ಯುವಕ ನೇಣುಬಿಗಿದು ಆತ್ಮಹತ್ಯೆ
(ನ್ಯೂಸ್ ಕಡಬ) newskadaba.com ಸುಳ್ಯ, ಆ. 01. ಬಾಲಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅರಂತೋಡು ಗ್ರಾಮದ ಬಿಳಿಯಾರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೂಸಾ ಎಂಬವರ ಪುತ್ರ ಹನ್ಸೀಫ್ (17) ಎಂದು ಗುರುತಿಸಲಾಗಿದೆ. ಹನ್ಸೀಫ್ ಅವರ ತಾಯಿ ಎರ್ನಾಕುಲಂ ಗೆ ಹೋಗಿದ್ದ ವೇಳೆ ಮನೆಯಲ್ಲಿ ಈತ ಒಬ್ಬನೇ ಇದ್ದು, ಸಂಜೆ ವೇಳೆ ಅರಂತೋಡಿನ ತನ್ನ ಅಜ್ಜಿ ಮನೆಗೆ ಹೋಗಿ ಮಾತನಾಡಿ ಪುನಃ ಮನೆಗೆ ಮರಳಿದ್ದ ಎನ್ನಲಾಗಿದೆ. ರಾತ್ರಿ ತಾಯಿ ಫೋನ್ ಮಾಡಿ ಮಾತನಾಡಿದ್ದು, ಬಳಿಕ […]
ಯುವಕ ನೇಣುಬಿಗಿದು ಆತ್ಮಹತ್ಯೆ Read More »
ಕರಾವಳಿ, ಕ್ರೈಮ್ ನ್ಯೂಸ್




