suicide

ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!!

(ನ್ಯೂಸ್ ಕಡಬ) newskadaba.com ಉಡುಪಿ, ಜ.09.  ಲಾಡ್ಜ್ ವೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಲ್ಪೆಯ ಕಾರ್ತಿಕ್ ಲಾಡ್ಜ್ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡಿರುವವರನ್ನು ಮುಂಬೈ ನಿವಾಸಿ ರಘುರಾಮ್ ಎಂದು ಗುರುತಿಸಲಾಗಿದೆ. ರಾತ್ರಿ ರೂಮ್ ಸೇರಿದವರು ಮತ್ತೆ ಹೊರಬಾರದ ಹಿನ್ನೆಲೆಯಲ್ಲಿ  ಹೋಟೆಲ್ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಮೃತಪಟ್ಟಿರುವುದು ತಿಳಿದುಬಂದಿದೆ.

ಮಲ್ಪೆಯ ಲಾಡ್ಜ್ ನಲ್ಲಿ ವ್ಯಕ್ತಿಯೋರ್ವ ಆತ್ಮಹತ್ಯೆ..!!! Read More »

ಕರಾವಳಿ, ಕ್ರೈಮ್ ನ್ಯೂಸ್

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!!

(ನ್ಯೂಸ್ ಕಡಬ) newskadaba.com ತಿರುವನಂತಪುರಂ, ಜ. 06. ಒಂದೇ ಕುಟುಂಬದ ಮೂವರು ಬೆಂಕಿ ಹಚ್ಚಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಿರುವನಂತಪುರಂ ನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ರಮೇಶ (48), ಪತ್ನಿ ಸುಲಜಾ ಕುಮಾರಿ (46) ಮತ್ತು ಪುತ್ರಿ ರೇಷ್ಮಾ (23) ಎಂದು ಗುರುತಿಸಲಾಗಿದೆ. ರಮೇಶನ್ ಎಂಬವರು ವಿವಿಧ ಉದ್ದೇಶಗಳಿಗಾಗಿ ಖಾಸಗಿ ವ್ಯಕ್ತಿಗಳಿಂದ 12 ಲಕ್ಷ ರೂ. ಸಾಲ ಮಾಡಿದ್ದು, ಬಡ್ಡಿ ಸೇರಿ 40 ಲಕ್ಷ ರೂಪಾಯಿ ಕಟ್ಟುವಂತೆ ಒತ್ತಾಯಿಸಲಾಗಿತ್ತು. ಆಸ್ತಿ, ಮನೆ ಮಾರಿ ಸಾಲ ತೀರಿಸಲು ಯತ್ನಿಸಿದರೂ 

ಸಾಲ ತೀರಿಸಲಾಗದೇ ಒಂದೇ ಕುಟುಂಬದ ಮೂವರು ಆತ್ಮಹತ್ಯೆ..!! Read More »

ಕ್ರೈಮ್ ನ್ಯೂಸ್

ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕೋಲಾರ, ಜ. 06. ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದ ಬಾಲಕನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಉದಯ್ ಕುಮಾರ್ ಎಂದು ಗುರುತಿಸಲಾಗಿದೆ. ಮನೆಯವರು ಈತನಿಗೆ ವಿದ್ಯಾಭ್ಯಾಸದ ಕಡೆ ಹೆಚ್ಚಿನ ಗಮನ ಕೊಡುವಂತೆ ಬುದ್ದಿವಾದ ಹೇಳಿದ್ದರಿಂದ ಮನನೊಂದು ಬಾಲಕ ವಿಷ ಸೇವಿಸಿದ್ದು, ಕೂಡಲೇ ಉದಯ್ ಕುಮಾರ್ ನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು

ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com  ಸುಳ್ಯ, ಜ.03. ಬಾವಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸುಳ್ಯದ ಸಂಪಾಜೆ ಗ್ರಾಮದ ಕಲ್ಲುಗುಂಡಿಯಲ್ಲಿ ಸಂಭವಿಸಿದೆ. ಮೃತರನ್ನು ಬಾಬು ಡಿಸೋಜಾ ಅವರ ಪುತ್ರ ಡೆನಿಸ್ (51) ಎಂದು ಗುರುತಿಸಲಾಗಿದೆ.      ಕಳೆದ ಕೆಲವು ದಿನಗಳಿಂದ ಮಾನಸಿಕವಾಗಿ ಕುಗ್ಗಿ ಹೋಗಿದ್ದರು ಎಂದು ಹೇಳಲಾಗುತ್ತಿದ್ದು ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ ಎನ್ನಲಾಗಿದೆ. ಕಲ್ಲುಗುಂಡಿ ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸಿದ್ದಾರೆ.    

ಸುಳ್ಯ : ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ.03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪ ಸಂಭವಿಸಿದೆ. ಮೃತಪಟ್ಟ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಸುಂದರಿ ಎಂಬವರು ವಿಷ ಸೇವಿಸಿದ್ದು, ಅವರನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎನ್ನಲಾಗಿದೆ.ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ವರದಿ ತಿಳಿಸಿದೆ.  

ಬೆಳ್ತಂಗಡಿ : ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜ. 03. ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟ ಘಟನೆ ಕಲ್ಮಂಜ ಗ್ರಾಮದ ಕಜೆ ಸಮೀಪದ ನಡೆದಿದೆ. ಮೃತ ಮಹಿಳೆಯನ್ನು ಸುಂದರಿ(25) ಎಂದು ಗುರುತಿಸಲಾಗಿದೆ. ಕಳೆದ ಡಿ. 12ರಂದು ವಿಷ ಸೇವಿಸಿದ್ದ ಸುಂದರಿ ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ ಬಳಿಕ ಡಿ. 27ರಂದು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಘಟನೆಯ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ

ಬೆಳ್ತಂಗಡಿ: ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಚಿಕಿತ್ಸೆ ಫಲಿಸದೇ ಮೃತ್ಯು Read More »

ಕರ್ನಾಟಕ, ಕ್ರೈಮ್ ನ್ಯೂಸ್
Crime

ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!!               

(ನ್ಯೂಸ್ ಕಡಬ) newskadaba.com ಬೆಂಗಳೂರು, ಜ. 02. ಮಾಜಿ ಸಚಿವ, ಶಾಸಕ ಅರವಿಂದ ಲಿಂಬಾವಳಿ ಸೇರಿ ಪ್ರಭಾವಿ ರಾಜಕಾರಣಿಗಳ ಹೆಸರು ಬರೆದಿಟ್ಟು ಓರ್ವ ವ್ಯಕ್ತಿ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಪ್ರದೀಪ್ (47) ಎಂದು ಗುರುತಿಸಲಾಗಿದೆ. ಡೆತ್ ನೋಟ್ ನಲ್ಲಿ ಮಹದೇವಪುರ ಕ್ಷೇತ್ರದ ಬಿಜೆಪಿ ಶಾಸಕ ಅರವಿಂದ ಲಿಂಬಾವಳಿ ಸೇರಿದಂತೆ ಒಟ್ಟು 6 ಪ್ರಭಾವಿ ರಾಜಕಾರಣಿಗಳ ಹೆಸರನ್ನು ಉಲ್ಲೇಖಿಸಿ ಕಾರಿನಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಸ್ಥಳಕ್ಕೆ

ಶಾಸಕ ಅರವಿಂದ ಲಿಂಬಾವಳಿ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ..!!                Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಮಲ್ಪೆ, ಡಿ. 31. ಸಮುದ್ರಕ್ಕೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಲ್ಪೆಯಲ್ಲಿ ವರದಿಯಾಗಿದೆ. ಆತ್ಮಹತ್ಯೆ  ಮಾಡಿಕೊಂಡವರನ್ನು ಮಲ್ಪೆಯ ಕೊಡವೂರು ಗ್ರಾಮದ ಅಚ್ಚ್ಯುತ್ ಕಿಣಿ (69) ಎಂದು ಗುರುತಿಸಲಾಗಿದೆ. ಚರ್ಮರೋಗದಿಂದ ಬಳಲುತ್ತಿದ್ದ ಇವರು ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಲ್ಪೆ: ಸಮುದ್ರಕ್ಕೆ ಹಾರಿ ವ್ಯಕ್ತಿ ಆತ್ಮಹತ್ಯೆ..! Read More »

ಕರಾವಳಿ, ಕ್ರೈಮ್ ನ್ಯೂಸ್

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಸುಳ್ಯ, ಡಿ. 26. ಬೆಂಗಳೂರು ಮೂಲದ ವಿದ್ಯಾರ್ಥಿನಿಯೋರ್ವಳು ಹಾಸ್ಟೆಲ್‌ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಸುಳ್ಯದಲ್ಲಿ ಸೋಮವಾರದಂದು ನಡೆದಿದೆ. ಆತ್ಮಹತ್ಯೆಗೆ ಶರಣಾದವರನ್ನು ರಾಮನಾಥಪುರದ ಕಾರಮಂಗಲ ತಾಲೂಕಿನ ಮಾರ್ಲಮಂಗಲ ಪುರುಷೋತ್ತಮ ಎಂಬವರ ಪುತ್ರಿ ಸೋನಿಯಾ (18) ಎಂದು ಗುರುತಿಸಲಾಗಿದೆ. ಈಕೆ ಸುಳ್ಯದ ಖಾಸಗಿ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿಯಾಗಿದ್ದು, ಕುರುಂಜಿಭಾಗ್ ಸಮೀಪದ ಬಿಸಿಎಂ ಹಾಸ್ಟೆಲ್‌ನಲ್ಲಿ ವಾಸವಾಗಿದ್ದಳು. ಸೋನಿಯಾ ಕಾಲೇಜಿಗೆ ಹೋಗದೆ ರೂಂನಲ್ಲಿಯೇ ಉಳಿದುಕೊಂಡಿದ್ದು, ಮಧ್ಯಾಹ್ನ ಊಟಕ್ಕೆ ತಟ್ಟೆ ತರಲೆಂದು ರೂಂ ಬಳಿ ಬಂದಿದ್ದ

ಸುಳ್ಯ: ಪಿಯುಸಿ ವಿದ್ಯಾರ್ಥಿನಿ ನೇಣಿಗೆ ಶರಣು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..!

(ನ್ಯೂಸ್ ಕಡಬ) newskadaba.com ದಾವಣಗೆರೆ. ಡಿ. 24. ವ್ಯಕ್ತಿಯೋರ್ವ ಮಹಿಳೆಯ ಕತ್ತು ಸೀಳಿ ಕೊಲೆ ಮಾಡಿದ ನಂತರ ತಾನೂ ಕೂಡ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ಕೊಲೆಯಾದವರನ್ನು ಚಾಂದ್ ಸುಲ್ತಾನ(28) ಎಂದು ಗುರುತಿಸಲಾಗಿದೆ. ಇವರು ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ಲೆಕ್ಕ ಪರಿಶೋಧಕ ಸಹಾಯಕಿಯಾಗಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆರೋಪಿ ಸಾದತ್ ಹರಿಹರ ಮೂಲದವನಾಗಿದ್ದು, ಮೃತ ಮಹಿಳೆಯನ್ನು ಪ್ರೀತಿಸುತ್ತಿದ್ದ ಎನ್ನಲಾಗಿದೆ. ಸ್ಕೂಟರ್‌ನಲ್ಲಿ ಹೋಗುತ್ತಿದ್ದ ಸಾದತ್, ಸುಲ್ತಾನಳೊಂದಿಗೆ ಮಾತನಾಡಲು ಬಯಸುವುದಾಗಿ ಹೇಳಿದ್ದಾನೆ. ಸ್ವಲ್ಪ ಹೊತ್ತಿನ ನಂತರ

ಮಹಿಳೆಯ ಕೊಲೆಗೈದು ಬಳಿಕ ಆತ್ಮಹತ್ಯೆಗೆ ಯತ್ನಿಸಿದ ಭೂಪ..! Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top