suicide

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ               

(ನ್ಯೂಸ್ ಕಡಬ) newskadaba.com ಹಾವೇರಿ, ಡಿ. 22. ಅವಮಾನ ತಾಳಲಾರದೇ ಒಂದೇ ಕುಟುಂಬದ ಮೂವರು ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಅಗಡಿ ಗ್ರಾಮದಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಭಾರತಿ (38), ಕಿರಣ್ (24) ಹಾಗೂ ಸೌಜನ್ಯ (20) ಎಂದು ಗುರುತಿಸಲಾಗಿದೆ. ಭಾರತಿಯ ಕಿರಿಯ ಮಗ ಕಿರಣ್ ಯುವತಿಯೊಬ್ಬಳನ್ನು ಪ್ರೀತಿಸಿರುವುದೇ ಆತ್ಮಹತ್ಯೆಗೆ ಮೂಲ ಕಾರಣ ಎಂದು ಶಂಕಿಸಲಾಗಿದೆ. ಯುವತಿಯ ಮನೆಯವರು ಕಿರಣ್ ಕುಟುಂಬಸ್ಥರಿಗೆ ಹೊಡೆದಿದ್ದು, ಅಲ್ಲದೇ ನಿಮ್ಮ ಮಗ ನಮ್ಮ ಹುಡುಗಿಯನ್ನು ಓಡಿಸಿಕೊಂಡು ಹೋಗಿದ್ದಾನೆ ಎಂದು […]

ಒಂದೇ ಕುಟುಂಬದ ಮೂವರು ನೇಣು ಬಿಗಿದುಕೊಂಡು ಆತ್ಮಹತ್ಯೆ                Read More »

ಕರ್ನಾಟಕ, ಕ್ರೈಮ್ ನ್ಯೂಸ್

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಹಾಸನ, ಡಿ. 22. ಮದುವೆಯಾದ 7 ತಿಂಗಳಿಗೆ ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಹಾಸನದಲ್ಲಿ ವರದಿಯಾಗಿದೆ. ಮೃತ ಯುವತಿಯನ್ನು ರೋಹಿಣಿ (23) ಎಂದು ಗುರುತಿಸಲಾಗಿದೆ. 7 ತಿಂಗಳ ಹಿಂದೆ ಸುಮಂತ್ ಎಂಬಾತನ ಜೊತೆ ರೋಹಿಣಿ ಮದುವೆಯಾಗಿತ್ತು. 3 ತಿಂಗಳ ಗರ್ಭಿಣಿಯಾಗಿದ್ದ ಈಕೆ ಕೆರೆ ಸಮೀಪ ಬಂದು ಅಲ್ಲಿಯೇ  ಬಟ್ಟೆ ಒಗೆಯುತ್ತಿದ್ದ ಮಹಿಳೆಯರ ಜೊತೆ ಕೆಲಕಾಲ ಮಾತನಾಡಿ, ಸಂಬಂಧಿಕರ ಮನೆಗೆ ಬಂದಿದ್ದೀನಿ ಎಂದು ಮಹಿಳೆಯರಿಗೆ ಹೇಳಿದ್ದಳು. ಇತ್ತ ಮಹಿಳೆಯರು ಬಟ್ಟೆ ಒಗೆದು

3 ತಿಂಗಳ ಗರ್ಭಿಣಿ ಕೆರೆಗೆ ಹಾರಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                    

(ನ್ಯೂಸ್ ಕಡಬ) newskadaba.com ವಿಜಯಪುರ, ಡಿ. 22. ಯುವತಿಯೋರ್ವಳು ಗೋಳಗುಮ್ಮಟ ಮೇಲಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯಪುರದಲ್ಲಿ ಸಂಭವಿಸಿದೆ. ಮೃತ ಯುವತಿಯನ್ನು ಸೌಂದರ್ಯ (23) ಎಂದು ಗುರುತಿಸಲಾಗಿದೆ. ಯುವತಿಯು ಪ್ರಿಯಕರನ ಜೊತೆಗೆ ಗಲಾಟೆ  ಮಾಡಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆಂದು ತಿಳಿದುಬಂದಿದೆ. ಗುಮ್ಮಟದ ಒಳಭಾಗದ ಆವರಣದಿಂದ ಜಿಗಿದಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆತ್ಮಹತ್ಯೆ ಹಿನ್ನೆಲೆಯಲ್ಲಿ ಕೆಲಕಾಲ ಆತಂಕ ಸೃಷ್ಟಿಯಾಗಿತ್ತು. ಅಲ್ಲಿಗೆ ಬಂದಿದ್ದ ಪ್ರವಾಸಿಗರೆಲ್ಲರೂ ಕಂಗಾಲಾಗಿದ್ದಾರೆ ಎಂದು ತಿಳಿದುಬಂದಿದೆ.  

ಗೋಳಗುಮ್ಮಟ ಮೇಲಿಂದ ಜಿಗಿದು ಯುವತಿ ಆತ್ಮಹತ್ಯೆ..!                                     Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಅಪರಿಚಿತ ಮೃತದೇಹದ ಗುರುತು ಪತ್ತೆ..!

(ನ್ಯೂಸ್ ಕಡಬ) newskadaba.com ವಿಟ್ಲ, ಡಿ. 21. ಗುಡ್ಡದಲ್ಲಿ ಪತ್ತೆಯಾಗಿದ್ದ ಅಪರಿಚಿತ ಕೊಳೆತ ಮೃತದೇಹದ ಗುರುತು ಪತ್ತೆಯಾಗಿದೆ. ಮೃತರನ್ನು ಪುಣಚ ಗ್ರಾಮದ ಕೆದುಮೂಲೆ ದಿ. ವೀರಪ್ಪ ನಾಯ್ಕ್ ಎಂಬವರ ಪುತ್ರ ಕಮಲಾಕ್ಷ ಎಂದು ಗುರುತಿಸಲಾಗಿದೆ. ಮನೆಯಿಂದ ಕೆಲಸಕ್ಕೆಂದು ತೆರಳುತ್ತಿದ್ದ ಕಮಲಾಕ್ಷ ರವರು ತುಂಬಾ ಸಮಯದವರೆಗೆ ಮನೆಗೆ ಮರಳಿ ಬರುತ್ತಿರಲಿಲ್ಲ. ಹೀಗೇ ಮಾಡುತ್ತಿದ್ದ ಇವರು ಕೆಲದಿನಗಳ ಹಿಂದೆ ಕೆಲಸಕ್ಕೆಂದು ತೆರಳಿ ಬಳಿಕ ಮನೆಗೆ ಹಿಂತಿರುಗಿ ಬರಲಿಲ್ಲ ಎಂದು ಮನೆಯವರು ಮಾಹಿತಿ ನೀಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಈ ಕುರಿತು

ವಿಟ್ಲ: ಅಪರಿಚಿತ ಮೃತದೇಹದ ಗುರುತು ಪತ್ತೆ..! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..!

(ನ್ಯೂಸ್ ಕಡಬ) newskadaba.com ಬೆಂಗಳೂರು , ಡಿ. 21. ಕಾರಿನಲ್ಲೇ ಸಾಫ್ಟ್ ವೇರ್ ಉದ್ಯೋಗಿಯೋರ್ವರು ವಿಚಿತ್ರವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತರನ್ನು ವಿಜಯ್ ಕುಮಾರ್ (51) ಎಂದು ಗುರುತಿಸಲಾಗಿದೆ. ಇವರು ಐಟಿ ಎಂಜಿನಿಯರ್ ಆಗಿದ್ದರು. ಇವರು ಮಹಾಲಕ್ಷ್ಮಿ ಲೇಔಟ್ ನ ಕುರುಬರಹಳ್ಳಿ ಜಂಕ್ಷನ್ ನಲ್ಲಿ ಕಾರಿನ ನೈಟ್ರೋಜನ್ ಸಿಲಿಂಡರ್ ಲೀಕ್ ಮಾಡಿ, ಗ್ಲಾಸ್ ಕ್ಲೋಸ್  ಮಾಡಿಕೊಂಡು ತಲೆಗೆ ಪ್ಲಾಸ್ಟಿಕ್ ಕವರ್ ಸುತ್ತಿಕೊಂಡಿರೋದನ್ನು ಗಮನಿಸಿ ಅನುಮಾನಗೊಂಡ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಸಾವು ಬದುಕಿನ ನಡುವೆ

ಕಾರಿ ನಲ್ಲೇ ಸಾಫ್ಟ್ ವೇರ್ ಉದ್ಯೋಗಿ ಆತ್ಮಹತ್ಯೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!             

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 21. ಅಂಗವೈಕಲ್ಯತೆಯಿಂದ ಬಳಲುತ್ತಿದ್ದ 10 ವರ್ಷದ ಮಗಳನ್ನು ಕೊಂದು ತಾಯಿಯೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಬ್ಯಾಡರಹಳ್ಳಿಯಲ್ಲಿ ಎಂಬಲ್ಲಿ ಸಂಭವಿಸಿದೆ. ಕೊಲೆಯಾದ ಬಾಲಕಿಯನ್ನು ಪ್ರಿಯಾಂಕಾ (10) ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ಯತ್ನಿಸಿರುವ ತಾಯಿ ಸುಮಾ (28) ಅವರನ್ನು ಸಹೋದರಿ ಮತ್ತು ನೆರೆಹೊರೆಯವರು ರಕ್ಷಿಸಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಸುಮಾ, ಅದರಿಂದ ಬಂದ ವೇತನದಲ್ಲಿ ಜೀವನ ನಿರ್ವಹಣೆ ಮಾಡುತ್ತಿದ್ದರು. ಮಗಳು ಪ್ರಿಯಾಂಕಾಗೆ ಅಂಗವೈಕಲ್ಯವಿತ್ತು, ಹೀಗಾಗಿ ಆಕೆಯನ್ನು ಯಾರಾದರೂ ಒಬ್ಬರು ನೋಡಿಕೊಳ್ಳಬೇಕಾಗಿತ್ತು.

ಮಗಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಯತ್ನ..!              Read More »

ಕರ್ನಾಟಕ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಡಿ. 20. ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಯಶೋಧಾ (70), ಸುಮನ್ (41) ಹಾಗೂ ನರೇಶ್ ಗುಪ್ತಾ(36) ಎಂದು ಗುರುತಿಸಲಾಗಿದ್ದು, ಮೇಲ್ನೋಟಕ್ಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ  ಶಂಕೆ ವ್ಯಕ್ತವಾಗಿದೆ. ಇವರು ಬೆಂಗಳೂರಿನ ಮಹಾಲಕ್ಷ್ಮೀ ಲೇಔಟ್ ನ ಮನೆಯೊಂದರಲ್ಲಿ ವಾಸವಾಗಿದ್ದು, ಮೃತ ಯಶೋದಾರಿಗೆ ಮೂವರು ಮಕ್ಕಳಿದ್ದರು. ಈ ಪೈಕಿ ಒಬ್ಬ ಮಗಳಿಗೆ ಮದುವೆ ಆಗಿ ರಾಜಾಜಿನಗರದಲ್ಲಿ ನೆಲೆಸಿದ್ದರೆ, ಮಗ ನರೇಶ್, ಮತ್ತೋರ್ವ ಪುತ್ರಿ ಸುಮನ್

ಒಂದೇ ಕುಟುಂಬದ ಮೂವರು ಆತ್ಮಹತ್ಯೆ…..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ  

(ನ್ಯೂಸ್ ಕಡಬ) newskadaba.com  ಬೆಂಗಳೂರು, ಡಿ. 15. ಕತ್ತು ಕೊಯ್ದುಕೊಂಡ ಸ್ಥಿತಿಯಲ್ಲಿ ವಿದ್ಯಾರ್ಥಿ ಶವ ಪತ್ತೆಯಾಗಿರುವ ಘಟನೆ ಕಾಲೇಜಿನ ಹಾಸ್ಟೇಲ್ ಒಳಭಾಗದಲ್ಲಿ ಸಂಭವಿಸಿದೆ. ಮೃತ ಯುವಕನನ್ನು ನಿತಿನ್ ( 19 ) ಎಂದು ಗುರುತಿಸಲಾಗಿದೆ. ಮೃತ ವಿದ್ಯಾರ್ಥಿಯು ಬನ್ನೇರುಘಟ್ಟ ಸಮೀಪ ಇಂಜಿನಿಯರಿಂಗ್ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದು, ಕೆರಳ ಮೂಲದ ವಿದ್ಯಾರ್ಥಿಯಾಗಿದ್ದಾನೆಂದು ತಿಳಿದುಬಂದಿದೆ. ಕಾಲೇಜಿನ ಶೌಚಾಲಯದಲ್ಲಿ ಚಾಕುವಿನಿಂದ ತಾನೆ ಚುಚ್ಚಿಕೊಂಡು ಮೃತಪಟ್ಟಿದ್ದಾನೆ ಎಂದು ಶಂಕಿಸಲಾಗಿದೆ.      

ಹಾಸ್ಟೇಲ್ ಟಾಯ್ಲೇಟ್ ನಲ್ಲಿ ಚಾಕುವಿನಿಂದ ಚುಚ್ಚಿ ಯುವಕ ಆತ್ಮಹತ್ಯೆ   Read More »

ಕರ್ನಾಟಕ, ಕ್ರೈಮ್ ನ್ಯೂಸ್

ಹಾಲಿವುಡ್ ನಟ ಸ್ಟೀಫನ್ ಬಾಸ್ ಆತ್ಮಹತ್ಯೆ..?

(ನ್ಯೂಸ್ ಕಡಬ) newskadaba.com ಅಮೇರಿಕಾ, ಡಿ 15. ಹಾಲಿವುಡ್ ನ ಖ್ಯಾತ ನಟ, ಡ್ಯಾನ್ಸರ್, ಹಾಗೂ ಡಿಜೆ ಸ್ಟೀಫನ್ ಬಾಸ್ ಮೃತಪಟ್ಟಿದ್ದಾರೆ. ಇವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗುತ್ತಿದ್ದು ಡಿ. 13 ರಂದು ಅವರ ಮೃತದೇಹ ಹೋಟೇಲೊಂದರ ಕೋಣೆಯಲ್ಲಿ ಪತ್ತೆಯಾಗಿರುವ ಕುರಿತು ವರದಿಯಾಗಿದೆ. ಸ್ಟೀಫನ್ ಬಾಸ್ ಸೋಮವಾರ (ಡಿ. 12) ರಾತ್ರಿ ತಂಗಲು ಹೋಟೆಲ್‌ನಲ್ಲಿ ಚೆಕ್ ಇನ್ ಮಾಡಿದ್ದರು. ಈ ಹೋಟೆಲ್ ತಮ್ಮ ಪತ್ನಿ ಆಲಿಸನ್ ಹೋಲ್ಕರ್ ಮತ್ತು ಅವರ ಮೂವರು ಮಕ್ಕಳೊಂದಿಗೆ ವಾಸಿಸುತ್ತಿದ್ದ ಒಂದು ಮೈಲಿಗಿಂತಲೂ ಕಡಿಮೆ

ಹಾಲಿವುಡ್ ನಟ ಸ್ಟೀಫನ್ ಬಾಸ್ ಆತ್ಮಹತ್ಯೆ..? Read More »

ಅಂತರ್ರಾಷ್ಟ್ರೀಯ ನ್ಯೂಸ್

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು            

(ನ್ಯೂಸ್ ಕಡಬ) newskadaba.com ಹಿರಿಯಡ್ಕ, ಡಿ. 14.  ಮನೆಯಲ್ಲಿ ನಡೆದ ಬೆಂಕಿ ಅವಘಢದಿಂದ ನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ ಶರಣಾದ ಘಟನೆ ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ಎಂಬಲ್ಲಿ ಸಂಭವಿಸಿದೆ. ಮೃತಪಟ್ಟವರನ್ನು ಬೊಮ್ಮರಬೆಟ್ಟು ಗ್ರಾಮದ ಕೊಲ್ಯಾರು ನಿವಾಸಿ ಶಾಂತೇಶ್ ಶೆಟ್ಟಿ ಎಂದು ಗುರುತಿಸಲಾಗಿದೆ. ಇವರ ಮನೆಯ ದನದ ಕೊಟ್ಟಿಗೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸುಟ್ಟು ಹೋಗಿದ್ದು, ಇದರಿಂದ ಕೊಟ್ಟಿಗೆಯಲ್ಲಿದ್ದ ತೆಂಗಿನಕಾಯಿ ಹಾಗೂ ಬೈಹುಲ್ಲು ಸಂಪೂರ್ಣ ಸುಟ್ಟು ಕರಕಲಾಗಿತ್ತು. ಈ ವಿಚಾರದಲ್ಲಿ ಮಾನಸಿಕವಾಗಿ ನೊಂದ ಶಾಂತೇಶ್ ರವರು ಮನೆಯ ಹಿಂಬದಿಯಲ್ಲಿರುವ ಹಲಸಿನ

ಹಿರಿಯಡ್ಕ: ದನದ ಕೊಟ್ಟಿಗೆಯಲ್ಲಿ ಬೆಂಕಿ ಅವಘಡ   ➤ ಮನನೊಂದ ವ್ಯಕ್ತಿ ನೇಣಿಗೆ ಶರಣು             Read More »

ಕರ್ನಾಟಕ, ಕ್ರೈಮ್ ನ್ಯೂಸ್
Scroll to Top