suicide

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಸೆ. 15. ಇಬ್ಬರು ಮಕ್ಕಳೊಂದಿಗೆ ತಾಯಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತೆರಕಣಾಂಬಿ ಹೋಬಳಿಯ ಬೊಮ್ಮನಹಳ್ಳಿ ಗ್ರಾಮದಲ್ಲಿ ಗುರುವಾರದಂದು ತಡರಾತ್ರಿ ನಡೆದಿರುವುದು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೇಘಾ(24) ಹಾಗೂ ಅವರ ಮಕ್ಕಳಾದ ಪುನ್ವಿತಾ(6) ಮತ್ತು ಮನ್ವಿತಾ(3) ಎಂದು ಗುರುತಿಸಲಾಗಿದೆ. ಪತಿ ಧನಂಜಯ ಮತ್ತು ಮನೆಮಂದಿ ಮೇಘಾರಿಗೆ ಚಿತ್ರಹಿಂಸೆ, ಮಾನಸಿಕ ಕಿರುಕುಳ ನೀಡುತ್ತಿದ್ದರೆನ್ನಲಾಗಿದ್ದು, ಇದರಿಂದ ಬೇಸತ್ತ ಮೇಘಾ ತನ್ನಿಬ್ಬರು ಹೆಣ್ಣು ಮಕ್ಕಳೊಂದಿಗೆ ಆತ್ಮಹತ್ಯೆಗೈದಿದ್ದಾರೆ ಎಂದು ತೆರಕಣಾಂಬಿ […]

ಇಬ್ಬರು ಹೆಣ್ಣುಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ Read More »

ಕರ್ನಾಟಕ

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಗಂಗೊಳ್ಳಿ, ಆ. 30. ಅನಾರೋಗ್ಯದಿಂದ ಬಳಲುತ್ತಿದ್ದ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಅಹಮ್ಮದ್‌ ಕುಂಜ್ಞಾ (78) ಎಂದು ಗುರುತಿಸಲಾಗಿದೆ. ಅಸ್ತಮಾ ಮತ್ತು ಉಬ್ಬಸ ಕಾಯಿಲೆಯಿಂದ ಬಳಲುತ್ತಿದ್ದ ಅವರು ಹೊಸಾಡು ಗ್ರಾಮದ ಮೊವಾಡಿ ಗಾಣದಮಕ್ಕಿಯಲ್ಲಿರುವ ಬಂಧುಗಳ ಮನೆಗೆ ಬಂದಿದ್ದರು. ಸಮೀಪದ ಗೇರು ಹಾಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಕುರಿತು ಪ್ರಕರಣ ದಾಖಲಾಗಿದೆ.

ಅನಾರೋಗ್ಯ- ವ್ಯಕ್ತಿ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಣಿಪಾಲ, ಆ. 28. ಆನ್‌ಲೈನ್ ಸಾಲಕ್ಕೆ ಸಂಬಂಧಿಸಿ ಪೋನ್ ಕರೆಗಳಿಂದ ಹೆದರಿ ವ್ಯಕ್ತಿಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಣಿಪಾಲ ಹುಡ್ಕೊ ಕಾಲೋನಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಶಿವಳ್ಳಿಯ ರಾಘವೆಂದ್ರ ಎ.ಶಾನುಭಾಗ್(49) ಎಂದು ಗುರುತಿಸಲಾಗಿದೆ. ಇವರು ಆನ್‌ ಲೈನ್‌ ಆ್ಯಪ್ ಮೂಲಕ ಸಾಲ ತೆಗೆದುಕೊಂಡಿದ್ದರು. ಅದರಿಂದ ಫೋನ್ ಕರೆಗಳು ಬರುತ್ತಿದ್ದ ಕಾರಣದಿಂದಲೋ ಅಥವಾ ಯಾವ ಕಾರಣಕ್ಕೆ ಮನೆಯ ಮಹಡಿಯ ಮೇಲೆ ಫ್ಯಾನಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುವುದಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಆನ್ ಲೈನ್ ಸಾಲ- ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 27. ತನ್ನ ಮೇಲೆ ವಿನಾಕಾರಣ ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಿ ಆ. 22ರಂದು ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದ ಕಟ್ಟತ್ತಾರು, ನಿಡ್ಯಾಣ ನಿವಾಸಿ ಅಬ್ದುಲ್ ನಾಸಿರ್ ರವರು ಚಿಕಿತ್ಸೆ ಫಲಿಸದೇ ಭಾನುವಾರದಂದು ಕೊನೆಯುಸಿರೆಳೆದಿದ್ದಾರೆ. ಆತ್ಮಹತ್ಯೆಗೆ ಯತ್ನಿಸುವ ಮುನ್ನ ‘ನಾನು ಬೆಳ್ಳಾರೆ ಸಮೀಪದ ಅದ್ರಾಮ ಎಂಬವರ ಮನೆಯಲ್ಲಿ ಕಾರು ಚಾಲಕನಾಗಿದ್ದು, ಅದ್ರಾಮ ಮತ್ತು ಕುಟುಂಬದವರು ಸೇರಿ ನನ್ನನ್ನು ಮನೆಗೆ ಕರೆದುಕೊಂಡು ಹೋಗಿ ನನಗೆ ಹೊಡೆದಿದ್ದಾರೆ’ ಎಂದು ಆರೋಪಿಸಿ ನಾಸಿರ್ ವಿಡಿಯೋ ರೆಕಾರ್ಡ್

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 27. ದ್ವಿತೀಯ ಪಿಯುಸಿ ವಿದ್ಯಾರ್ಥಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಶಕ್ತಿನಗರ ನಾಲ್ಯಪದವಿನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಹರ್ಷದ್‌ ಕೌಶಲ್‌ (17) ಎಂದು ಗುರುತಿಸಲಾಗಿದೆ. ನಗರದ ಖಾಸಗಿ ಕಾಲೇಜಿನಲ್ಲಿ ಓದುತ್ತಿದ್ದ ಈತ ಕರಾಟೆ ಪಟುವೂ ಆಗಿದ್ದ. ಗುರುವಾರದಂದು ಸಂಜೆ ಕಾಲೇಜಿನಿಂದ ಮನೆಗೆ ಬಂದಿದ್ದ ಕೌಶಲ್‌ ಈ ಕೃತ್ಯವೆಸಗಿದ್ದಾನೆ‌. ಇನ್ನು ಮನೆಯಲ್ಲಿ ಕೌಶಲ್‌ ಹಾಗೂ ಅಜ್ಜಿ ಮಾತ್ರ ಇದ್ದು, ತಾಯಿ ಮತ್ತು ತಂದೆ ಕೆಲಸಕ್ಕೆ ಹೋಗಿದ್ದರು. ಸಂಜೆಯ ವೇಳೆ

ದ್ವಿತೀಯ ಪಿಯುಸಿ ವಿದ್ಯಾರ್ಥಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೇಕರಿ ಮಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 22. ಬೇಕರಿ ಅಂಗಡಿ ಮಾಲೀಕ ಮನೆಯಲ್ಲೇ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಳ್ಳಾಲ ಪೊಲೀಸ್‌ ಠಾಣಾ ವ್ಯಾಪ್ತಿಯ ಕುತ್ತಾರು ಸಮೀಪದ ಶಾಂತಿಬಾಗ್ ಎಂಬಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಮೂಲತಃ ಹಾಸನ ಜಿಲ್ಲೆಯ ಹಳೇಬೀಡು ರಸ್ತೆಯ ಬಲ್ಲೇನಹಳ್ಳಿ ನಿವಾಸಿ ರುದ್ರೇಶ್‌ ಎಂದು ಗುರುತಿಸಲಾಗಿದೆ. ಮಾಡಿಕೊಂಡವರು. ಇವರು ಪತ್ನಿ ಹಾಗೂ ಇಬ್ಬರು ಮಕ್ಕಳೊಂದಿಗೆ ಶಾಂತಿಬಾಗ್‌ ಬಳಿಯ ಬಾಡಿಗೆ ಮನೆಯೊಂದರಲ್ಲಿ ನೆಲೆಸಿದ್ದರು. ಹಾಸನದಿಂದ 12 ವರ್ಷಗಳ ಹಿಂದೆ ಬಂದಿದ್ದ ರುದ್ರೇಶ್‌ ಕುತ್ತಾರು

ಬೇಕರಿ ಮಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಆ. 22. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ಶಾಲನ್ನು ಕೊರಳಿಗೆ ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಮಹಿಳೆಯನ್ನು ಪುತ್ತೂರು ತಾಲೂಕಿನ ಕೋಡಿಂಬಾಡಿ ಗ್ರಾಮದ ದಿವ್ಯಾ ಎಂದು ಗುರುತಿಸಲಾಗಿದೆ. ಆದಿತ್ಯವಾರದಂದು ರಜೆ ಹಿನ್ನೆಲೆ ಪತಿ ಜಯರಾಮ ಮತ್ತು ಮಕ್ಕಳು ಬೆಳಂದೂರಿನಲ್ಲಿರುವ ತಂಗಿಯ ಮನೆಗೆ ಹೋಗಿದ್ದರು. ಮಧ್ಯಾಹ್ನ ಮನೆಗೆ ಹಿಂದಿರುಗುವಾಗ ಮನೆಯಲ್ಲಿ ದಿವ್ಯಾ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಘಟನೆ ಕುರಿತು ಮೃತರ ತಾಯಿ ನೀಡಿದ

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬ್ರಹ್ಮಾವರ, ಆ. 21. ಗೆಳತಿಯ ಸಾವಿನಿಂದ ಮಾನಸಿಕವಾಗಿ ನೊಂದಿದ್ದ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬ್ರಹ್ಮಾವರ ಸಮೀಪದ ನೀಲಾವರ ಬಾವಲಿಕುದ್ರುವಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಬಾವಲಿಕುದ್ರು ನಿವಾಸಿ ಸುಜಿತ್ ಡೇವಿಡ್ ಡಿಸೋಜಾ (21) ಎಂದು ಗುರುತಿಸಲಾಗಿದೆ. ಖಾಸಗಿ ಕಾಲೇಜೊಂದರಲ್ಲಿ 2 ನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಸುಜಿತ್ ಪ್ರೀತಿಸುತ್ತಿದ್ದ ಹುಡುಗಿ ಕೆಲ ದಿನಗಳ ಹಿಂದೆ ಮೃತಪಟ್ಟಿದ್ದಳು. ಇದೇ ವಿಚಾರವಾಗಿ ಮಾನಸಿಕವಾಗಿ ಕುಗ್ಗಿಹೋಗಿದ್ದ ಸುಜಿತ್, ಭಾನುವಾರದಂದು ಮನೆಯಲ್ಲೇ ನೇಣು

ಪ್ರೇಯಸಿ ಸಾವಿನಿಂದ ಬೇಸತ್ತಿದ್ದ ಯುವಕ ಆತ್ಮಹತ್ಯೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿವಾಹಿತ ಮಹಿಳೆ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಆ. 21. ಮನೆಯಲ್ಲಿ ಯಾರೂ ಇಲ್ಲದ ವೇಳೆ ವಿವಾಹಿತ ಮಹಿಳೆಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಳಂಜ ಎಂಬಲ್ಲಿ ಭಾನುವಾರ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕ್ರಿಸ್ಟಾ ಅರೇಂಜರ್ ನ ಆಲ್ವಿನ್ ಪಿಂಟೋ ಅವರ ಪತ್ನಿ ಸಿಂಥಿಯಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಈ ಕುರಿತು ವೇಣೂರು ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ವಿವಾಹಿತ ಮಹಿಳೆ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ

(ನ್ಯೂಸ್ ಕಡಬ) newskadaba.com ಉಳ್ಳಾಲ, ಆ. 03. ಡಿಪ್ಲೊಮಾಗೆ ಸೇರ್ಪಡೆಗೊಂಡ ಮೊದಲ ದಿನವೇ ಮನೆಯವರು ಖರ್ಚಿಗೆ ಹಣ ಕೊಡಲಿಲ್ಲವೆಂದು ಮನನೊಂದು ವಿದ್ಯಾರ್ಥಿಯೊಬ್ಬ ಮನೆಯೊಳಗೆ ನೇಣಿಗೆ ಶರಣಾಗಿರುವ ಘಟನೆ ಕುತ್ತಾರ್ ಸುಭಾಷ್ ನಗರದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಸುಭಾಷನಗರದ ಸುಶಾಂತ್ (17) ಎಂದು ಗುರುತಿಸಲಾಗಿದೆ. ಪ್ರಥಮ ಪಿಯುಸಿಯ ಮುಗಿಸಿದ್ದ ಸುಶಾಂತ್ ಬಳಿಕ ಮೆಕ್ಯಾನಿಕಲ್ ಡಿಪ್ಲೊಮಾ ನಡೆಸುವ ಆಸಕ್ತಿ ವಹಿಸಿದ್ದರಿಂದ ಹೆತ್ತವರು ಆತನನ್ನು ಸೇರಿಸಿದ್ದರು. ಈ ವೇಳೆ ರೂ. 500 ಕೊಟ್ಟು ಕಾಲೇಜಿಗೆ ಕಳುಹಿಸಿದ್ದರು. ಇಂದು ಬೆಳಿಗ್ಗೆ ಮತ್ತೆ

ಖರ್ಚಿಗೆ ಹಣ ಕೊಡಲಿಲ್ಲವೆಂದು ನೇಣಿಗೆ ಶರಣಾದ ವಿದ್ಯಾರ್ಥಿ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top