ತೋಟದ ಬೆಳೆಗಳಿಗೆ ಸಹಾಯಧನ- ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಫೆ. 19. 2024-25 ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದುಬಾಳೆ, ಅಂಗಾಂಶ ಬಾಳೆ, ಅನಾನಸು, ರಾಂಬುಟಾನ್, ಮ್ಯಾಂಗೋಸ್ಟೀನ್, ಬೆಣ್ಣೆ ಹಣ್ಣು, ಮಲ್ಲಿಗೆ, ಕಾಳುಮೆಣಸು, ಜಾಯಿಕಾಯಿ, ಗೇರು, ಕೊಕೊ ಇತ್ಯಾದಿ ತೋಟಗಾರಿಕೆ ಬೆಳೆಗಳ ಹೊಸ ತೋಟ ಸ್ಥಾಪನೆಗೆ, ಹಳೆ ಕಾಳುಮೆಣಸು ತೋಟಗಳ ಪುನಶ್ಚೇತನ ಕೈಗೊಳ್ಳಲು, ನೀರು ಸಂಗ್ರಹಣಾ ಘಟಕ, ಪ್ಯಾಕ್ಹೌಸ್, ಪಾಲಿಮನೆ, ಅಣಬೆ ಉತ್ಪಾದನಾ ಘಟಕ ಗಳನ್ನು ನಿರ್ಮಾಣ ಮಾಡಲು ಸಹಾಯಧನ ಸೌಲಭ್ಯ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ಮಂಗಳೂರು ತಾಲೂಕಿನ […]
ತೋಟದ ಬೆಳೆಗಳಿಗೆ ಸಹಾಯಧನ- ಅರ್ಜಿ ಆಹ್ವಾನ Read More »
ಕರಾವಳಿ