suicide case

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜು. 26. ನವದೆಹಲಿ: ಇತ್ತೀಚೆಗೆ ವಿದ್ಯಾರ್ಥಿಗಳಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವರರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಸಮಸ್ಯೆಯನ್ನು ಗಂಭೀರವಾಗಿ ಪರಿಗಣಿಸಿದ ಸುಪ್ರೀಂ ಕೋರ್ಟ್ ಎಲ್ಲಾ ಶಿಕ್ಷಣ ಸಂಸ್ಥೆಗಳಲ್ಲಿ ಮಾನಸಿಕ ಸುರಕ್ಷತೆ ಮತ್ತು ನಿಯಂತ್ರಕ ಮೇಲ್ವಿಚಾರಣೆಯನ್ನು ಕಡ್ಡಾಯಗೊಳಿಸುವ ರಾಷ್ಟ್ರೀಯ ಮಾರ್ಗಸೂಚಿಗಳನ್ನು ಶುಕ್ರವಾರ ಹೊರಡಿಸಿದೆ. ವಿದ್ಯಾರ್ಥಿಗಳ ಆತ್ಮಹತ್ಯೆಗಳಲ್ಲಿ ಆತಂಕಕಾರಿ ಏರಿಕೆಗೆ ಪ್ರತಿಕ್ರಿಯೆಯಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಕೋರ್ಟ್‌ ಹೇಳಿದೆ. ನ್ಯಾಯಮೂರ್ತಿಗಳಾದ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರ ಪೀಠವು ನೀಡಿದ ಈ ತೀರ್ಪು, ಶಾಲೆಗಳು, ಕಾಲೇಜುಗಳು, ವಿಶ್ವವಿದ್ಯಾಲಯಗಳು, ಖಾಸಗಿ […]

ವಿದ್ಯಾರ್ಥಿಗಳಲ್ಲಿ ಹೆಚ್ಚಿದ ಆತ್ಮಹತ್ಯೆ ಪ್ರಕರಣ: ಸುಪ್ರೀಂ ಕೋರ್ಟ್ ನಿಂದ ಮಾನಸಿಕ ಸುರಕ್ಷತಗೆ ಮಾರ್ಗಸೂಚಿ ಬಿಡುಗಡೆ Read More »

ಕರ್ನಾಟಕ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ. 17. ಸಾಲಭಾದೆಯಿಂದ ಮನನೊಂದು ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕೋಲ್ಪೆ ಬಂಗಾರಕೋಡಿ ನಿವಾಸಿ ವೀರಪ್ಪ ಗೌಡ (55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಇವರು ಸಾಲಭಾದೆಯಿಂದ ಮನನೊಂದು ಆತ್ಮಹತ್ಯೆ ಶರಣಾಗಿದ್ದಾರೆ ಎನ್ನಲಾಗಿದೆ. ಮೃತರು ಇಬ್ಬರು ಪುತ್ರರನ್ನು ಅಗಲಿದ್ದಾರೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.  

ವಿಟ್ಲ: ಸಾಲಭಾದೆಯಿಂದ ಮನನೊಂದು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ
Scroll to Top