sudeer kumar reddy ips

ಲೈಸೆನ್ಸ್ ಇಲ್ಲದೆ ಮಕ್ಕಳು ವಾಹನ ಚಲಾಯಿಸಿದರೆ ಹೆತ್ತವರು ಹೊಣೆ ► ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ.15. ಅಪ್ರಾಪ್ತ ವಯಸ್ಸಿನ ಶಾಲಾ ವಿದ್ಯಾರ್ಥಿಗಳು ಚಾಲನಾ ಪರವಾನಿಗೆ ಇಲ್ಲದೆ ವಾಹನ ಚಲಾಯಿಸುವಷ್ಟೇ ಅಪರಾಧ ಅವರಿಗೆ ವಾಹನ ಕೊಡುವ ಪೋಷಕರದ್ದಾಗಿರುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಹೇಳಿದ್ದಾರೆ. ಅವರು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವತಿಯಿಂದ ಬಿ ಸಿ ರೋಡಿನ ರೋಟರಿ ಭವನದಲ್ಲಿ ಶನಿವಾರ ಸಂಜೆ ಕಾಲೇಜು ಮುಖ್ಯಸ್ಥರಿಗೆ ನಡೆದ ಸಭೆಯಲ್ಲಿ ಮಾತನಾಡಿ, ಕೆಲವು ಅಪ್ರಾಪ್ತ ಬಾಲಕರು ಎಲ್ಲೆಂದರಲ್ಲಿ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಲಾಯಿಸಿ […]

ಲೈಸೆನ್ಸ್ ಇಲ್ಲದೆ ಮಕ್ಕಳು ವಾಹನ ಚಲಾಯಿಸಿದರೆ ಹೆತ್ತವರು ಹೊಣೆ ► ಜಿಲ್ಲಾ ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.16. ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಿಗೆ ಸಹಕರಿಸಿದ ಹಿನ್ನೆಲೆಯಲ್ಲಿ ಬುಧವಾರ ಮತ್ತೆ ಮೂವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಬಂಧಿತರನ್ನು ಬೆಳ್ತಂಗಡಿ ತಾಲೂಕಿನ ಪಾರಂಕಿಯ ರಿಯಾಝ್, ನೆಲ್ಯಾಡಿಯ ಸಾದಿಕ್, ಚಾಮರಾಜನಗರದ ಕಲೀಂ ಯಾನೆ ಕಲೀಮುಲ್ಲಾ ಎಂದು ಗುರುತಿಸಲಾಗಿದೆ. ಪಿಎಫ್‌ಐ ಸಂಘಟನೆಯಲ್ಲಿ ಗುರುತಿಸಿಕೊಂಡಿರುವ ಇವರು ಕೊಲೆ ಆರೋಪಿಗಳಿಗೆ ಬೆಂಬಲ ಮತ್ತು ಆಶ್ರಯ ನೀಡಿದ್ದಾರೆ. ಆರೋಪಿಗಳನ್ನು ಪ್ರತ್ಯೇಕ ಕಡೆಗಳಿಂದ ಬಂಧಿಸಲಾಗಿದೆ ಎಂದು ಜಿಲ್ಲಾ

ಆರೆಸ್ಸೆಸ್ ಕಾರ್ಯಕರ್ತ ಶರತ್ ಹತ್ಯೆ ಪ್ರಕರಣ ► ಇಂದು ಮೂವರ ಬಂಧನ Read More »

ಕರಾವಳಿ

ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ

(ನ್ಯೂಸ್ ಕಡಬ) newskadaba.com ಕಡಬ, ಜು.17. ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಅಂತಹವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸುಧೀರ್ ಕುಮಾರ್ ರೆಡ್ಡಿ ತಿಳಿಸಿದ್ದಾರೆ. ಅವರು ಸೋಮವಾರದಂದು ಕಡಬಕ್ಕೆ ಭೇಟಿ ನೀಡಿ ಮಾಹಿತಿಯನ್ನು ಪಡೆದುಕೊಂಡ ಮೇಲೆ ಸುದ್ದಿಗಾರರೊಂದಿಗೆ ಮಾತನಾಡಿ, ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಅಹಿತಕರ ಘಟನೆಗಳು ನಡೆಯುತ್ತಿದ್ದು, ಶಾಂತಿ ಕದಡುವವರ ಮೇಲೆ ಕಠಿಣ ಕಾನೂನು ಕ್ರಮ ಜರಗಿಸಲಾಗುತ್ತದೆ. ಕಡಬದಲ್ಲಿ ಭಾನುವಾರದಂದು ಪೂರ್ವದ್ವೇಷದ ಹಿನ್ನೆಲೆಯಲ್ಲಿ ಹಲ್ಲೆ ನಡೆದಿತ್ತಾದರೂ ಆರೋಪಿಗಳ

ಜಿಲ್ಲೆಯ ಶಾಂತಿ ಕದಡುವವರನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ► ಎಸ್ಪಿ ಸುಧೀರ್ ಕುಮಾರ್ ರೆಡ್ಡಿ Read More »

ಕರಾವಳಿ

ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಯಾವುದೇ ಕೋಮು ಘರ್ಷಣೆಗಳು ನಡೆದಿಲ್ಲ ► ಕೆಲವು ಘಟನೆಗಳು ವೈಯಕ್ತಿಕ: ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.12. ಇತ್ತೀಚಿನ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಮಂಗಳೂರು ನಗರದಲ್ಲಿ ಕೆಲವು ಅಹಿತಕರ ಘಟನೆಗಳು ಜರುಗಿದ್ದು, ಕಳೆಡೆರಡು ದಿನಗಳಲ್ಲಿ ಯಾವುದೇ ಮತೀಯ ಗಲಭೆಗೆ ಹಾಗೂ ಅಹಿತಕರ ಘಟನೆಗಳು ಜರುಗದಂತೆ ಸೂಕ್ತ ಕ್ರಮಗಳನ್ನು ತಗೆದುಕೊಂಡದ್ದು ಇರುತ್ತದೆ. ಕಳೆದ 24 ಗಂಟೆಗಳಲ್ಲಿ ನಡೆದಂತಹ ಘಟನೆಗಳು ಯಾವುದೇ ಮತೀಯ ವಿಚಾರಗಳಿಗೆ ಸಂಬಂಧಿಸಿದ್ದಾಗಿರುವುದಿಲ್ಲ. ಹಾಗೂ ಈ ವೇಳೆಯಲ್ಲಿ ನಡೆದಂತಹ ಮೂರು ಪ್ರಕರಣಗಳ ಸಂಕ್ಷಿಪ್ತ ವಿವರ ಕೆಳಕಂಡಂತೆ ಇರುತ್ತದೆ. ದಿನಾಂಕ 10-07-2017 ರಂದು ಸುಮಾರು 07-00 ಗಂಟೆಗೆ

ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ಯಾವುದೇ ಕೋಮು ಘರ್ಷಣೆಗಳು ನಡೆದಿಲ್ಲ ► ಕೆಲವು ಘಟನೆಗಳು ವೈಯಕ್ತಿಕ: ಪೊಲೀಸ್ ಅಧಿಕಾರಿಗಳಿಂದ ಸ್ಪಷ್ಟನೆ Read More »

ಕರಾವಳಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ.22. ಜಿಲ್ಲೆಯಲ್ಲಿ ನಡೆದಂತಹ ಅಹಿತಕರ ಬೆಳವಣಿಗೆಗೆ ಸಂಬಂಧಿಸಿದಂತೆ ಜಿಲ್ಲೆಗೆ ನೂತನ ಎಸ್ಪಿಯಾಗಿ ಸರಕಾರದಿಂದ ನೇಮಕವಾದ C.H.ಸುಧೀರ್ ಕುಮಾರ್ ರೆಡ್ಡಿಯವರು ಗುರುವಾರದಂದು ಅಧಿಕಾರ ಸ್ವೀಕರಿಸಿದರು. ಪ್ರಸ್ತುತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದುಕೊಂಡು ಬೆಂಗಳೂರು ಆಡಳಿತ ವಿಭಾಗದ ಡಿಸಿಪಿಯಾಗಿ ವರ್ಗಾವಣೆಯಾಗಿರುವಂತಹ ಭೂಷಣ್ ಜಿ. ಬೊರಸೆಯವರು ನೂತನ ಎಸ್ಪಿಯವರಿಗೆ ಅಧಿಕಾರ ಹಸ್ತಾಂತರಿಸಿದರು. 2010ನೇ ಸಾಲಿನ IPS ಅಧಿಕಾರಿಯಾಗಿರುವ ಸುಧೀರ್ ಕುಮಾರ್ ರೆಡ್ಡಿಯವರು ಮೂಲತಃ ಆಂಧ್ರಪ್ರದೇಶದ ಗುಂಟೂರಿನವರು. ಈ ಹಿಂದೆ ಭಟ್ಕಳದಲ್ಲಿ ಎಎಸ್ಪಿಯಾಗಿ, ಚಿಕ್ಕಬಳ್ಳಾಪುರ, ಬೀದರ್ ಹಾಗೂ ಮಂಡ್ಯದಲ್ಲಿ

ಜಿಲ್ಲೆಯ ನೂತನ ಎಸ್ಪಿಯಾಗಿ ಸುಧೀರ್ ಕುಮಾರ್ ರೆಡ್ಡಿ ಅಧಿಕಾರ ಸ್ವೀಕಾರ Read More »

ಕರಾವಳಿ
Scroll to Top