students scholarship

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಸೆ. 28. 2024-25ನೇ ಸಾಲಿನಿಂದ ಮುಖ್ಯಮಂತ್ರಿ ವಿದ್ಯಾನಿಧಿ ಕಾರ್ಯಕ್ರಮಕ್ಕೆ ಮೀನುಗಾರರ/ಮೀನುಕೃಷಿಕರ ಮಕ್ಕಳಿಗೆ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. 8 ರಿಂದ 10ನೇ ತರಗತಿಯವರಿಗೆ (ಹೆಣ್ಣುಮಕ್ಕಳಿಗೆ ಮಾತ್ರ) ಮತ್ತು ಎಸ್.ಎಸ್.ಎಲ್.ಸಿ. ಪೂರ್ಣಗೊಳಿಸಿದ (ಹೆಣ್ಣು/ಗಂಡು ಮಕ್ಕಳು) ಹಾಗೂ ಕರ್ನಾಟಕ ರಾಜ್ಯ ಯಾವುದೇ ಭಾಗದಲ್ಲಿರುವ ಅಧಿಕೃತವಾಗಿ ನೋಂದಣಿಯಾಗಿರುವ ಶಿಕ್ಷಣ ಸಂಸ್ಥೆಗಳು /ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಕೋರ್ಸ್‍ ವರೆಗೆ (ಪಿ.ಯು.ಸಿ/ಐ.ಟಿ.ಐ/ಡಿಪ್ಲೋಮ/ಬಿ.ಎ./ಬಿ.ಎಸ್.ಸಿ/ಬಿ.ಕಾಂ.ಇತ್ಯಾದಿ/ಎಲ್.ಎಲ್.ಬಿ/ಪ್ಯಾರಾಮೆಡಿಕಲ್/ಬಿ.ಪಾರ್ಮ್/ನರ್ಸಿಂಗ್/ಎಂ.ಬಿ.ಬಿ.ಎಸ್/ ಬಿ.ಇ./ಬಿ.ಟೆಕ್ ಮತ್ತು ಎಲ್ಲಾ ವೃತ್ತಿಪರ : ಸ್ನಾತಕೋತ್ತರ ಕೋರ್ಸ್‍ಗಳು) ಪ್ರವೇಶವನ್ನು ಪಡೆದಿರುವ ಕರ್ನಾಟಕ ರಾಜ್ಯದ ಮೀನುಗಾರರ / ಮೀನು ಕೃಷಿಕರ […]

ಮೀನುಗಾರರ ಮಕ್ಕಳಿಗೆ ಮುಖ್ಯಮಂತ್ರಿ ವಿದ್ಯಾನಿಧಿ- ಅರ್ಜಿ ಆಹ್ವಾನ Read More »

ಕರಾವಳಿ

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಉಡುಪಿ, ಜೂ. 17. ಕ್ರೀಡಾ  ವಿದ್ಯಾರ್ಥಿ  ವೇತನ  ಯೋಜನೆಯಡಿ  ಪ್ರತಿಭಾವಂತ ಕ್ರೀಡಾಪಟುಗಳನ್ನು ಪ್ರೋತ್ಸಾಹಿಸುವ ಸಲುವಾಗಿ 2022-23ನೇ ಸಾಲಿನಲ್ಲಿ ವಿದ್ಯಾರ್ಥಿಯಾಗಿದ್ದು, ಮಾಧ್ಯಮಿಕ/ ಪ್ರೌಢಶಾಲೆಯಲ್ಲಿ (6 ರಿಂದ 10ನೇ ತರಗತಿ)  ಓದುತ್ತಿರುವ ವಿದ್ಯಾರ್ಥಿ ಕ್ರೀಡಾಪಟುಗಳಿಗೆ ವಾರ್ಷಿಕ  10,000 ರೂ.ಗಳ ಪ್ರೋತ್ಸಾಹಿತ ಕ್ರೀಡಾ ವಿದ್ಯಾರ್ಥಿ ವೇತನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜಾಲತಾಣ: https://sevasindhuservices.karnataka.gov.in ಮೂಲಕ ಜುಲೈ 31ರೊಳಗೆ ಅರ್ಜಿ ಸಲ್ಲಿಸಬಹುದು. ರಾಜ್ಯ ಕ್ರೀಡಾ ಪ್ರಾಧಿಕಾರದಲ್ಲಿ ನೋಂದಾಯಿತವಾದ ಕ್ರೀಡಾ ಸಂಸ್ಥೆಗಳು 2022ರ ಏಪ್ರಿಲ್ 1ರಿಂದ 2023ರ

ಕ್ರೀಡಾ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಆಹ್ವಾನ Read More »

ಕರ್ನಾಟಕ
Scroll to Top