ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ

(ನ್ಯೂಸ್‌ ಕಡಬ) newskadaba.com, ಸೆ. 03 ಸುಳ್ಯ : ಸೆ.2ರಂದು ರಾತ್ರಿ ಪೆರಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಲ್ಚರ್ಪೆ ಸಿರಿಕುರಲ್ ನಗರದ ಸಮೀಪದ ತೋಟಕ್ಕೆ ನುಗ್ಗಿ ಕಾಡಾನೆಗಳು ದಾಂದಲೆ ನಡೆಸಿದ ಘಟನೆ ವರದಿಯಾಗಿದೆ. ಸಮೀಪದ ರೈತರ ತೋಟಗಳಿಗೆ ನುಗ್ಗಿದ ಆನೆಗಳ ಹಿಂಡು ತೆಂಗು,ಬಾಳೆ,ಅಡಿಕೆ ಇತರ ಅಪಾರ ಬೆಳೆಗಳನ್ನು ತಿಂದು ಹಾಕಿದೆ. ಇದರಿಂದ ಈ ಭಾಗದ‌ ಅನೇಕ ರೈತರು ನಷ್ಡಕೊಳಗಾಗಿದ್ದಾರೆ.

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್