suicide

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 12. ವಿದ್ಯಾರ್ಥಿನಿಯೋರ್ವಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಪಡೀಲಿನ ಹಾಸ್ಟೆಲ್ ನಲ್ಲಿ ಸಂಭವಿಸಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯನ್ನು ಕೊಕ್ಕಡ ಗ್ರಾಮದ ನಿವಾಸಿ ಶ್ರೀಧರ ಆಚಾರ್ಯ ಹಾಗೂ ಪುಷ್ಪ ದಂಪತಿಗಳ ಪುತ್ರಿ ರೇಖಾ(15) ಗುರುತಿಸಲಾಗಿದೆ. ಈಕೆಯ ತಾಯಿ ಪುಷ್ಪ ಅವರು ಕಳೆದ ವರ್ಷ ನಿಧನ ಹೊಂದಿದ್ದು. ಬಳಿಕ ರೇಖಾ ಮಾನಸಿಕವಾಗಿ ಕುಗ್ಗಿ ಹೋಗಿದ್ದಳು. ಕೊಕ್ಕಡ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಆಕೆಯನ್ನು ಪುತ್ತೂರಿನ ಪಡಿಲ್ ಹಾಸ್ಟೆಲ್‌ಗೆ ಸೇರಿಸಲಾಗಿತ್ತು. ಆರಂಭದಲ್ಲಿ ಹಾಸ್ಟೆಲಿಗೆ […]

ಪುತ್ತೂರು: ವಿಷ ಸೇವಿಸಿ ಹಾಸ್ಟೆಲ್ ವಿದ್ಯಾರ್ಥಿನಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು

(ನ್ಯೂಸ್ ಕಡಬ) newskadaba.com  ಬಂಟ್ವಾಳ, ಜೂ 12. ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವಿವಾಹಿತ ಮಹಿಳೆಯೋರ್ವರು ಚಿಕಿತ್ಸೆಗೆ ಸ್ಪಂದಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿ ನಡೆದಿದೆ. ಮೃತಪಟ್ಟವರನ್ನು ಮಂಗಳೂರು ತಾಲೂಕು ಯಯ್ಯಾಡಿ ಗ್ರಾಮದ ಕೊಂಚಾಡಿ ಸುರೇಶ್ ಚೌಟ ರವರ ಪುತ್ರಿ ಪ್ರೀತಿ ಶೆಟ್ಟಿ(37) ಎಂದು ಗುರುತಿಸಲಾಗಿದೆ. ಪ್ರೀತಿ‌ ಶೆಟ್ಟಿಯವರು ವಿವಾಹಿತರಾಗಿದ್ದು, ತನ್ನ ಮಗುವನ್ನು ಕಳೆದುಕೊಂಡ ಹಿನ್ನೆಲೆ ಮಾನಸಿಕವಾಗಿ ನೊಂದಿದ್ದ ಇವರು ಜೂ. 09 ರಂದು ಕರೋಪಾಡಿ ಗ್ರಾಮದ ಕಲಾಯಿಗುತ್ತು ಎಂಬಲ್ಲಿರುವ ಮನೆಯಲ್ಲಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 09. ದ.ಕ. ಜಿಲ್ಲಾಧಿಕಾರಿ ಕಚೇರಿ ವಾಹನದ ಚಾಲಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಂಗ್ರಕೂಳೂರು ಎಂಬಲ್ಲಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡವರನ್ನು ಬಾಲಕೃಷ್ಣ (58) ಎಂದು ಗುರುತಿಸಲಾಗಿದೆ.  ಬಂಗ್ರಕೂಳೂರು ಮಾಲಾಡಿ ಕೋರ್ಟ್‌ ಬಳಿ ನೆಲೆಸಿದ್ದ ಇವರು ಈ ಹಿಂದೆ ಆರೋಗ್ಯ ಇಲಾಖೆಯಲ್ಲಿ ಚಾಲಕರಾಗಿದ್ದರು. ಬಳಿಕ ಅಪರ ಜಿಲ್ಲಾಧಿಕಾರಿಯ ಕಾರಿನ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಹೃದಯ ಹಾಗೂ ಕರುಳಿನ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ. ಗುರುವಾರದಂದು ತನ್ನ ಮನೆಯ ಮಹಡಿಗೆ

ಮಂಗಳೂರು: ಜಿಲ್ಲಾಧಿಕಾರಿ ಕಛೇರಿ ವಾಹನ ಚಾಲಕ ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ

(ನ್ಯೂಸ್ ಕಡಬ) newskadaba.com ಹಾವೇರಿ, ಜೂ. 07. ಪರಸ್ಪರ ಪ್ರೀತಿಸುತ್ತಿದ್ದ ಜೋಡಿಯೊಂದು ಸ್ಲೀಪರ್ ಕೋಚ್ ಬಸ್‌‌ನಲ್ಲಿ ವಿಷ ಸೇವಿಸಿದ್ದು, ಈ ಪೈಕಿ ಯುವತಿ ಮೃತಪಟ್ಟು, ಯುವಕ ಅಸ್ವಸ್ಥಗೊಂಡ ಘಟನೆ ಹಾವೇರಿಯಲ್ಲಿ ನಡೆದಿದೆ. ಆತ್ಮಹತ್ಯೆಗೆ ಯತ್ನಿಸಿದವರನ್ನು ಬೆಂಗಳೂರು ಮೂಲದ ವಿದ್ಯಾರ್ಥಿನಿ ಹೇಮಾ ಹಾಗೂ ಬಾಗಲಕೋಟೆ ಮೂಲದ ಅಖಿಲ್ ಎಂದು ಗುರುತಿಸಲಾಗಿದೆ. ಮುಂಬೈಗೆ ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್ ನಲ್ಲಿ ಈ ಘಟನೆ ನಡೆದಿದ್ದು, ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಚಳಗೇರಿ ಟೋಲ್ ಬಳಿ ಬಸ್ ನಿಲ್ಲಿಸಿದಾಗ ಘಟನೆ ಬೆಳಕಿಗೆ ಬಂದಿದೆ.

ಬಸ್ ನಲ್ಲಿ ಆತ್ಮಹತ್ಯೆಗೆ ಯತ್ನಿಸಿದ ಜೋಡಿ ➤ ಯುವತಿ ಮೃತ್ಯು, ಯುವಕ ಗಂಭೀರ Read More »

ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಮೇ.31. ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ. ಅಳಕೆ‌ಮಜಲು ನಿವಾಸಿ ಯುವಕ ಧೀರಜ್ (30) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಧೀರಜ್ ಬಿಸಿ ರೋಡ್ ಬಳಿ ಹೋಂಡಾ ಶೋರೂಂ ನಲ್ಲಿ ಕೆಲಸ‌ ಮಾಡುತ್ತಿದ್ದರು ಎನ್ನಲಾಗಿದೆ. ಧೀರಜ್ ಸಾವಿಗೆ ಕಾರಣ ತಿಳಿದು ಬಂದಿಲ್ಲ.  

ವಿಟ್ಲ: ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ Read More »

ಕರಾವಳಿ

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ಬೈಂದೂರು, ಮೇ.29. ಯುವತಿಯೋರ್ವಳು ನಿರುದ್ಯೋಗದಿಂದ ಮನನೊಂದು ಡೆತ್‌ ನೋಟ್‌ ಬರೆದು  ಆತ್ಮಹತ್ಯೆ ಮಾಡಿಕೊಂಡ ಘಟನೆ ಬೈಂದೂರು ಎಂಬಲ್ಲಿ ಸಂಭವಿಸಿದೆ. ಕಾಲ್ತೊಡು ಗ್ರಾಮದ ಸಿಗೇಅಡಿ ನಿವಾಸಿ ಪ್ರಮೋದಾ ಶೆಟ್ಟಿ ಅವರ ಪುತ್ರಿ  ಗೌತಮಿ (22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಎಂ.ಕಾಂ. ಪದವಿ ಪಡೆದಿದ್ದ ಗೌತಮಿಯು ಇತ್ತೀಚೆಗೆ ಬ್ಯಾಂಕ್‌ ಪರೀಕ್ಷೆ ಮತ್ತು ಕಂಪೆನಿಯಲ್ಲಿ ಉದ್ಯೋಗ ಪಡೆಯಲು ಪರೀಕ್ಷೆಗಳನ್ನು ಬರೆದರೂ ಕೂಡ ಆಕೆಗೆ ಉದ್ಯೋಗ ಸಿಗಲ್ಲಿಲ್ಲ ಹೀಗಾಗಿ ಯುವತಿ ಮನೆಯ ಮಹಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ

ನಿರುದ್ಯೋಗದಿಂದ ಮನನೊಂದು ಯುವತಿಯೋರ್ವಳು ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ

(ನ್ಯೂಸ್ ಕಡಬ)newskadaba.com ವಿಟ್ಲ, ಏ.04. ಮಹಿಳೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಟ್ಲ ಎಂಬಲ್ಲಿ ನಡೆದಿದೆ. ಯಮುನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಈ ಬಗ್ಗೆ ಅವರ ಪುತ್ರ ಉಮೇಶ್ ಪೂಜಾರಿ ವಿಟ್ಲ ಪೊಲೀಸರಿಗೆ ದೂರು ನೀಡಿದ್ದು, ತನ್ನ ತಾಯಿಗೆ ಸಕ್ಕರೆ ಕಾಯಿಲೆ, ರಕ್ತದ ಒತ್ತಡವಿದ್ದು, ಔಷಧ ತೆಗೆದುಕೊಂಡರೂ ಗುಣವಾಗದ ಹಿನ್ನಲೆಯಲ್ಲಿ ಜಿಗುಪ್ಸೆಗೊಂಡು ಮನೆಯ ಊಟದ ಕೋಣೆಯ ಛಾವಣಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ. ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎನ್ನಲಾಗಿದೆ.

ವಿಟ್ಲ: ಮಹಿಳೆ ನೇಣು ಬಿಗಿದು ಆತ್ಮಹತ್ಯೆ Read More »

ಕರಾವಳಿ, ಕ್ರೈಮ್ ನ್ಯೂಸ್

➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ

(ನ್ಯೂಸ್ ಕಡಬ) newskadaba.com. ಮಂಗಳೂರು,ಮಾ.31.  ಮಂಡ್ಯ ಕೌಟುಂಬಿಕ ಕಲಹಕ್ಕೆ ಮನನೊಂದು ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದು, ವಿಷಯ ತಿಳಿದ  ಪತಿ ಕೂಡ ಸಾವಿಗೆ ಶರಣಾದ ಘಟನೆ ಶ್ರೀರಂಗ ಪಟ್ಟಣದ ಕೆ.ಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಪುರುಷೋತ್ತಮ (45), ವಿದ್ಯಾ(32) ಆತ್ಮಹತ್ಯೆ ಮಾಡಿಕೊಂಡ ದಂಪತಿಗಳು ಪತಿ ಕೆಲಸಕ್ಕೆ ತೆರಳಿದಾಗ ಪತ್ನಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷಯ ತಿಳಿದ ಪತಿ ಕೂಡ ಆತ್ಮಹತ್ಯೆಗೆ ಶರಣಾಗಿದ್ದು. ಇಬ್ಬರು ಮಕ್ಕಳು ಅನಾಥರಾಗಿದ್ದಾರೆ.

➤ ಪತ್ನಿ ಆತ್ಮಹತ್ಯೆ ಸುದ್ದಿ ತಿಳಿದು ಸಾವಿಗೆ ಶರಣಾದ ಪತಿ ➤ ಮಕ್ಕಳಿಬ್ಬರು ಅನಾಥ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ 

(ನ್ಯೂಸ್ ಕಡಬ)newskadaba.com  ಕಡಬ, ಮಾ.31. ಯುವಕನೋರ್ವ ಸಾಯುವ ಕುರಿತಾಗಿ ವಾಟ್ಸ್ಯಾಪ್ ಸ್ಟೇಟಸ್ ಹಾಕಿ ಬಳಿಕ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ‌ಮಾಡಿಕೊಂಡ ಘಟನೆ ಕಡಬದಲ್ಲಿ ವರದಿಯಾಗಿದೆ. ಕಡಬ ತಾಲೂಕಿನ ಇಚಿಲಂಪಾಡಿ ಗ್ರಾಮದಲ್ಲಿ ಘಟನೆ ಸಂಭವಿಸಿದ್ದು, ಈ ಘಟನೆ ನಡೆದಿದ್ದು ಮೃತ ಯುವಕ  ರೆನೀಶ್ (27 ವರ್ಷ) ಎಂದು ಗುರುತಿಸಲಾಗಿದೆ.  

ಕಡಬ: ಮರವೊಂದಕ್ಕೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ  Read More »

ಕರಾವಳಿ, ಕ್ರೈಮ್ ನ್ಯೂಸ್

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!       

(ನ್ಯೂಸ್ ಕಡಬ)newskadaba.com ಮಂಗಳೂರು, ಮಾ.31. ಮಂಗಳೂರು ನಗರದ ಕೆ ಎಸ್ ರಾವ್ ರಸ್ತೆಯಲ್ಲಿನ ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಸಾಮೂಹಿಕವಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಮೃತರನ್ನು ದೇವೇಂದ್ರ (46) ಅವರ ಪತ್ನಿ ಮತ್ತು 2 ಮಕ್ಕಳು ಎಂದು ಗುರುತಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡವರು ಮೈಸೂರಿನ ವಾಣಿ ವಿಲಾಸದವರೆಂದು ತಿಳಿದು ಬಂದಿದ್ದು, ಪಕ್ಕದಲ್ಲೇ ಡೆತ್ ನೋಟು ಕೂಡ ಪತ್ತೆಯಾಗಿದೆ ಎನ್ನಲಾಗಿದೆ. ಇನ್ನು ನಾಲ್ವರ ಪೈಕಿ ಓರ್ವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ್ರೆ, ಉಳಿದ ಮೂವರು ಮಲಗಿದ ಸ್ಥಿತಿಯಲ್ಲಿ

ಮಂಗಳೂರು: ಲಾಡ್ಜ್ ವೊಂದರಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ..!        Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top