ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ
(ನ್ಯೂಸ್ ಕಡಬ)newskadaba.com ಮಧ್ಯಪ್ರದೇಶ, ಜ.21. ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ತಂದೆಯ ಸಾವಿನ ಸುದ್ದಿ ತಿಳಿದ 11 ವರ್ಷದ ಬಾಲಕಿ ಬಾವಿಗೆ ಹಾರಿ ಮೃತಪಟ್ಟಿದ್ದಾಳೆಂದು ಪೊಲೀಸರು ತಿಳಿಸಿದ್ದಾರೆ. ಬರ್ಖೇಡಾ ಜಾಗೀರ್ ಗ್ರಾಮದಲ್ಲಿ ಘಟನೆ ನಡೆದಿದೆ ಎಂದು ದೇಹತ್ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ಪೆಕ್ಟರ್ ಪಹಲ್ವಾನ್ ಚೌಹಾನ್ ಹೇಳಿದ್ದಾರೆ. ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಬಾಲಕಿಯ ತಂದೆಯನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ, ಆಸ್ಪತ್ರೆಗೆ ಬರುವಷ್ಟರಲ್ಲಿ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವರ ಸಾವಿನ ಸುದ್ದಿಯನ್ನು ಅವರ […]
ತಂದೆಯ ಸಾವಿನ ಸುದ್ದಿ ತಿಳಿದ ಬಳಿಕ ಬಾವಿಗೆ ಹಾರಿದ 11 ವರ್ಷದ ಬಾಲಕಿ Read More »
ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್





