ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.22  ಸುಳ್ಯ: ಮರ್ಕಂಜ ಭಾಗದ ಪಾರೆಪ್ಪಾಡಿ, ಉಬ್ರಾಳ, ಮಾವಜಿ ಭಾಗದ ಕೃಷಿ ತೋಟಕ್ಕೆ ಒಂಟಿ ಸಲಗವೊಂದು ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಷ್ಟ ಮಾಡಿದೆ ರಾತ್ರಿ ಪಾರೆಪ್ಪಾಡಿ ಪ್ರಶಾಂತ್ ರೈ ಪಾರೆಪ್ಪಾಡಿ, ಹಿಮಕರ ಮಾವಜಿಯವರ ತೋಟಕ್ಕೆ ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಾಶ ಮಾಡಿತ್ತು. ಸುಮಾರು ಒಂದು ತಿಂಗಳಿನಿಂದ ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಮಾವಾಜಿ ಕೇಶವ ಗೌಡ, ಸದಾಶಿವ ಗೌಡ, ಮೋನಪ್ಪ ಗೌಡ, ಪಾರ್ವತಿ, ರುಕ್ಕಿಯ್ಯ ಗೌಡ […]

ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್