student scolarship

ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 10. 2022-23ನೇ ಸಾಲಿಗೆ 7ನೇ ತರಗತಿ ಮತ್ತು 10ನೇ ತರಗತಿ ವಾರ್ಷಿಕ ಪರೀಕ್ಷೆಯಲ್ಲಿ ಪ್ರಥಮ ಬಾರಿಗೆ ಉತ್ತೀರ್ಣರಾದ ಆದಿವಾಸಿ ಕೊರಗ ಸಮುದಾಯಕ್ಕೆ ಸೇರಿದ ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನ ಮಂಜೂರು ಮಾಡಲು ಜುಲೈ 10ರೊಳಗೆ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ನಿಗದಿತ ನಮೂನೆಯ ಅರ್ಜಿಗಳನ್ನು ಸಹಾಯಕ ನಿರ್ದೇಶಕರು (ಗ್ರೇಡ್1 ಮತ್ತು 2), ಸಮಾಜ ಕಲ್ಯಾಣ ಇಲಾಖೆ, ಮಂಗಳೂರು, ಬಂಟ್ವಾಳ, ಪುತ್ತೂರು, ಬೆಳ್ತಂಗಡಿ ಮತ್ತು ಸುಳ್ಯ ತಾಲೂಕು ಕಚೇರಿಗಳಿಂದ ಪಡೆದು, ಭರ್ತಿ ಮಾಡಿ […]

ಕೊರಗ ಸಮುದಾಯಕ್ಕೆ ಸೇರಿದ ವಿದ್ಯಾರ್ಥಿಗಳಿಂದ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ಮೀನುಗಾರರ, ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ. 29. 2022- 23ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮದಡಿ ಮೀನುಗಾರರ ಹಾಗೂ ಮೀನು ಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ಪಾವತಿ ಮಾಡಲಾಗುವುದು. ಪಿ.ಯು.ಸಿ ಮತ್ತು ನಂತರದ ಕೋರ್ಸ್‍ಗಳಲ್ಲಿ ಓದುತ್ತಿರುವ ಅರ್ಹ ವಿದ್ಯಾರ್ಥಿಗಳು ‘ಮುಖ್ಯಮಂತ್ರಿ ಮೀನುಗಾರರ ವಿದ್ಯಾನಿಧಿ ಯೋಜನೆಯಡಿ’ ವಿದ್ಯಾರ್ಥಿವೇತನ ಪಡೆಯಲು ಸ್ಟೇಟ್ ಸ್ಕಾಲರ್ ಶಿಪ್ ಪೋರ್ಟಲ್‍ ನಲ್ಲಿ ನೋಂದಾಯಿಸಿ ಅರ್ಜಿ ಸಲ್ಲಿಸಬಹುದು. ಅರ್ಹರು ಸೌಲಭ್ಯ ಪಡೆಯುವಂತೆ ಜಿಲ್ಲಾ ಮೀನುಗಾರಿಕಾ

ಮೀನುಗಾರರ, ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top