suicide

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.08. ಕಡಬದ ಯುವಕನೋರ್ವ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಶುಕ್ರವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಾಲೂಕಿನ ಕಾಣಿಯೂರು ಕಾಯ್ಮಣ ನಿವಾಸಿ ದಿವಾಕರ್ (36) ಎಂದು ಗುರುತಿಸಲಾಗಿದೆ. ಅನಾರೋಗ್ಯದಿಂದ ಬಳಲುತ್ತಿದ್ದ ದಿವಾಕರ್ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದರು ಎನ್ನಲಾಗಿದೆ. ಶುಕ್ರವಾರದಂದು ಆಸ್ಪತ್ರೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಕಡಬದ ಯುವಕ ಮಂಗಳೂರಿನಲ್ಲಿ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ

ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ವಿಟ್ಲ, ಜು. 08. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಮೇಗಿನಪೇಟೆಯಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ವಿಟ್ಲ ಮೇಗಿನಪೇಟೆ ನಿವಾಸಿ ಗುರುವಪ್ಪರವರ ಪುತ್ರ, ವಿಟ್ಲ ಸರಕಾರಿ ಆಸ್ಪತ್ರೆಯಲ್ಲಿ ಡಿ ಗ್ರೂಪ್ ನೌಕರರಾಗಿ ಕೆಲಸ ಮಾಡುತ್ತಿದ್ದ ಪ್ರಶಾಂತ್ (30) ಎಂದು ಗುರುತಿಸಲಾಗಿದೆ.ಪ್ರಶಾಂತ್‌ ರವರು ಶುಕ್ರವಾರದಂದು ಸಂಜೆ ಮನೆಯಲ್ಲಿ ಯಾರೂ ಇಲ್ಲದ ಸಂದರ್ಭ ಮನೆಯ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸ್ಥಳೀಯರು ಬಂದು ನೋಡಿದಾಗ ಮನೆಯೊಳಗಡೆ ಪ್ರಶಾಂತ್ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ

ವಿಟ್ಲ: ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜು. 03. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಗೂಡಿನಬಳಿ ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಚೆರಿಯೆಮೋನು ಎಂಬವರ ಪುತ್ರ ಜಾಫರ್ (24) ಎಂದು ಗುರುತಿಸಲಾಗಿದೆ. ಕೂಲಿ ಕೆಲಸ ಮಾಡುತ್ತಿದ್ದ ಜಾಫರ್ ತನ್ನ ಮನೆಯ ಕೊಠಡಿಯಲ್ಲಿ ಫ್ಯಾನ್ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಮೃತ ಯುವಕ ತಂದೆ, ತಾಯಿ ಹಾಗೂ 6 ಮಂದಿ ಸಹೋದರರು ಹಾಗೂ ನಾಲ್ವರು ಸಹೋದರಿಯರನ್ನು ಅಗಲಿದ್ದಾನೆ. ಘಟನೆ ಬಗ್ಗೆ ಬಂಟ್ವಾಳ ನಗರ ಪೊಲೀಸರು ಪ್ರಕರಣ

ಬಂಟ್ವಾಳ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕಡಬ, ಜೂ.24. ಕೋಡಿಂಬಾಳ ಸಮೀಪದ ನೆಕ್ಕಿಲಾಡಿ ಗ್ರಾಮದ ಕೋರಿಯರ್ ಎಂಬಲ್ಲಿ ಕುಮಾರಾಧಾರ ನದಿಗೆ ವ್ಯಕ್ತಿಯೋರ್ವರು ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶನಿವಾರದಂದು ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಬ್ಬರ್ ಕಟ್ಟಿಂಗ್ ಕೆಲಸಕ್ಕೆಂದು ಸಕಲೇಶಪುರದಿಂದ ಕೋಡಿಂಬಾಳಕ್ಕೆ ಬಂದಿದ್ದ ಸಕಲೇಶಪುರ ಬಾಲಗದ್ದೆ ನಿವಾಸಿ ಧರ್ಮಯ್ಯ (40) ಎಂದು ಗುರುತಿಸಲಾಗಿದೆ. ಧರ್ಮಯ್ಯ ತನ್ನ ಶೂವನ್ನು ನದಿಯ ಬದಿಯಲ್ಲಿಟ್ಟು ನದಿಗೆ ಹಾರಿರುವ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಕಡಬ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಸಾರ್ವಜನಿಕರ ಸಹಕಾರದಿಂದ ಶೌರ್ಯ ತಂಡದ

ಕಡಬ: ಕುಮಾರಧಾರಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ➤ ಮೃತದೇಹ ಪತ್ತೆ Read More »

ಕರಾವಳಿ, ಕ್ರೈಮ್ ನ್ಯೂಸ್

ಒಂದೇ ಕುಟುಂಬದ ಮೂವರು ನೇಣಿಗೆ ಶರಣು

(ನ್ಯೂಸ್ ಕಡಬ) newskadaba.com ಚಾಮರಾಜನಗರ, ಜೂ. 23. ಒಂದೇ ಮನೆಯ ಮೂವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಬೇಡರಪುರ ಗ್ರಾಮದಲ್ಲಿ ನಡೆದಿದೆ. ಮೃತರನ್ನು ಮಹಾದೇವಪ್ಪ, ಆತನ ಪತ್ನಿ ಸವಿತಾ ಹಾಗೂ ಮಗಳು ಸಿಂಚನಾ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಸ್ಥಳಕ್ಕೆ ಚಾಮರಾಜನಗರ ಗ್ರಾಮಾಂತರ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಒಂದೇ ಕುಟುಂಬದ ಮೂವರು ನೇಣಿಗೆ ಶರಣು Read More »

ಕರ್ನಾಟಕ, ಕ್ರೈಮ್ ನ್ಯೂಸ್

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜೂ. 23. ರೈಲ್ವೇ ಹಳಿಗೆ ತಲೆಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಡಬ ತಾಲೂಕಿನ ನೆಟ್ಟಣದಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಕಡಬ ತಾಲೂಕಿನ ಐನೆಕಿದು ಗ್ರಾಮದ ಪೈಲಾಜೆ ನಿವಾಸಿ ಧರ್ಮರಾಜ ಮುತ್ಲಾಜೆ (45) ಎಂದು ಗುರುತಿಸಲಾಗಿದೆ. ಎಲಿಮಲೆಯ ರಬ್ಬರ್ ಪ್ಯಾಕ್ಟರಿಯೊಂದರಲ್ಲಿ ಕೆಲಸಕ್ಕಿದ್ದ ಅವರು ಕೆಲ ಸಮಯದಿಂದ ಕೆಲಸಕ್ಕೆ ಗೈರು ಹಾಜರಾಗುತ್ತಿದ್ದರು ಎಂದೆನ್ನಲಾಗಿದ್ದು, ಇದೀಗ ಗೂಡ್ಸ್ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವರದಿಯಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಬ್ರಹ್ಮಣ್ಯ: ಗೂಡ್ಸ್ ರೈಲಿನಡಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) com ಉಳ್ಳಾಲ, ಜೂ. 22. ಮಾನಸಿಕವಾಗಿ ನೊಂದ ವ್ಯಕ್ತಿಯೋರ್ವ ಡೆತ್ ನೋಟ್ ಬರೆದಿಟ್ಟು, ಆತ್ಮಹತ್ಯೆ ಮಾಡಿಕೊಂಡ ಘಟನೆ ಉಳ್ಳಾಲ ತೊಕ್ಕೊಟ್ಟು ಸಮೀಪದ ಕಾಪಿಕಾಡು, ಸತ್ಯ ನಾರಾಯಣ ಕಂಪೌಂಡ್ ನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ನಿತಿನ್ ಪೂಜಾರಿ ಎಂದು ಗುರುತಿಸಲಾಗಿದೆ. ನೆರೆಮನೆಯಲ್ಲಿ ಬೀಡಿ ಕಟ್ಟುತ್ತಿದ್ದ ತಾಯಿ ಬಂದು ಮನೆಯ ಬಾಗಿಲು ಬಡಿದಾಗ ತೆರೆಯದೇ ಇದ್ದುದರಿಂದ ಬಾಗಿಲ ಎಡೆಯಿಂದ ನೋಡಿದಾಗ ಮಗ ಫ್ಯಾನಿಗೆ ನೇಣುಬಿಗಿದ ವಿಚಾರ ಬೆಳಕಿಗೆ ಬಂದಿದೆ. ಮೃತದೇಹದ ಪಕ್ಕ ಡೆತ್ ನೋಟ್ ಪತ್ತೆಯಾಗಿದ್ದು,

ಮಾನಸಿಕ ಹಿಂಸೆ ಆರೋಪ ➤ ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬೆಳ್ತಂಗಡಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜೂ. 22.  ನೆರಿಯದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳೂರಿನಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೆರಿಯ ಗ್ರಾಮದ ನೆಕ್ಕರೆಯ ನಿವಾಸಿ ದಾಸ್ ಎಂಬವರ ಮಗಳು ಆದೀರಾ (19) ಎಂದು ಗುರುತಿಸಲಾಗಿದೆ. ಇವರು ಜೂ. 18 ರಂದು ಆದಿತ್ಯವಾರ ರಾತ್ರಿ ಊಟದ ಬಳಿಕ ಒಂದು ಕೋಣೆಯಲ್ಲಿ ಅದಿರಾ, ಮತ್ತೊಂದು ಕೋಣೆಯಲ್ಲಿ ನರೇಂದ್ರ ಮತ್ತು ರೋಹಿತ್ ಮಲಗಿದ್ದರೆನ್ನಲಾಗಿದೆ. ಆದರೆ ಜೂನ್ 19 ಸೋಮವಾರದಂದು ಬೆಳಗ್ಗೆ 8 ಗಂಟೆಗೆ ಎದ್ದು ನೋಡುವಾಗ ಆದಿರಾ

ಬೆಳ್ತಂಗಡಿ: ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ನೇಣುಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21.ಕ್ಷುಲ್ಲಕ ಕಾರಣಕ್ಕೆ ಶಾಲಾ ವಿದ್ಯಾರ್ಥಿನಿಯೋರ್ವಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರ ಹೊರವಲಯದ ಪಾಲ್ದಾನೆ ಬಳಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಎಂದು ಗುರುತಿಸಲಾಗಿದೆ. ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರದಂದು ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಇದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಈ ಕುರಿತು ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ

ಮಂಗಳೂರು: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು Read More »

ಕರಾವಳಿ, ಕ್ರೈಮ್ ನ್ಯೂಸ್

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಳ್ಳಾಲ, ಜೂ. 17. ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಇಲ್ಲಿನ ಠಾಣಾ ವ್ಯಾಪ್ತಿಯ ತಲಪಾಡಿ ಕೆ.ಸಿ.ನಗರದಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಮೊಹಮ್ಮದ್‌ ನೂಹ್ಮನ್‌ (19) ಎಂದು ಗುರುತಿಸಲಾಗಿದೆ. ಈತ ಮನೆಯ ಕೊಠಡಿಯೊಳಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು, ಮನೆಮಂದಿ ಬಾಗಿಲು ಒಡೆದು ನೋಡಿದಾಗ ಇಂದು ಬೆಳಿಗ್ಗೆ ಘಟನೆ ಬೆಳಕಿಗೆ ಬಂದಿದೆ. ಘಟನೆಗೆ ಕಾರಣ ತಿಳಿದುಬಂದಿಲ್ಲ. ಈ ಕುರಿತು ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಉಳ್ಳಾಲ: ನೇಣುಬಿಗಿದು ಯುವಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top