ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ
(ನ್ಯೂಸ್ ಕಡಬ) newskadaba.com, ನ.19 : ಸುಳ್ಯ ದಲ್ಲಿ ಬೆನಿಫಿಟ್ ಸ್ಕೀಂ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿದ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಪ್ರಾರಂಭಿಸಿ, ಏಜೆಂಟರುಗಳ ಮೂಲಕ ಸಾರ್ವಜನಿಕರಿಂದ ಕಂತುಗಳ ಮೂಲಕ ಹಣಸಂಗ್ರಹ ಮಾಡಿ, 4115 ಸದಸ್ಯರನ್ನು ಸೇರಿಸಿಕೊಂಡು ಅವರಿಂದ ಕೋಟ್ಯಾಂತರ ಹಂವನ್ನು ಸಂಗ್ರಹಿಸಿದ್ದರು. ಆ […]
ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »
ಕರಾವಳಿ, ಬ್ರೇಕಿಂಗ್ ನ್ಯೂಸ್







