Subsidy

ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ

(ನ್ಯೂಸ್ ಕಡಬ)newskadaba. ಬೆಂಗಳೂರು, ಜೂ . 17 . ಉಚಿತ ವಿದ್ಯುತ್‌ ನೀಡಲು ಮುಂದಾಗಿರುವ ಸರ್ಕಾರ ಇದೀಗ ಸೋಲಾರ್ ಸಬ್ಸಿಡಿ ರದ್ದುಪಡಿಸಿದೆ. ಸೋಲಾರ್‌ ಬಳಸುತ್ತಿದ್ದ ಗ್ರಾಹಕರಿಗೆ ಪ್ರತೀ ತಿಂಗಳು ನೀಡುತ್ತಿದ್ದ ಸಬ್ಸಿಡಿ ರದ್ದುಗೊಳಿಸಿ KERC ಆದೇಶ ಹೊರಡಿಸಿದೆ. ಅದರಂತೆ 2007ರಿಂದ ಸೋಲಾರ್ ಬಳಕೆಗೆ ಉತ್ತೇಜನ ನೀಡಲು ಪ್ರತೀ ಯೂನಿಟ್​ಗೆ 50 ಪೈಸೆಯಂತೆ ನೀಡುತ್ತಿದ್ದ ಸಬ್ಸಿಡಿ ರದ್ದುಪಡಿಸಲಾಗಿದೆ. ಬ್ಯಾಂಕ್‌ ಮೂಲಕ ಆಟೋಮೆಟಿಕ್‌ ಬಿಲ್‌ ಪಾವತಿ ಮಾಡುವಾಗ ನೀಡುತ್ತಿದ್ದ 0.25% ರಿಯಾಯಿತಿ ಸೌಲಭ್ಯವನ್ನು ಕೂಡಾ ರದ್ದುಗೊಳಿಸಿದೆ.       […]

ಸೋಲಾರ್ ಸಬ್ಸಿಡಿ ರದ್ದುಗೊಳಿಸಿದ ಸರ್ಕಾರ Read More »

ಕರ್ನಾಟಕ

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…???

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಇನ್ನು ಮುಂದೆ ತೀರ್ಥ ಯಾತ್ರೆಗೆ ತೆರಳುವ ಯಾತ್ರಿಗಳಿಗೆ ಕರ್ನಾಟಕ ಸರ್ಕಾರ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿದೆ. ಉತ್ತರಾಖಂಡ್‍ನ ಬದ್ರಿನಾಥ್, ಕೇದಾರ್‍ನಾಥ್, ಗಂಗೋತ್ರಿ ಮತ್ತು ಯಮುನೋತ್ರಿ ತೀರ್ಥ ಯಾತ್ರೆಗೆ ಹೋಗುವ ಯಾತ್ರಿಗಳಿಗೆ ನೀಡಲಾಗುವ 20,000 ರೂ. ಸಹಾಯಧನದ ದುರ್ಬಳಕೆಯನ್ನು ತಡೆಗಟ್ಟುವ ಉದ್ದೇಶದೊಂದಿಗೆ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಆಗಸ್ಟ್ 17 ರಂದು ಚಾರ್ ಧಾಮ್ ಯಾತ್ರಿಗಳಿಗೆ ನೀಡಲಾಗುವ ಸಬ್ಸಿಡಿ ಬಗ್ಗೆ ಮಾರ್ಗಸೂಚಿಯನ್ನು ಸರ್ಕಾರ ಬಿಡುಗಡೆಗೊಳಿಸಿದ್ದು, ಮಾರ್ಗಸೂಚಿಯಲ್ಲಿ ಆಧಾರ್ ಕಾರ್ಡ್ ಕಡ್ಡಾಯಗೊಳಿಸಿರುವ ಅಂಶವನ್ನು ಸೇರಿಸಲಾಗಿದೆ. ಪ್ರತಿ

ಇನ್ನು ಮುಂದೆ ತೀರ್ಥ ಯಾತ್ರೆಗೂ ಆಧಾರ್ ಕಡ್ಡಾಯ ►ಯಾಕೆ ಅಂತಿರಾ…??? Read More »

ಕರಾವಳಿ
Scroll to Top