ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ

(ನ್ಯೂಸ್ ಕಡಬ)newskadaba.com, ಅ. 31 ಬೆಂಗಳೂರು: ಸಿ.ಎಂ ಸಿದ್ದರಾಮಯ್ಯರವರು ಅಕ್ರಮ ಕಟ್ಟಡಗಳಿಗೆ ಕಡಿವಾಣ ಹಾಕಲು ಕಷ್ಟವಾಗುತ್ತಿದೆ. ಹೀಗಾಗಿ ನಿಯಮ ಬಾಹಿರ ಕಟ್ಟಡ ನಿರ್ಮಾಣ ಹಾಗೂ ಅದರಿಂದ ಆಗುವ ಅನಾಹುತ ತಡೆಗಟ್ಟಲು ಪ್ರಬಲ ಕಾನೂನು ರೂಪಿಸಲು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಉಂಟಾಗಿರುವ ಅತಿವೃಷ್ಟಿ ಕುರಿತು ಜಿಲ್ಲಾಧಿಕಾರಿಗಳು ಹಾಗೂ ಬಿಬಿಎಂಪಿ ಆಯುಕ್ತರೊಂದಿಗೆ ಸಭೆ ನಡೆಸಿದ ಅವರು ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಬೆಂಗಳೂರು ನಗರದಲ್ಲಿ ವ್ಯಾಪಕವಾಗಿ ಅಧಿಕೃತವಲ್ಲದ ಕಟ್ಟಡಗಳ […]

ಅನಧಿಕೃತ ಕಟ್ಟಡ ತಡೆಗೆ ಶೀಘ್ರದಲ್ಲಿ ಪ್ರಬಲ ಕಾನೂನು: ಸಿ.ಎಂ ಸಿದ್ದರಾಮಯ್ಯ Read More »

ಕರ್ನಾಟಕ