sucide

ನೇಣು ಬಿಗಿದು ಯುವಕ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 13.  ಯುವಕನೋರ್ವ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಟೆಕಾರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಮಾಡೂರು ಎಂಬಲ್ಲಿ ನಡೆದಿದೆ. ತಾರಿಪಡ್ಪು ವೈದ್ಯನಾಥ ದೇವಸ್ಥಾನದ ಬಳಿಯ ನಿವಾಸಿ ಶ್ರವಣ್ ಆಳ್ವ (25) ಆತ್ಮಹತ್ಯೆಗೈದ ಯುವಕ ವೃತ್ತಿಯಲ್ಲಿ ಆತ ಎಲೆಕ್ಟ್ರೀಶಿಯನ್ ಆಗಿದ್ದ. ಮಾಹಿತಿಗಳ ಪ್ರಕಾರ ಶ್ರವಣ್ ಗುರುವಾರ ರಾತ್ರಿ ಸ್ನೇಹಿತನ್ನು ಭೇಟಿಯಾಗಿ ಮನೆಗೆ ಬಂದು ಊಟ ಮಾಡಿ ಟಿವಿ ವೀಕ್ಷಿಸಿ ಬಳಿಕ ಮಲಗಲು ತನ್ನ ಕೋಣೆಗೆ ಹೋಗಿದ್ದು ಮಧ್ಯರಾತ್ರಿ ಶ್ರವಣ್ ಅಣ್ಣ ಕೆಲಸ […]

ನೇಣು ಬಿಗಿದು ಯುವಕ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!               

(ನ್ಯೂಸ್ ಕಡಬ) newskadaba.com  ಕುಂದಾಪುರ, ಸೆ. 6. ದ್ವಿತೀಯ ಪಿಯುಸಿ ವಿದ್ಯಾಭ್ಯಾಸ ಮುಗಿಸಿ, ಮುಂದಿನ ಇಂಜಿನಿಯರಿಂಗ್ ವಿದ್ಯಾಭ್ಯಾಸಕ್ಕಾಗಿ ಬೆಂಗಳೂರಿಗೆ ತೆರಳಲು ಸಿದ್ಧತೆ ನಡೆಸಿದ್ದ ತಾಲೂಕಿನ ಹಳ್ನಾಡು ಗ್ರಾಮದ ಶಿವಪ್ರಸಾದ್ ಎಂಬವರ ಪುತ್ರ ಸುಪ್ರಜ ಶೆಟ್ಟಿ (17) ಯಾವುದೋ ಕಾರಣದಿಂದ ಬೇಸತ್ತು ಮನೆ ತೋಟದ ಬಳಿ ಇರುವ ಹೊಳೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಸುಪ್ರಜ ಶೆಟ್ಟಿ ಬುಧವಾರ ಬೆಳಗ್ಗೆ 9 ಗಂಟೆಗೆ ಮನೆಯಲ್ಲಿ ತಿಂಡಿ ತಿಂದು ತೋಟದ ಕಡೆಗೆ ಹೋಗಿ ಬರುವುದಾಗಿ ತಿಳಿಸಿ ಹೊರಗೆ ಹೋಗಿದ್ದು,

ಹೊಳೆಗೆ ಹಾರಿ ವಿದ್ಯಾರ್ಥಿ ಆತ್ಮಹತ್ಯೆ..!                Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..!

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 03.  ಇಲ್ಲಿನ ಕಾಂತಮಂಗಲ ಬಳಿ ಪಯಸ್ವಿನಿ ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆಯಾಗಿದೆ. ಮೃತ ಯುವಕನನ್ನು ಅಜ್ಜಾವರ ಗ್ರಾಮದ ಮಾವಿನಪಳ್ಳ ನಿವಾಸಿ‌ ಮಹಮ್ಮದ್ ಎಂಬವರ ಪುತ್ರ ಸಿನಾನ್ (30) ಎಂದು ಗುರುತಿಸಲಾಗಿದೆ. ಸಿನಾನ್ ಮಾನಸಿಕ ಅಸ್ವಸ್ಥನಾಗಿದ್ದ ಎನ್ನಲಾಗುತ್ತಿದ್ದು, ಈ ಹಿಂದೆಯೂ ಆತ ಆತ್ಮಹತ್ಯೆಗೆ ಪ್ರಯತ್ನಿಸಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ. ಸೋಮವಾರ ಸುಳ್ಯಕ್ಕೆ ತೆರಳಿದ್ದ ಈತ ಮನೆಗೆಮರುಳುವ ಸಂದರ್ಭದಲ್ಲಿ ಕಾಂತಮಂಗಲ ಸೇತುವೆಯಿಂದ ನದಿಗೆ ಧುಮುಕಿದ್ದಾನೆ ಎಂದು ತಿಳಿದು ಬಂದಿದೆ. ಮಾಹಿತಿ ತಿಳಿದ

ಸುಳ್ಯ: ನದಿಗೆ ಹಾರಿದ್ದ ಯುವಕನ ಮೃತದೇಹ ಪತ್ತೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..!

(ನ್ಯೂಸ್ ಕಡಬ) newskadaba.com ಮಂಡ್ಯ, ಸೆ. 02.  ಪ್ರೀತಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಬಾಲಕರಿಂದ ನಿರಂತರ ಕಿರುಕುಳ ತಾಳಲಾರದೆ ಬಾಲಕಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮಂಡ್ಯದ ಹನಕೆರೆ ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿ ಇಂಪನಾ (14) ಎಂದು ಗುರುತಿಸಲಾಗಿದೆ. ಮಂಡ್ಯದ ವಿವೇಕ ವಿದ್ಯಾಸಂಸ್ಥೆಯ 9ನೇ ತರಗತಿಯಲ್ಲಿ ವ್ಯಾಸಾಂಗ ಮಾಡುತ್ತಿದ್ದ ಬಾಲಕಿಗೆ ಪ್ರೀತಿಸುವಂತೆ ನಾಲ್ವರು ಬಾಲಕರು ನಿರಂತರ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಇದರಿಂದ ಮನನೊಂದು ಬಾಲಕಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ಪೋಷಕರು ಆರೋಪಿಸಿದ್ದಾರೆ ಎಂದು ವರದಿ ತಿಳಿದುಬಂದಿದೆ.  

ಪ್ರೀತಿಸುವಂತೆ ನಾಲ್ವರು ಬಾಲಕರ ನಿರಂತರ ಕಿರುಕುಳ..!   ಬಾಲಕಿ ಆತ್ಮಹತ್ಯೆಗೆ ಶರಣು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..!

(ನ್ಯೂಸ್ ಕಡಬ) newskadaba.c0m ಬೆಂಗಳೂರು, ಆ. 24.  ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಜಿಗಿದು ವಿದ್ಯಾರ್ಥಿನಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬಾಪೂಜಿ ನಗರದಲ್ಲಿ ನಡೆದಿದೆ. 10ನೇ ತರಗತಿಯ ವಿದ್ಯಾರ್ಥಿನಿ ಅಲ್ ಫಹಾದ್ ಎಜುಕೇಶನ್ ಸೆಂಟರ್‌ನ ಮೂರನೇ ಮಹಡಿಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿರುವುದಾಗಿ ವರದಿಯಾಗಿದೆ. ವಿದ್ಯಾರ್ಥಿನಿಯನ್ನು ಕೂಡಲೇ ಶಾಲಾ ಸಿಬ್ಬಂದಿ ವಿಕ್ಟೋರಿಯಾ ಆಸ್ಪತ್ರೆಗೆ ಮತ್ತು ನಂತರ ಜಯನಗರದ ಇಂದಿರಾಗಾಂಧಿ ಮಕ್ಕಳ ಆರೋಗ್ಯ ಸಂಸ್ಥೆಗೆ ಕರೆದೊಯ್ದಿದ್ದಾರೆ. ಜಿಗಿಯುವ ಮುನ್ನ ಆಕೆ ತನ್ನ ಕ್ಲಾಸ್ ಮೇಟ್ ಗೆ ಹೇಳಿದ್ದಳು ಎನ್ನಲಾಗಿದೆ. ಆಕೆಯ

ಶಾಲಾ ಕಟ್ಟಡದ ಮೂರನೇ ಮಹಡಿಯಿಂದ ಹಾರಿ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಫೆ. 16. ʼಕರಿಮಣಿ ಮಾಲಿಕ ನೀನಲ್ಲʼ ಎಂಬ ಹಾಡಿಗೆ ಪತ್ನಿ ಮಾಡಿದ ರೀಲ್ಸ್ನಿಂದ ನೊಂದ ಪತಿಯೊಬ್ಬ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪಿ.ಜಿ.ಪಾಳ್ಯ ಗ್ರಾಮದ ಕುಮಾರ್ (33) ಎಂದು ಗುರುತಿಸಲಾಗಿದೆ. ಮೃತ ಕುಮಾರ್ ಪತ್ನಿ ರೂಪಾ ಎಂಬಾಕೆ, ಸೋದರ ಮಾವ ಹಾಗೂ ಸಹೋದರನ ಜೊತೆ ಸೇರಿ ಕರಿಮಣಿ ಮಾಲಿಕ ನೀನಲ್ಲ ಎಂಬ ಹಾಡಿಗೆ ರೀಲ್ಸ್ ಮಾಡಿ

‘ಕರಿಮಣಿ ಮಾಲಿಕ ನೀನಲ್ಲ’ ರೀಲ್ಸ್ ಎಫೆಕ್ಟ್ – ಪತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಶಿವಮೊಗ್ಗ, ಜೂ.17. ಪೊಲೀಸರ ಕಿರುಕುಳ ತಾಳಲಾರದೇ ಯುವಕನೊಬ್ಬ ನೇಣಿಗೆ ಶರಣಾದ ‍ಘಟನೆಗೆ ಸಂಬಂಧಿಸಿದಂತೆ ಪೊಲೀಸರ ವಿರುದ್ಧ ದೂರು ದಾಖಲಾಗಿರುವ ಘಟನೆ ಶಿವಮೊಗ್ಗದ ಹೊಳೆಹೊನ್ನೂರಿನಲ್ಲಿ ನಡೆದಿದೆ. ಯಾವುದೇ ದೂರು ಇಲ್ಲದಿದ್ದರೂ ಯುವಕನನ್ನು ಠಾಣೆಗೆ ಕರೆದೊಯ್ದು ಪೊಲೀಸರು ಥಳಿಸಿದ್ದು, ಇದರಿಂದ ಮನನೊಂದು ಆತ್ಮಹತ್ಯೆಯ ಹಾದಿ ಹಿಡಿದ್ದಾನೆ ಎಂದು ಪೊಲೀಸರ ವಿರುದ್ಧ ಆರೋಪಿಸಲಾಗಿದೆ. ಇದೀಗ ಯುವಕನ ಆತ್ಮಹತ್ಯೆ ಸಂಬಂಧ ಶಿವಮೊಗ್ಗದ ಹೊಳೆಹೊನ್ನೂರು ಠಾಣೆಯ ನಾಲ್ವರು ಪೊಲೀಸ್ ಸಿಬ್ಬಂದಿಗಳಾದ ಬಿಲಾಲ್, ಲಿಂಗೇಗೌಡ, ಸುದರ್ಶನ್ ಹಾಗೂ ವಿಶ್ವನಾಥ್ ವಿರುದ್ಧ ಕೇಸು

ಪೋಲೀಸರ ಕಿರುಕುಳ ತಾಳಲಾರದೆ ಯುವಕ ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

(ನ್ಯೂಸ್ ಕಡಬ) newskadaba.com ಮುಂಬೈ, ಡಿ. 31. ಹಿಂದಿ ಕಿರುತೆರೆ ನಟಿ, ಮಾಡೆಲ್‌ ತುನಿಷಾ ಶರ್ಮಾ ಆತ್ಮಹತ್ಯೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹನಟ ಮತ್ತು ಪ್ರಕರಣದ ಪ್ರಮುಖ ಆರೋಪಿ ಆಕೆಯ ಪ್ರಿಯಕರ ಶೀಜಾನ್‌ ಖಾನ್‌ ಗೆ ನ್ಯಾಯಾಲಯವು 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ. ಡಿ. 24ರಂದು ತುನಿಷಾ ಶರ್ಮಾ ಅವರು ತಮ್ಮ ಧಾರಾವಾಹಿಯೊಂದರ ಶೂಟಿಂಗ್ ಸೆಟ್‌ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಇದಾದ ಕೆಲವೇ ಗಂಟೆಗಳಲ್ಲಿ, ಸಹ ನಟ ಶೀಜಾನ್‌ ಮೊಹಮ್ಮದ್‌ ಖಾನ್‌ ನನ್ನು ಪೊಲೀಸರು ಬಂಧಿಸಿದ್ದರು.

ನಟಿ ತುನಿಷಾ ಆತ್ಮಹತ್ಯೆ ಪ್ರಕರಣ ➤ ನಟ ಶೀಜಾನ್ ಖಾನ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ..!!!

(ನ್ಯೂಸ್ ಕಡಬ) newskadaba. ಚಿಕ್ಕಬಳ್ಳಾಪುರ: ಆ.02., ಕೊರೊನಾ ಸೋಂಕಿತ ವ್ಯಕ್ತಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಚಿಂತಾಮಣಿ ತಾಲ್ಲೂಕಿನ ಸೀತಾರಾಮಪುರ ಗ್ರಾಮದ ಆಂಜನಪ್ಪ (59) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಕಳೆದ ಐದು ದಿನಗಳ ಹಿಂದೆ ತನ್ನ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ನಂತರ ಆತನನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ತಪಾಸಣೆ ಮಾಡಿದ ಸಂದರ್ಭದಲ್ಲಿ ಆತನಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಬಳಿಕ ಆತನನ್ನು ಚಿಕ್ಕಬಳ್ಳಾಪುರದ

ಆಸ್ಪತ್ರೆಯಿಂದ ಪರಾರಿಯಾಗಿ ಆತ್ಮಹತ್ಯೆಗೆ ಶರಣಾದ ಕೊರೊನಾ ಸೋಂಕಿತ ವ್ಯಕ್ತಿ..!!! Read More »

ಕರಾವಳಿ

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.29., ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ಮಂಗಳೂರಿನ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಪಂಬಾಜೆಯ ರಾಜಿತ್ ಶೆಟ್ಟಿ (22) ಎಂದು ಗುರುತಿಸಲಾಗಿದೆ.ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ ಗ್ರಾಮ ಸಮಿತಿ ಬಳಂಜ ಇದರ ಮಾಜಿ ಅಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಮಾಜಿ ನಿರ್ದೇಶಕರಾದ ರಮಾನಾಥ ಶೆಟ್ಟಿ ಪಂಬಾಜೆ ಲೀಲಾಂಜಲಿ

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ
Scroll to Top