sucide

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.1. ಉಜಿರೆಯ ವ್ಯಕ್ತಿಯೋರ್ವರು ಶಿವಮೊಗ್ಗದ ಆಲ್ಕೋಳದಲ್ಲಿರುವ ಚೈತನ್ಯ ರೂರಲ್ ಡೆವಲಪ್‌ಮೆಂಟ್‌ ಸೊಸೈಟಿಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಉಜಿರೆ ಮೂಲದ ಸುನೀಲ್‌ ಫರ್ನಾಂಡಿಸ್(33) ಎಂದು ಗುರುತಿಸಲಾಗಿದೆ. ಮೇ ತಿಂಗಳಲ್ಲಿ ಉಜಿರೆಯಿಂದ ಪಾದ್ರಿ ತರಬೇತಿಗಾಗಿ ಶಿವಮೊಗ್ಗಕ್ಕೆ ತೆರಳಿದ್ದ ಸುನೀಲ್, ಬ್ರದರ್‌ ದೀಕ್ಷೆ ಪಡೆದು ತರಬೇತಿ ಪಡೆಯುತ್ತಿದ್ದರು. 14 ವರ್ಷಗಳ ಗುರು ಸೇವೆ ಪೂರ್ಣಗೊಂಡು ಮುಂದಿನ ತಿಂಗಳು ಪಟ್ಟಾಭಿಷೇಕಕ್ಕೆ ತಯಾರಿ ನಡೆಯುತ್ತಿತ್ತು. ಈ ವೇಳೆಯೇ […]

ಗುರು ಪಟ್ಟಾಭಿಷೇಕಕ್ಕೆ ಒಂದು ತಿಂಗಳು ಇರುವಾಗಲೇ ► ಶಿವಮೊಗ್ಗದಲ್ಲಿ ನೇಣಿಗೆ ಶರಣಾದ ಉಜಿರೆಯ ಕ್ರೈಸ್ತ ಪಾದ್ರಿ! Read More »

ಕರಾವಳಿ

ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!!

(ನ್ಯೂಸ್ ಕಡಬ) newskadaba.com ಬೆಂಗಳೂರು,ಸೆ.01, ಸಾಲಬಾಧೆಗೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದ ಸುದ್ದಿ ಎಲ್ಲಾರಿಗೂ ಗೊತ್ತೇ ಇದೆ. ಆದರೆ ಗಂಡ ಮಾಡಿದ ಸಾಲಕ್ಕೆ ಪತ್ನಿ ತನ್ನ ಇಬ್ಬರು ಮಕ್ಕಳನ್ನು ಕೊಂದು, ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ಗುರುವಾರ ರಾತ್ರಿ ಹಲಸೂರಿನಲ್ಲಿ ನಡೆದಿದೆ. ಬೆಂಗಳೂರಿನ ಹಲಸೂರಿನಲ್ಲಿ ವಾಸವಿದ್ದ ರೇಣುಕಾ (34) ಆತ್ಮಹತ್ಯೆಗೆ ಶರಣಾಗಿರುವ ಮಹಿಳೆ. ಮನೆಯಲ್ಲಿ ಗಂಡನಿಲ್ಲದ ಸಮಯದಲ್ಲಿ ಮಕ್ಕಳಾದ ನಿಶ್ಚಿತಾ(6) ಮತ್ತು ಪಾವನಿ(10 ತಿಂಗಳು)ಗೆ ನೇಣು ಬಿಗಿದು ಬಳಿಕ ರೇಣುಕಾ ಆತ್ಮಹತ್ಯೆಗೆ ಶರಣಾಗಿದ್ದಾರೆ. ರೇಣುಕಾ ಖಾಸಗಿ ಆಸ್ಪತ್ರೆಯಲ್ಲಿ ಲ್ಯಾಬ್‌ ಟೆಕ್ನಿಷಿಯನ್ ಆಗಿ

ಪತಿ ಮಾಡಿದ ಸಾಲಕ್ಕೆ ಬೇಸತ್ತ ಪತ್ನಿ ► ಇಬ್ಬರು ಮಕ್ಕಳನ್ನು ಕೊಂದು ನೇಣಿಗೆ ಶರಣು..!!! Read More »

ಕರಾವಳಿ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಆ.31, ಜನ್ಮ ನೀಡಿದ ತಂದೆಯೇ ತನ್ನ ಮಗಳನ್ನು ಬಾವಿಗೆ ತಳ್ಳಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯ ಕೊಡವೂರು ಎಂಬಲ್ಲಿ ಗುರುವಾರ ಬೆಳಕಿಗೆ ಬಂದಿದೆ. ಮಲ್ಪೆಯ ಕೊಡವೂರು ನಿವಾಸಿಯಾದ ಶರತ್ ತನ್ನ 8 ವರ್ಷದ ಮಗಳು ಕನ್ನಿಕಾಳನ್ನು ಮೊದಲು ಬಾವಿಗೆ ತಳ್ಳಿ ಬಳಿಕ ಆತ್ಮಹತ್ಯೆಗೆ ಶರಣಾಗಿದ್ದಾರೆ  ಎಂದು ಹೇಳಲಾಗಿದೆ. ಶರತ್ ಮತ್ತು ಮಗಳು ಕನ್ನಿಕಾ ಮಂಗಳವಾರ ರಾತ್ರಿ 12.30ರ ವೇಳೆಯಲ್ಲಿ ಮನೆಯಿಂದ ಕಾಣಿಯಾಗಿದ್ದರು. ಮನೆಯ ಸುತ್ತಮುತ್ತ ಪರಿಸರದಲ್ಲಿ ಹುಡುಕಾಟ ನಡೆಸಿದ ಮನೆಯವರು ಬಳಿಕ

ಮಗಳೆಂದರೆ ಅಪ್ಪನಿಗೆ ಪಂಚಪ್ರಾಣ ► ಮಗಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ..!!! Read More »

ಕರಾವಳಿ

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮುಂಡಗೋಡ, ಆ.25, ಗಣೇಶ ಚತುರ್ಥಿಯ ಮುನ್ನಾದಿನ ಹಬ್ಬದ ಸಂಭ್ರಮದಲ್ಲಿ ಇರಬೇಕಿದ್ದ ನವ ದಂಪತಿಗಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರಕನ್ನಡ ಜಿಲ್ಲೆಯ ಮುಂಡಗೋಡದ ಬಾಚಣಕಿ ಜಲಾಶಯದಲ್ಲಿ ನಡೆದಿದೆ. ಯೋಗೀಶ್ ಮತ್ತು ಅಶ್ವಿನಿ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿಗಳು. ಹುಬ್ಬಳ್ಳಿಯ ಹೋಸೂರು ಮೂಲದವರಾದ ಇವರು ಕಾರಿನ ಮೂಲಕ ಮುಂಡಗೋಡದ ಬಾಚಣಿಕೆ ಜಲಾಶಯಕ್ಕೆ ಬಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದಂಪತಿಗಳ ಸಾವಿಗೆ ನಿಖರ ಕಾರಣ ಇನ್ನು ತಿಳಿದುಬಂದಿಲ್ಲ. ಆತ್ಮಹತ್ಯೆ ಮಾಡಿಕೊಡಿಕೊಳ್ಳುವ ಪೂರ್ವದಲ್ಲಿ ಬರೆದಿಟ್ಟಿದ್ದ ಡೆತ್ ನೋಟ್ ಸಿಕ್ಕಿದೆ. ಡೆತ್’ನೋಟ್ ನಲ್ಲಿ ತಮ್ಮಿಬ್ಬಿರ

ಪ್ರೀತಿಸಿ ಮದುವೆಯಾಗಿದ್ದ ದಂಪತಿ ಆತ್ಮಹತ್ಯೆಗೆ ಶರಣು Read More »

ಕರ್ನಾಟಕ

ಕೌಟುಂಬಿಕ ಕಲಹ ಹಿನ್ನಲೆ ► ಇಬ್ಬರು ಕಂದಮ್ಮಗಳಿಗೆ ನೇಣು ಹಾಕಿದ ತಂದೆ ಆತ್ಮಹತ್ಯೆಗೆ ಶರಣು..!!!

(ನ್ಯೂಸ್ ಕಡಬ) newskadaba.com ಮಂಡ್ಯ, ಆ.23, ಪ್ರಪಂಚದ ಪರಿಜ್ಞಾನವೇ ಇಲ್ಲದ ತನ್ನ ಇಬ್ಬರು ಹೆಣ್ಣು ಮಕ್ಕಳಿಗೆ ಮೊದಲು ನೇಣು ಹಾಕಿದ ತಂದೆ ಬಳಿಕ ತಾನೂ ಆತ್ಮಹತ್ಯೆಗೆ ಶರಣಾಗಿರುವ ಹೃದಯವಿದ್ರಾವಕ ಘಟನೆ ನಾಗಮಂಗಲ ತಾಲೂಕಿನ ಹೆಂಚಿನಕೊಪ್ಪಲು ಗ್ರಾಮದಲ್ಲಿ ಬುಧವಾರ ಬೆಳಿಕಿಗೆ ಬಂದಿದೆ. ಕೌಟುಂಬಿಕ ಕಲಹದ ಹಿನ್ನಲೆಯಲ್ಲಿ ಜಯರಾಮ್(45) ಹಾಗೂ ತನ್ನ ಮಕ್ಕಳಾದ ಸೌಭಾಗ್ಯ(4), ಹರ್ಷಿಕ(2) ಅವರಿಗೆ ಮೊದಲು ನೇಣು ಹಾಕಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಜಯರಾಮ್ ರವರ ಮೊದಲ ಪತ್ನಿ ಬೆಂಗಳೂರಿನಲ್ಲಿ ವಾಸವಿದ್ದು, ಎರಡನೇ ಪತ್ನಿಯೊಂದಿಗೆ ವಾಸವಿದ್ದರು. ಆದ್ರೆ ಇತ್ತೀಚಿಗೆ ಇಬ್ಬರ

ಕೌಟುಂಬಿಕ ಕಲಹ ಹಿನ್ನಲೆ ► ಇಬ್ಬರು ಕಂದಮ್ಮಗಳಿಗೆ ನೇಣು ಹಾಕಿದ ತಂದೆ ಆತ್ಮಹತ್ಯೆಗೆ ಶರಣು..!!! Read More »

ಕರಾವಳಿ
Scroll to Top