಿಂದ ಬೆಂಬಲ ದೊರಕಿದೆ. ದಕ್ಷಿಣ ಕರ್ನಾಟಕದ FKCCI

ವಿದ್ಯುತ್ ದರ ಏರಿಕೆ ವಿರೋಧಿಸಿ ಇಂದು ರಾಜ್ಯದ ಹಲವೆಡೆ ಬಂದ್ Read More »

ಕರ್ನಾಟಕ

ಸಾರಿಗೆ ನೌಕರರ ಮುಷ್ಕರಕ್ಕೆ ಕೋರ್ಟ್ ತಡೆ ➤ 3 ವಾರ ಮುಷ್ಕರ ಮಾಡದಂತೆ ಆದೇಶ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮಾ. 23. ಸರ್ಕಾರಿ ನೌಕರರ ಸಮಾನ ವೇತನಕ್ಕಾಗಿ ಆಗ್ರಹಿಸಿ ಸಾರಿಗೆ ನೌಕರರು ಮಾ. 24 ರಿಂದ ಮುಷ್ಕರಕ್ಕೆ ಕರೆ ನೀಡಿದ ಬೆನ್ನಲ್ಲೇ ಮುಷ್ಕರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದ್ದು, 3 ವಾರಗಳ ಕಾಲ ಮುಷ್ಕರ ನಡೆಸದಂತೆ ಆದೇಶ ಹೊರಡಿಸಿದೆ. ಸಾರಿಗೆ ನೌಕರರ ಮುಷ್ಕರದ ಹಿನ್ನೆಲೆ ಸಾರಿಗೆ ಸಂಚಾರ ವ್ಯತ್ಯಯವಾಗುವ ಸಾಧ್ಯತೆ ಇದೆ ಎನ್ನಲಾಗಿತ್ತು, ಇದೀಗ ಹೈಕೋರ್ಟ್ ಮುಷ್ಕರಕ್ಕೆ ಬ್ರೇಕ್ ಹಾಕಿದೆ. ಸಾರಿಗೆ ನೌಕರರ ಮುಷ್ಕರ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇದರ

ಸಾರಿಗೆ ನೌಕರರ ಮುಷ್ಕರಕ್ಕೆ ಕೋರ್ಟ್ ತಡೆ ➤ 3 ವಾರ ಮುಷ್ಕರ ಮಾಡದಂತೆ ಆದೇಶ Read More »

ಕರ್ನಾಟಕ

ಹೈಕೋರ್ಟ್ ಸೂಚನೆಯಂತೆ ಕೊನೆಗೂ ಅಂತ್ಯ ಕಂಡ ಸಾರಿಗೆ ನೌಕರರ ಮುಷ್ಕರ ➤ ರಾಜ್ಯಾದ್ಯಂತ ಬಸ್ ಸಂಚಾರ ಪ್ರಾರಂಭ

(ನ್ಯೂಸ್ ಕಡಬ) newskadaba.com ಬೆಂಗಳೂರು, ಏ. 22. 6ನೇ ವೇತನ ಆಯೋಗ ಜಾರಿಗೆ ಆಗ್ರಹಿಸಿ, ಕಳೆದ 15 ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿದ್ದ ಮುಷ್ಕರ ಬುಧವಾರ ಅಂತ್ಯ ಕಂಡಿದೆ. ಈ ಕುರಿತು ಮಾಹಿತಿ ನೀಡಿರುವ ಸಾರಿಗೆ ನೌಕರರ ಸಂಘದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್‌, ಸಂಜೆಯಿಂದಲೇ ಬಸ್ಸುಗಳ ಸಂಚಾರ ಆರಂಭವಾಗಿದ್ದು, ನಾಳೆಯಿಂದ ಎಲ್ಲಾ ಬಸ್‌ ಗಳು ಸಂಚಾರ ಪ್ರಾರಂಭಿಸಲಿದೆ ಎಂದು ತಿಳಿಸಿದ್ದಾರೆ. ಬುಧವಾರ ಸಂಜೆ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಹೈಕೋರ್ಟ್ ನೀಡಿದ ಆದೇಶವನ್ನು ಗೌರವಿಸಿ ಈ ಮುಷ್ಕರವನ್ನು

ಹೈಕೋರ್ಟ್ ಸೂಚನೆಯಂತೆ ಕೊನೆಗೂ ಅಂತ್ಯ ಕಂಡ ಸಾರಿಗೆ ನೌಕರರ ಮುಷ್ಕರ ➤ ರಾಜ್ಯಾದ್ಯಂತ ಬಸ್ ಸಂಚಾರ ಪ್ರಾರಂಭ Read More »

ಕರ್ನಾಟಕ
Scroll to Top