subramanya

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ

(ನ್ಯೂಸ್‌ ಕಡಬ) newskadaba.com,  ನ.24 :ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ವಾರ್ಷಿಕ ಚಂಪಾ ಷಷ್ಠಿ ಜಾತ್ರಾ ಮಹೋತ್ಸವವು ನ.16ರಿಂದ ಆರಂಭಗೊಂಡಿದ್ದು, ನ.24 ಕ್ಕೆ ಹೂವಿನ ತೇರು, ನ.25 ಪಂಚಮಿ ತೇರು, ನ.26 ಮಹಾರಥೋತ್ಸವ ನಡೆಯಲಿದೆ. ನ.16 ಆದಿತ್ಯವಾರ ಕೊಪ್ಪರಿಗೆ ಏರುವ ಮೂಲಕ ಜಾತ್ರೆ ಆರಂಭವಾದ ಜಾತ್ರೆ ನಡೆಯಿತು.ನ.17 ರ ರಾತ್ರಿ ಶೇಷವಾಹನಯುಕ್ತ ಬಂಡಿ ಉತ್ಸವ,ನ.18 ರಾತ್ರಿ ಶೇಷವಾಹನಯುಕ್ತ ಬಂಡಿಉತ್ಸವ ಜರುಗಿತು. ನ.19ರಂದು ಲಕ್ಷದೀಪೋತ್ಸವ ನಡೆದಿದ್ದು, ನ.20.ಶೇಷ ವಾಹನೋತ್ಸವ, ನ.21.ಅಶ್ವವಾಹ ನೋತ್ಸವ, ನ.22. ಮಯೂರ ವಾಹ ನೋತ್ಸವ, ನ.23. […]

ನ.25-26 ರಂದು ಸುಬ್ರಹ್ಮಣ್ಯ ಚಂಪಾ ಷಷ್ಠಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ

(ನ್ಯೂಸ್ ಕಡಬ)newskadaba.com, ಅ. 09.: ಕುಕ್ಕೆ ಸುಬ್ರಹ್ಮಣ್ಯ ಸಮೀಪದ ಕುಮಾರಪರ್ವತ ಚಾರಣಕ್ಕೆ ಇದೀಗ ಅರಣ್ಯ ಇಲಾಖೆಯ ಹೊಸ ಮಾರ್ಗ ಸೂಚಿಯೊಂದಿಗೆ ಅವಕಾಶ ನೀಡಲಾಗಿದೆ. ಚಾರಣಿಗರು ಆನ್‌ಲೈನ್‌ ಮೂಲಕ ಬುಕ್‌ ಮಾಡಿದ್ದು, ಮಂಗಳವಾರ ಚಾರಣ ಆರಂಭಿಸಿದ್ದಾರೆ. ಆನ್‌ಲೈನ್‌ ಮೂಲಕ ನೋಂದಾಯಿಸಿದ ಮೊದಲ ತಂಡ ನಿನ್ನೆ ಚಾರಣ ಕೈಗೊಂಡಿದೆ. ಹೊಸ ಮಾರ್ಗಸೂಚಿ ಜಾರಿಯಾದ ಬಳಿಕ ಚಾರಣಿಗರು ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆ ಮೂಲಕ ಚಾರಣ ಕೈಗೊಂಡಿದ್ದಾರೆ. ಕಳೆದ ವರ್ಷದವರೆಗೆ ಕುಮಾರಪರ್ವತ ಚಾರಣ ಸುಲಭವಾಗಿತ್ತು. ಕೆಲ ಕಠಿಣ ನಿಯಮಗಳೊಂದಿಗೆ ನೇರವಾಗಿ ಚಾರಣ ಆರಂಭಿಸಬಹುದಿತ್ತು.

ಕುಮಾರಪರ್ವತ ಚಾರಣ ಕೈಗೊಂಡ ಮೊದಲ ತಂಡ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಬ್ರಮಣ್ಯ:  ಮಾ.12ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ                                

(ನ್ಯೂಸ್ ಕಡಬ)newskadaba.com  ಸುಬ್ರಹ್ಮಣ್ಯ, ಜ.09. ರಾಜ್ಯದ ಪ್ರಸಿದ್ಧ ನಾಗಾರಾಧನೆಯ ಶ್ರದ್ಧಾ ಕೇಂದ್ರವಾಗಿರುವ ರಾಜ್ಯ ಸರಕಾರದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಬರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.12ರಂದು ಸರಳ ಸಾಮೂಹಿಕ ವಿವಾಹ ನಡೆಯಲಿದೆ ಎಂದು ತಿಳಿದುಬಂದಿದೆ. ಸಾಮೂಹಿಕ ವಿವಾಹವಾಗಲು ಬಯಸುವವರು ದೇವಳದ ಕಚೇರಿಯಿಂದ ಅರ್ಜಿ ಫಾರಂ ಪಡೆದು ತಮ್ಮ ಅರ್ಜಿಯನ್ನು ದೇವಳಕ್ಕೆ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ದೇವಳದ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ದೂರವಾಣಿ ಕರೆ (08257- 281224) ಮೂಲಕ ಮಾಹಿತಿ ಪಡೆದುಕೊಳ್ಳಬಹುದು

ಸುಬ್ರಮಣ್ಯ:  ಮಾ.12ರಂದು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ನಡೆಯಲಿದೆ ಸಾಮೂಹಿಕ ವಿವಾಹ                                 Read More »

ಕರಾವಳಿ, ಕರ್ನಾಟಕ

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ

(ನ್ಯೂಸ್ ಕಡಬ)newskadaba.com ಸುಬ್ರಹ್ಮಣ್ಯ, ಜ.09. ಸುಮಾರು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಸುಬ್ರಹ್ಮಣ್ಯ ಗ್ರಾ.ಪಂ ಸದಸ್ಯೆ ಕೊನೆಗೂ ಠಾಣೆಗೆ ಹಾಜರಾಗಿ ಹೇಳಿಕೆ ನೀಡಿರುವುದಾಗಿ ತಿಳಿದು ಬಂದಿದೆ ಎಂದು ವರದಿ ತಿಳಿಸಿದೆ. ತನ್ನಿಬ್ಬರು ಹೆಣ್ಣು ಮಕ್ಕಳನ್ನು ಹಾಗೂ ಪತಿಯನ್ನು ತೊರೆದು ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯನ್ನು ಹುಡುಕಿ ಕೊಡುವಂತೆ ಗ್ರಾ.ಪಂ ವತಿಯಿಂದ ಹಾಗೂ ಪಕ್ಷದ ವತಿಯಿಂದ ಮನವಿ ನೀಡಲಾಗಿತ್ತು. ಈ ನಡುವೆ  ತನ್ನ ಪ್ರಿಯಕರನೊಂದಿಗಿರುವ ಬಗ್ಗೆ ಮಹಿಳೆ  ಸ್ವತಃ  ವಿಡಿಯೋ ಮೂಲಕ ಕುಟುಂಬಸ್ಥರಿಗೆ ತಿಳಿಸಿದ್ದರು. ಪ್ರಕರಣ ದಾಖಲಾದ ಹಿನ್ನೆಲೆಯಲ್ಲಿ   ಸುಬ್ರಹ್ಮಣ್ಯ ಪೊಲೀಸರು ಅವರನ್ನು

ಸುಬ್ರಹ್ಮಣ್ಯ: ಎರಡು ತಿಂಗಳ ಹಿಂದೆ ಕಾಣೆಯಾಗಿದ್ದ ಗ್ರಾ.ಪಂ ಸದಸ್ಯೆ ಪತ್ತೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಇನ್ ಸ್ಟಾಗ್ರಾಂ ಪರಿಚಯ – ಅನ್ಯಕೋಮಿನ ಯುವಕನ ಭೇಟಿಗೆ ಬಂದ ಯುವತಿ ➤ ಯುವಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ..!

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜ. 06. ಇನ್ ಸ್ಟಾಗ್ರಾಂನಲ್ಲಿ ಪರಿಚಯಗೊಂಡ ಹಿಂದೂ ಯುವತಿಯನ್ನು ಅನ್ಯಕೋಮಿನ ಯುವಕನೋರ್ವ ಭೇಟಿಯಾಗಿದ್ದಕ್ಕೆ ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಸುಬ್ರಹ್ಮಣ್ಯದಲ್ಲಿ ವರದಿಯಾಗಿದೆ. ಇನ್ ಸ್ಟಾಗ್ರಾಂ ಮೂಲಕ ಪರಿಚಯವಾಗಿದ್ದ ಕಲ್ಲುಗುಂಡಿಯ ಅನ್ಯಕೋಮಿನ ಯುವಕ ಮತ್ತು ಸುಬ್ರಮಣ್ಯದ ಹಿಂದೂ ಯುವತಿ ಹಲವು ದಿನಗಳ ಕಾಲ ಫೋನ್ ಮೂಲಕ ಮಾತನಾಡುತ್ತಿದ್ದು, ಭೇಟಿಯಾಗಲು ಪ್ಲಾನ್ ಮಾಡಿ, ಅದರಂತೆ ಸುಬ್ರಹ್ಮಣ್ಯ ಬಸ್ ಸ್ಟಾಂಡ್ ನಲ್ಲಿ ಭೇಟಿಯಾಗಿದ್ದರು. ಈ ವಿಚಾರ ತಿಳಿದ ಗುಂಪೊಂದು ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿದ್ದು, ಪರಿಣಾಮ ಯುವಕನ ತಲೆ

ಸುಬ್ರಹ್ಮಣ್ಯ: ಇನ್ ಸ್ಟಾಗ್ರಾಂ ಪರಿಚಯ – ಅನ್ಯಕೋಮಿನ ಯುವಕನ ಭೇಟಿಗೆ ಬಂದ ಯುವತಿ ➤ ಯುವಕನಿಗೆ ಸಾರ್ವಜನಿಕರಿಂದ ಹಿಗ್ಗಾಮುಗ್ಗಾ ಥಳಿತ..! Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top