suicide attempt

ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಬೆಂಗಳೂರು, ನ.22. ಯುವಕನೊಬ್ಬ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಾಗ ಮೂವರು ಯುವಕರು ಆತನನ್ನು ಅವಮಾನ ಮಾಡಿದ ಹಿನ್ನೆಲೆ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಬೆಳ್ತಂಗಡಿ ತಾಲೂಕಿನ ಪಣಕಜೆ ನಿವಾಸಿ ಮುಹಮ್ಮದ್ ಹಾಯಿಫ್ ಎಂಬವರ ಪುತ್ರ ಶಾಹಿಲ್ ಆತ್ಮಹತ್ಯೆಗೆ ಯತ್ನಿಸಿದ ಯುವಕ. ಈತ ತನ್ನ ವಿನೂತನ ಶೈಲಿಯ ಜೀನ್ಸ್ ಪ್ಯಾಂಟ್ ಧರಿಸಿ ನ.21 ರಂದು ಮಧ್ಯಾಹ್ನ ಬೆಳ್ತಂಗಡಿ ಸಂತೆಕಟ್ಟೆ ಮಾರುಕಟ್ಟೆಗೆ ಬಂದಿದ್ದ. […]

ಬೆಳ್ತಂಗಡಿ: ಹೊಸ ಬಗೆಯ ಪ್ಯಾಂಟ್ ಧರಿಸಿದ್ದಕ್ಕೆ ಪಡ್ಡೆ ಹುಡುಗರಿಂದ ಅವಮಾನ: ಯುವಕ ಆತ್ಮಹತ್ಯೆಗೆ ಯತ್ನ Read More »

ಕರಾವಳಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು

(ನ್ಯೂಸ್ ಕಡಬ) newskadaba.com ವಿಟ್ಲ, ಸೆ 13. ಸಹೋದರರಿಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ಸಹೋದರರನ್ನು ಮೈರ ಮೂಲದ ಕುದ್ದುಪದವು ನಿವಾಸಿ ಪವನ್ ಹಾಗೂ ಪೃಥ್ವಿರಾಜ್ ಎಂದು ಗುರುತಸಲಾಗಿದೆ. ಅಸ್ವಸ್ಥರಿಬ್ಬರನ್ನೂ ಪ್ರತ್ಯೇಕ ತುರ್ತುವಾಹನಗಳ ಮೂಲಕ ವಿಟ್ಲ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಸ್ಥಿತಿ ಗಂಭೀರವಾಗಿರುವ ಓರ್ವನನ್ನು ಮಂಗಳೂರು ಆಸ್ಪತ್ರೆಗೆ ಹಾಗೂ ಇನ್ನೋರ್ವನನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ವರದಿಯಾಗಿದೆ. ಸಹೋದರರ ತಂದೆ ಮೃತಪಟ್ಟಿದ್ದು, ತಾಯಿ ಮೈರ ಎಂಬಲ್ಲಿ ವಾಸವಾಗಿದ್ದಾರೆ. ಇವರಿಬ್ಬರು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸಹೋದರರು Read More »

ಕರಾವಳಿ, ಕ್ರೈಮ್ ನ್ಯೂಸ್

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ)newskadaba.com ಬೆಂಗಳೂರು, ಜ.31. ನಗರದಲ್ಲಿ ಕಳ್ಳತನ, ದೌರ್ಜನ್ಯ, ಸುಲಿಗೆ ಪ್ರಕರಣ ಹೆಚ್ಚಾಗುತ್ತಿದೆ. ಬೆಂಗಳೂರಿನ ರಾಜಗೋಪಾಲ ನಗರ ಪೊಲೀಸ್‌ ಠಾಣೆಯಲ್ಲಿ ಸರಗಳ್ಳತನ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಅಬ್ರಾರ್‌ ಅಲಿಯಾಸ್‌ ಬಾಷ ಎಂಬಾತ ಆತ್ಮಹತ್ಯೆಗೆ ಯತ್ನಿಸಿದ ಆರೋಪಿ ಆಗಿದ್ದಾನೆ.ಪೊಲೀಸ್ ಕಾನ್‌ ಸ್ಟೇಬಲ್‌ ಪ್ರಕಾಶ್‌ ಅವರು ಆರೋಪಿ ಅಬ್ರಾರ್‌ ನ ಹ್ಯಾಂಡ್‌ ಕಪ್‌ ಹಾಗೂ ಲೀಡಿಂಗ್‌ ಚೈನ್‌ ಹಾಕಿ ಶೌಚಾಲಯಕ್ಕೆ ಕರೆದೊಯ್ದಿದ್ದಾರೆ. ಈ ವೇಳೆ ಶೌಚಕ್ಕೆ ಹೋಗುವಂತೆ ಒಳ ಹೋದ ಆರೋಪಿ ಅಲ್ಲಿಂದ ಫಿನಾಯಿಲ್‌

ಸರಗಳ್ಳತನದಿಂದ ಬಂಧಿತನಾಗಿದ್ದ ಆರೋಪಿ ಆತ್ಮಹತ್ಯೆಗೆ ಯತ್ನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..!

(ನ್ಯೂಸ್ ಕಡಬ) newskadaba.com ಧಾರವಾಡ, ಡಿ. 31. ತನಗೆ ಮದುವೆ ಆಗೋಕೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಯುವಕನೋರ್ವ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಧಾರವಾಡದಲ್ಲಿ ನಡೆದಿದೆ. ಆತ್ಮಹತ್ಯೆ ಗೆ ಯತ್ನಿಸಿದ ಯುವಕನನ್ನು ಧಾರವಾಡ ಜಿಲ್ಲೆಯ ಅಮ್ಮಿನಬಾವಿ ಗ್ರಾಮದ ಸಂತೋಷ್ ಎಂದು ಗುರುತಿಸಲಾಗಿದೆ. ಊರಲ್ಲಿ ಹೊಲ-ಮನೆ ಕೆಲಸ ಮಾಡಿಕೊಂಡಿದ್ದ ಈತನಿಗೆ ಮದುವೆ ಆಗೋಕೆ ಹೆಣ್ಣು ಸಿಗದೇ ಇದ್ದುದರಿಂದ ನನಗೆ ಯಾರೂ ಹೆಣ್ಣು ಕೊಡುತ್ತಿಲ್ಲ ಎಂದು ಮನಸ್ಸಿಗೆ ಹಚ್ಚಿಕೊಂಡು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎನ್ನಲಾಗಿದೆ.  

ಹೆಣ್ಣು ಕೊಡುವುದಿಲ್ಲವೆಂದು ಆತ್ಮಹತ್ಯೆಗೆ ಯತ್ನಿಸಿದ ಯುವಕ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಾರವಾರ,ಸೆ.14, ಅಂಗಡಿ ತೆರವು ಮಾಡುವ ವಿಚಾರವಾಗಿ ವ್ಯಾಪಾರಿಯೊಬ್ಬರು ಮನಃನೊಂದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದ ವ್ಯಾಪಾರಿಯನ್ನು ರಾಮಚಂದ್ರ ನಾಗಪ್ಪ ನಾಯ್ಕ್ ಎಂದು ಗುರುತಿಸಲಾಗಿದೆ. ರಾಮಚಂದ್ರ ನಾಯ್ಕ್ ಅವರು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕು ಪುರಸಭೆ ವ್ಯಾಪ್ತಿಯ ಕಟ್ಟಡವೊಂದರಲ್ಲಿ ಅಂಗಡಿಯನ್ನು ಹೊಂದಿದ್ದರು. ಈ ಅಂಗಡಿಯನ್ನು ತೆರವುಗೊಳಿಸುವಂತೆ ಜಿಲ್ಲಾಧಿಕಾರಿಗಳಿಂದ ಆಡಳಿತ ಮಂಡಳಿಗೆ ಆದೇಶವನ್ನು ನೀಡಲಾಗಿತ್ತು. ಈ ಆದೇಶದಂತೆ ಅಂಗಡಿಯನ್ನು ತೆರವುಗೊಳಿಸಲು ಮುಂದಾಗಿದ್ದ ವೇಳೆ ರಾಮಚಂದ್ರ

ಅಂಗಡಿಯನ್ನು ತೆರವು ವಿಚಾರಕ್ಕೆ ಮನಃನೊಂದ ವ್ಯಾಪಾರಿ ► ಸೀಮೆ ಎಣ್ಣೆ ಸುರಿದು ಆತ್ಮಹತ್ಯೆಗೆ ಯತ್ನ Read More »

ಕರಾವಳಿ
Scroll to Top