subrahmanya

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಫೆ. 27. ಆದಿ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರ ಮಗುವನ್ನು ಬೀದಿ ನಾಯಿಯೊಂದು ಹಾವಿನಿಂದ ರಕ್ಷಿಸಿದ ಘಟನೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ನಡೆದಿದೆ. ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯೊಬ್ಬರು ತಮ್ಮ ಮಗುವನ್ನು ಬಿಟ್ಟು ಪಕ್ಕದ ಅಂಗಡಿಗೆ ಹಣ್ಣುಕಾಯಿ ಖರೀದಿಗೆ ತೆರಳಿದ್ದ ವೇಳೆ ಮಗುವು ರಸ್ತೆ ಬದಿಗೆ ಬಂದಿದೆ. ಇದೇ ಸಂದರ್ಭ ನಾಗರಹಾವೊಂದು ರಸ್ತೆಗೆ ಬಂದಿದ್ದು, ಮಗು ಹಾವನ್ನು ತುಳಿಯುವಷ್ಟರಲ್ಲಿ ಅಲ್ಲಿಯೇ ಮಲಗಿದ್ದ ಬೀದಿ ನಾಯಿ ಓಡಿ ಹೋಗಿ ಮಗುವಿಗೆ ಅಡ್ಡ ನಿಂತು, ಮಗುವು […]

ಸುಬ್ರಹ್ಮಣ್ಯ: ಮಗುವನ್ನು ಹಾವಿನಿಂದ ರಕ್ಷಿಸಿದ ಬೀದಿ ನಾಯಿ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಅ. 09. ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಮತ್ತು ಪತ್ನಿ ಚಿನ್ನಮ್ಮ ಅವರು ಇಂದು ಬೆಳ್ಳಗ್ಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿ ದೇವರ ದರ್ಶನ ಪಡೆದರು. ಭಾನುವಾರದಂದು ರಾತ್ರಿ ಸುಬ್ರಹ್ಮಣ್ಯಕ್ಕೆ ಆಗಮಿಸಿರುವ ದೇವೇಗೌಡ ಕುಟುಂಬ ಸೋಮವಾರ ಬೆಳಗ್ಗೆ ಶ್ರೀ ದೇವರ ದರ್ಶನ ಪಡೆದು, ಕ್ಷೇತ್ರದಲ್ಲಿ ವಿವಿಧ ಸೇವೆಗಳನ್ನು ನೆರವೇರಿಸಲಿದ್ದಾರೆ. ಇನ್ನು ದೇವೇಗೌಡರು ಭಾನುವಾರ ಮಧ್ಯಾಹ್ನ ಬೆಂಗಳೂರಿನ ಹೆಚ್.ಎ.ಎಲ್. ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆಗಮಿಸುವ ನಿರೀಕ್ಷೆ ಇತ್ತು. ಆದರೆ

ಸುಬ್ರಹ್ಮಣ್ಯ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಂಪತಿ ಕುಕ್ಕೆಶ್ರೀ ದೇವಳಕ್ಕೆ ಭೇಟಿ Read More »

ಕರಾವಳಿ

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 22. ಉಜಿರೆ ಗ್ರಾಮ ಪಂಚಾಯತ್‍ಗೆ ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಗಳಾದ ವಿಕಾಸ್ ಶ್ರೀ ವಾಸ್ತವ್ ಅವರು ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧೆಡೆ ಭೇಟಿ ನೀಡಿದರು. ಉಜಿರೆ ಗ್ರಾಮ ಪಂಚಾಯತ್ ನ ತ್ಯಾಜ್ಯ ಸಂಪನ್ಮೂಲ ಘಟಕ, ಪ್ಲಾಸ್ಟಿಕ್ ಮರು ಉತ್ಪಾದನಾ ಘಟಕ ಮತ್ತು ಮಲ ತ್ಯಾಜ್ಯ ನಿರ್ವಹಣಾ ಘಟಕಕ್ಕೆ ಭೇಟಿ ನೀಡಿದ ಅವರು ಘಟಕದ ಕಾರ್ಯನಿರ್ವಹಣೆಯ ಕುರಿತು ಪರಿಶೀಲನೆ ನಡೆಸಿದರು. ಬಳಿಕ, ಉಜಿರೆ ಗ್ರಾಮ

ಸುಬ್ರಹ್ಮಣ್ಯ: ಕೇಂದ್ರ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಭೇಟಿ Read More »

ಕರಾವಳಿ

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ. 19. ಅಕ್ರಮ ಗೋಸಾಗಾಟ ಮಾಡುತ್ತಿದ್ದ ಸಂದರ್ಭ ತಪಾಸಣಾ ನಿರತ ಪೊಲೀಸರು ವಾಹನ ಹಾಗೂ ಗೋವುಗಳನ್ನು ವಶಕ್ಕೆ ಪಡೆದ ಘಟನೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಆರೋಪಿಗಳು ಪರಾರಿಯಾಗಿದ್ದಾರೆ. ಸುಬ್ರಹ್ಮಣ್ಯದ ಕುಲ್ಕುಂದ – ಬಿಸಿಲೆ ಘಾಟ್ ರಸ್ತೆಯಲ್ಲಿ ಗುರುವಾರದಂದು ಸಂಜೆ ಸುಬ್ರಹ್ಮಣ್ಯ ಪೊಲೀಸರು ವಾಹನ ತಪಾಸಣೆ ಮಾಡುತ್ತಿದ್ದ ಸಂದರ್ಭದಲ್ಲಿ ಸುಬ್ರಹ್ಮಣ್ಯ ಭಾಗದಿಂದ ಬಂದ ಗೂಡ್ಸ್‌ ವಾಹನವೊಂದನ್ನು ನಿಲ್ಲಿಸಲು ಸೂಚಿಸಿದ್ದು. ಈ ವೇಳೆ ವಾಹನದ ಚಾಲಕ ಹಾಗೂ ಇನ್ನೊರ್ವ ವ್ಯಕ್ತಿ ವಾಹನದಿಂದ ಇಳಿದು ಪರಾರಿಯಾಗಿದ್ದಾರೆ. ವಾಹನವನ್ನು

ಸುಬ್ರಹ್ಮಣ್ಯ: ಅಕ್ರಮ ಗೋಸಾಗಾಟ – ಆರೋಪಿಗಳು ಪರಾರಿ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 23. ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಎಂದು ಗುರುತಿಸಲಾಗಿದೆ. ಎಲಿಮಲೆಯ ರಬ್ಬರ್ ಪ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದೆನ್ನಲಾಗಿದ್ದು, ಇದೀಗ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ನೂತನ ಶಿಕ್ಷಣ ಜಾರಿ ➤ ಸಚಿವ ಬಿ.ಸಿ ನಾಗೇಶ್

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 19. ರಾಜ್ಯದಲ್ಲಿ ಈ ವರ್ಷದಿಂದ ಆಯ್ದ ಶಾಲೆಗಳಲ್ಲಿ ಹೊಸ ಶಿಕ್ಷಣ ನೀತಿ ಜಾರಿಗೊಳಿಸಲಾಗುತ್ತಿದ್ದು, ಮುಂದಿನ ವರ್ಷದಿಂದ ಪೂರ್ಣ ಪ್ರಮಾಣದಲ್ಲಿ ಅನುಷ್ಠಾನವಾಗಲಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ. ಶಿಕ್ಷಣ ನೀತಿ ಅನುಷ್ಠಾನದಿಂದ ಭಾರತೀಯ ಶಿಕ್ಷಣ ಕ್ಷೇತ್ರವು ಮತ್ತೆ ಪರಮ ವೈಭವವನ್ನು ಪಡೆಯಲಿದೆ. ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿ ವಾರ್ಷಿಕ ಪರೀಕ್ಷೆಗಳಿಗೆ ಈಗಾಗಲೇ ದಿನಾಂಕ ಘೋಷಿಸಿದ್ದು, ಪರೀಕ್ಷಾ ಪೂರ್ವಸಿದ್ಧತೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ. ಅತಿಥಿ ಶಿಕ್ಷಕರಿಗೆ ವೇತನ ಪಾವತಿ

ಸುಬ್ರಹ್ಮಣ್ಯ: ಆಯ್ದ ಶಾಲೆಗಳಲ್ಲಿ ಈ ವರ್ಷದಿಂದಲೇ ನೂತನ ಶಿಕ್ಷಣ ಜಾರಿ ➤ ಸಚಿವ ಬಿ.ಸಿ ನಾಗೇಶ್ Read More »

ಕರಾವಳಿ

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ

(ನ್ಯೂಸ್  ಕಡಬ) newskadaba.com ಸುಬ್ರಹ್ಮಣ್ಯ, ಡಿ. 30. ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆ ಗರ್ಭವತಿಯಾಗಲು ಕಾರಣನಾಗಿದ್ದಾನೆಂಬ ಆರೋಪದಡಿಯಲ್ಲಿ ಆಟೋ ಚಾಲಕನೋರ್ವನನ್ನು ಪೊಲೀಸರು ಬಂಧಿಸಿದ ಘಟನೆ ಸುಬ್ರಹ್ಮಣ್ಯದಲ್ಲಿ ನಡೆದಿದೆ. ಬಂಧಿತನನ್ನು ಯೇನೆಕಲ್ಲಿನ ಆಟೋ ಚಾಲಕ ಜೀವನ್ ಎಂದು ಗುರುತಿಸಲಾಗಿದೆ. ಈ ಬಗ್ಗೆ ಸುಬ್ರಹ್ಮಣ್ಯ ಪೋಲೀಸ್ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾದ ಹಿನ್ನೆಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

ಸುಬ್ರಹ್ಮಣ್ಯ: ಗರ್ಭಧರಿಸಿದ ಅಪ್ರಾಪ್ತ ಬಾಲಕಿ ➤ ಆಟೋ ಚಾಲಕನ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಆ.01. ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ದನದ ಕರುವಿನ ಮೇಲೆ ದಾಳಿ ಮಾಡಿದ ಚಿರತೆಯೊಂದು ಕರುವನ್ನು ತಿಂದ ಘಟನೆ ಭಾನುವಾರ ಬೆಳಿಗ್ಗೆ ಸುಬ್ರಹ್ಮಣ್ಯದಿಂದ ವರದಿಯಾಗಿದೆ. ಸುಬ್ರಹ್ಮಣ್ಯ ಸಮೀಪದ ಕಲ್ಮಕಾರು ಗ್ರಾಮದ ಮಾಡಬಾಕಿಲು ನಿವಾಸಿ ಲಾವಣ್ಯ ಮಹೇಶ್ ಎಂಬವರ ಹಟ್ಟಿಯಲ್ಲಿ ದನ ಕರುಗಳನ್ನು ಕಟ್ಟಿ ಹಾಕಲಾಗಿತ್ತು ಎನ್ನಲಾಗಿದೆ. ಭಾನುವಾರ ಬೆಳಿಗ್ಗೆ ಹಟ್ಟಿಗೆ ತೆರಳಿದಾಗ ಕರುವನ್ನು ಸೀಳಿ ಅರ್ಧ ತಿಂದಿರುವುದು ಗಮನಕ್ಕೆ ಬಂದಿದೆ. ಈ ಭಾಗದಲ್ಲಿ ಚಿರತೆ ಇರುವ ಬಗ್ಗೆ ಮಾಹಿತಿ ಹರಿದಾಡುತ್ತಿದ್ದು, ಚಿರತೆಯೇ ಕರುವನ್ನು

ಕುಕ್ಕೇ ಸುಬ್ರಹ್ಮಣ್ಯ: ಹಟ್ಟಿಯಲ್ಲಿ ಕಟ್ಟಿ ಹಾಕಿದ್ದ ಕರುವನ್ನು ಸೀಳಿ ಕೊಂದ ಚಿರತೆ ➤ ಸ್ಥಳೀಯರಲ್ಲಿ ಆತಂಕ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

➤➤ ವೀಡಿಯೋ | Video ಲಾಕ್ ಡೌನ್ ನಿಂದಾಗಿ ಕಡಬದ ಈಗಿನ ಪರಿಸ್ಥಿತಿ ಹೇಗಿದೆ..? ➤ ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ➤ ನೂಕುನುಗ್ಗಲು ತಡೆಯಲು ವ್ಯಾಪಾರಸ್ಥರು ಮಾಡಿದ್ದೇನು..? ➤ ಪೊಲೀಸರು ಪರಿಸ್ಥಿತಿಯನ್ನು ನಿಭಾಯಿಸಿದ್ದು ಹೇಗೆ..? ಎಲ್ಲದಕ್ಕೂ ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ

ಕೊರೋನಾ ತಡೆಗಟ್ಟಲು ವೈದ್ಯರ ಸಲಹೆಯೇನು..? ಉತ್ತರ ‘ನ್ಯೂಸ್ ಕಡಬ’ದ ಗ್ರೌಂಡ್ ರಿಪೋರ್ಟ್ ನಲ್ಲಿ Read More »

ಬ್ರೇಕಿಂಗ್ ನ್ಯೂಸ್, ವಿಶೇಷ ಲೇಖನಗಳು

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ

➤➤ ವೀಡಿಯೋ | Video ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ ➤ ಮಹಾಮಾರಿಗೆ ಸಡ್ಡುಹೊಡೆದ ಜನತೆ ವೀಡಿಯೋಗಾಗಿ??ಕ್ಲಿಕ್ ಮಾಡಿ

ಕುಕ್ಕೆಗೂ ತಟ್ಟಿದ ಕೊರೋನಾ ಬಿಸಿ ➤ ಲಾಕ್ ಡೌನ್‌ಗೆ ಸುಬ್ರಹ್ಮಣ್ಯದಲ್ಲಿ ವ್ಯಾಪಕ ಬೆಂಬಲ Read More »

ಬ್ರೇಕಿಂಗ್ ನ್ಯೂಸ್
Scroll to Top