sullia

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ

(ನ್ಯೂಸ್‌ ಕಡಬ) newskadaba.com,  ನ.19 : ಸುಳ್ಯ ದಲ್ಲಿ ಬೆನಿಫಿಟ್‌ ಸ್ಕೀಂ ಮೂಲಕ ಸಾರ್ವಜನಿಕರಿಂದ ಹಣ ಸಂಗ್ರಹಿಸಿ ವಂಚಿಸಿದ ಆರೋಪಿಗಳಿಗೆ ನ್ಯಾಯಾಲಯ ಶಿಕ್ಷೆ ವಿಧಿಸಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಹೆಸರಿನಲ್ಲಿ ಬೆನಿಫಿಟ್ ಸ್ಕೀಂ ಪ್ರಾರಂಭಿಸಿ, ಏಜೆಂಟರುಗಳ ಮೂಲಕ ಸಾರ್ವಜನಿಕರಿಂದ ಕಂತುಗಳ‌ ಮೂಲಕ ಹಣಸಂಗ್ರಹ ಮಾಡಿ, 4115 ಸದಸ್ಯರನ್ನು ಸೇರಿಸಿಕೊಂಡು ಅವರಿಂದ ಕೋಟ್ಯಾಂತರ ಹಂವನ್ನು ಸಂಗ್ರಹಿಸಿದ್ದರು. ಆ […]

ಸುಳ್ಯ: ಬೆನಿಫಿಟ್ ಸ್ಕೀಂ ವಂಚನೆ ಪ್ರಕರಣ: ಮೂರು ಆರೋಪಿಗಳಿಗೆ ಶಿಕ್ಷೆ ವಿಧಿಸಿದ ನ್ಯಾಯಾಲಯ Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ

(ನ್ಯೂಸ್‌ ಕಡಬ) newskadaba.com,  ನ.05:  ಸುಳ್ಯ ಕಡೆಯಿಂದ ಮಡಿಕೇರಿ ಕಡೆಗೆ ಹೋಗುತ್ತಿದ್ದ ಎರಡು ಕಾರುಗಳಿಗೆ ಮಡಿಕೇರಿ ಕಡೆಯಿಂದ ಸುಳ್ಯ ಕಡೆಗೆ ಬರುತ್ತಿದ್ದ ಕಾರು ಡಿಕ್ಕಿ ಹೊಡೆದ ಘಟನೆ ಸುಳ್ಯದ ಅರಂತೋಡು ಮಸೀದಿ ಬಳಿ ನಡೆದಿದೆ. ಅಪಘಾತವಾದ ಕಾರುಗಳಲ್ಲಿಇದ್ದವರಲ್ಲಿ ಇಬ್ಬರು ಪುರುಷರು ಹಾಗೂ ಓರ್ವ ಮಹಿಳೆಗೆ ಗಾಯಗಳಾಗಿದ್ದು, ಅವರನ್ನು ಸುಳ್ಯದ ಖಾಸಗಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ಕೊಡಿಸಲಾಯಿತು. ಈ ಸಂದರ್ಭದಲ್ಲಿ ಕಾಲೇಜು ಬಿಟ್ಟು ಮನೆಗೆ ಹೋಗುತ್ತಿದ್ದ ಮಕ್ಕಳು ಕಾರಿನ ಅಪಘಾತದಿಂದ ಅಲ್ಪ ಅಂತರದಿಂದ ಪಾರಾಗಿದ್ದಾರೆ.

ಸುಳ್ಯ: ಎರಡು ಕಾರುಗಳ ನಡುವೆ ಡಿಕ್ಕಿ-ಮೂವರಿಗೆ ಗಾಯ Read More »

ಕರಾವಳಿ

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು

(ನ್ಯೂಸ್‌ ಕಡಬ) newskadaba.com,  ನ.03:  ಟ್ರಸ್ಟ್‌ ಹೆಸರಿನಲ್ಲಿ ಸ್ಕೀಂ ಮಾಡಿ ಸಾರ್ವಜನಿಕರಿಗೆ ಕೋಟ್ಯಾಂತರ ರೂಪಾಯಿ ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ. ಕಸಬಾ ಗ್ರಾಮದ ವಿವೇಕಾನಂದ ಸರ್ಕಲ್ ಬಳಿ ಅಂಬಡೆಡ್ಕ ಎಂಬಲ್ಲಿರುವ ಸಮೃದ್ಧಿ ಎಂಬ ಹೆಸರಿನ ಕಾಂಪ್ಲೆಕ್ಸ್ ನಲ್ಲಿ 2013ರಲ್ಲಿ ಶ್ರಿ ತತ್ವಮಸಿ ಚಾರಿಟೇಬಲ್ ಟ್ರಸ್ಟ್(ರಿ) ಮತ್ತು ಶ್ರೀ ತತ್ವಮಸಿ ಎಂಟರ್ ಪ್ರೈಸಸ್ (ರಿ) ಎಂಬ ಹೆಸರಿನಲ್ಲಿ ಸಂಸ್ಥೆ ಪ್ರಾರಂಭಿಸಿ, ಸಂಸ್ಥೆಯ ಪರವಾಗಿ ಸುಳ್ಯ ಪೇಟೆಯ ಗಾಂಧಿನಗರ ಎಂಬಲ್ಲಿ ಇಲೆಕ್ಟ್ರಾನಿಕ್ಸ್ ಅಂಗಡಿಯನ್ನು ತೆರೆದು, ಬೆನಿಫಿಟ್ ಸ್ಕೀಂ ಒಂದನ್ನು ಪ್ರಾರಂಭಿಸಿ

ಸುಳ್ಯ : ಸ್ಕೀಂ ಹೆಸರಿನಲ್ಲಿ ಕೋಟ್ಯಾಂತರ ರೂಪಾಯಿ ವಂಚನೆ – ಪ್ರಕರಣ ದಾಖಲು Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ

(ನ್ಯೂಸ್‌ ಕಡಬ) newskadaba.com,  ಸೆ.20 ಸುಳ್ಯ: ತಾಲೂಕಿನ ಆಲೆಟ್ಟಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಕಲ್ಲೆರ್ಪೆಯಲ್ಲಿ ಅಸಮರ್ಪಕವಾಗಿ ನಡೆಯುತ್ತಿರುವ ನಗರ ಪಂಚಾಯತಿ ಕಸ ವಿಲೇವಾರಿ ಘಟಕದ ಬಗ್ಗೆ ಅಧಿಕಾರಿಗಳು ಪರಿಶೀಲನೆ ನಡೆಸಿ ಸೂಕ್ತ ಕ್ರಮ ಕೈಗೊಳ್ಳುವಂತೆ ಆಲೆಟ್ಟಿ ಪಂಚಾಯತ್ ವ್ಯಾಪ್ತಿಯ ಕಲ್ಚೆರ್ಪೆ ಸಮೀಪದ ಜನರು ಒತ್ತಾಯಿಸಿದ್ದಾರೆ. ಒಂದು ವೇಳೆ ತಪ್ಪಿದಲ್ಲಿ ಸುಳ್ಯ ನಗರ ಪಂಚಾಯತ್ ಗೆ ಮುತ್ತಿಗೆ ಹಾಕಿ ಪ್ರತಿಭಟಿಸಲಾಗುವುದು ಸ್ಥಳೀಯರು ಎಚ್ಚರಿ ನೀಡಿದ್ದಾರೆ. ಸುಮಾರು 6 ತಿಂಗಳ ಹಿಂದೆ ಶಾಸಕರ ಮತ್ತು ನಗರ ಪಂಚಾಯತ್ ಆಡಳಿತ ಮಂಡಳಿಯವರ

ಸುಳ್ಯ: ನಗರ ಪಂಚಾಯತಿ ಕಸ ವಿಲೇವಾರಿ ಘಟಕ ಪರಿಶೀಲನೆಗೆ ಸಾರ್ವಜನಿಕರಿಂದ ಒತ್ತಾಯ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ

(ನ್ಯೂಸ್‌ ಕಡಬ) newskadaba.com,  ಸೆ.04 ಬೆಂಗಳೂರು: ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಕಲ್ಲುಗುಂಡಿ ಬಳಿಯ ಕಡೇಪಾಲ ಬಳಿ ಬುಧವಾರ ಬೆಳಿಗ್ಗೆ ಕಾರು ಮತ್ತು ಟ್ಯಾಂಕರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬರು ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೃತರನ್ನು ಕೊಡಗು ಜಿಲ್ಲೆಯ ಸಿದ್ದಾಪುರದ ನೆಲ್ಲಿಹುದಿಕೇರಿಯ ನಿವಾಸಿ ಶೋಭಾ ಎಂದು ಗುರುತಿಸಲಾಗಿದೆ. ಪೊಲೀಸ್ ಮೂಲಗಳ ಪ್ರಕಾರ, ಟ್ಯಾಂಕರ್ ಮಡಿಕೇರಿಯಿಂದ ಸುಳ್ಯದ ಕಡೆಗೆ ಚಲಿಸುತ್ತಿತ್ತು, ಆದರೆ ಕಾರು ಮಡಿಕೇರಿ ಕಡೆಗೆ ವಿರುದ್ಧ ದಿಕ್ಕಿನಲ್ಲಿ ಸಾಗುತ್ತಿತ್ತು. ವಾಹನಗಳು ಮುಖಾಮುಖಿ ಡಿಕ್ಕಿ ಹೊಡೆದ

ಸುಳ್ಯ: ಕಾರು-ಟ್ಯಾಂಕರ್ ನಡುವೆ ಡಿಕ್ಕಿ- ಮಹಿಳೆ ಸಾವು, ಇಬ್ಬರಿಗೆ ಗಂಭೀರ ಗಾಯ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ

(ನ್ಯೂಸ್‌ ಕಡಬ) newskadaba.com, ಸೆ. 03 ಸುಳ್ಯ : ಸೆ.2ರಂದು ರಾತ್ರಿ ಪೆರಾಜೆ ರಾಷ್ಟ್ರೀಯ ಹೆದ್ದಾರಿ ಸಮೀಪದ ಕಲ್ಚರ್ಪೆ ಸಿರಿಕುರಲ್ ನಗರದ ಸಮೀಪದ ತೋಟಕ್ಕೆ ನುಗ್ಗಿ ಕಾಡಾನೆಗಳು ದಾಂದಲೆ ನಡೆಸಿದ ಘಟನೆ ವರದಿಯಾಗಿದೆ. ಸಮೀಪದ ರೈತರ ತೋಟಗಳಿಗೆ ನುಗ್ಗಿದ ಆನೆಗಳ ಹಿಂಡು ತೆಂಗು,ಬಾಳೆ,ಅಡಿಕೆ ಇತರ ಅಪಾರ ಬೆಳೆಗಳನ್ನು ತಿಂದು ಹಾಕಿದೆ. ಇದರಿಂದ ಈ ಭಾಗದ‌ ಅನೇಕ ರೈತರು ನಷ್ಡಕೊಳಗಾಗಿದ್ದಾರೆ.

ಸುಳ್ಯ: ತೋಟಕ್ಕೆ ನುಗ್ಗಿದ ಕಾಡಾನೆ- ಅಪಾರ ಬೆಳೆ ನಾಶ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ; ನಾಲ್ಕು ಲಾರಿಗಳು ವಶಕ್ಕೆ

(ನ್ಯೂಸ್‌ ಕಡಬ) newskadaba.com,ಆ.‌25 : ಅಕ್ರಮವಾಗಿ ಕೆಂಪು ಕಲ್ಲು ಸಾಗಾಟ ಮಾಡುತ್ತಿದ್ದ ಆರೋಪದಡಿ ನಾಲ್ಕು ಲಾರಿಗಳನ್ನು ಸುಳ್ಯ ಪೊಲೀಸರು ವಶ ಪಡಿಸಿಕೊಂಡ ಘಟನೆ ಜಾಲ್ಸೂರು ಗ್ರಾಮದ ಅಡ್ಕಾರಿನಲ್ಲಿ ಭಾನುವಾರ ಸಂಭವಿಸಿದೆ. ವರದಿಗಳ ಪ್ರಕಾರ, ಮಿಂಚಪದವು ಕಡೆಯಿಂದ ಸುಳ್ಯ ಕಡೆಗೆ ಲಾರಿಗಳು ಕೆಂಪು ಕಲ್ಲುಗಳನ್ನು ಸಾಗಿಸುತ್ತಿದ್ದವು ಆರೋಪಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಸುಳ್ಯ ಪೊಲೀಸರು ವಾಹನಗಳನ್ನು ತಡೆದು ವಶಕ್ಕೆ ಪಡೆದಿದ್ದಾರೆ. ಲಾರಿಗಳನ್ನು ಸುಳ್ಯ ಪೊಲೀಸ್ ಠಾಣೆಗೆ ತರಲಾಗಿದ್ದು, ಪ್ರಕರಣ ದಾಖಲಿಸಲಾಗಿದೆ.  

ಸುಳ್ಯ: ಅಕ್ರಮ ಕೆಂಪು ಕಲ್ಲು ಸಾಗಾಟ ಪ್ರಕರಣ; ನಾಲ್ಕು ಲಾರಿಗಳು ವಶಕ್ಕೆ Read More »

ಕರಾವಳಿ

ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ

(ನ್ಯೂಸ್‌ ಕಡಬ) newskadaba.com, ಆ.22  ಸುಳ್ಯ: ಮರ್ಕಂಜ ಭಾಗದ ಪಾರೆಪ್ಪಾಡಿ, ಉಬ್ರಾಳ, ಮಾವಜಿ ಭಾಗದ ಕೃಷಿ ತೋಟಕ್ಕೆ ಒಂಟಿ ಸಲಗವೊಂದು ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಷ್ಟ ಮಾಡಿದೆ ರಾತ್ರಿ ಪಾರೆಪ್ಪಾಡಿ ಪ್ರಶಾಂತ್ ರೈ ಪಾರೆಪ್ಪಾಡಿ, ಹಿಮಕರ ಮಾವಜಿಯವರ ತೋಟಕ್ಕೆ ದಾಳಿ ನಡೆಸಿ ಅಪಾರ ಪ್ರಾಮಾಣದ ಕೃಷಿ ನಾಶ ಮಾಡಿತ್ತು. ಸುಮಾರು ಒಂದು ತಿಂಗಳಿನಿಂದ ಈ ಭಾಗದಲ್ಲಿ ಬೀಡು ಬಿಟ್ಟಿರುವ ಕಾಡಾನೆ ಮಾವಾಜಿ ಕೇಶವ ಗೌಡ, ಸದಾಶಿವ ಗೌಡ, ಮೋನಪ್ಪ ಗೌಡ, ಪಾರ್ವತಿ, ರುಕ್ಕಿಯ್ಯ ಗೌಡ

ಸುಳ್ಯ : ಕಾಡಾನೆ ದಾಳಿ ಕೃಷಿ ತೋಟಕ್ಕೆ ಹಾನಿ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ: ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ನಿವಾಸಿ..!

(ನ್ಯೂಸ್ ಕಡಬ) newskadaba.com ಆ. 18 ಸುಳ್ಯ. ಕೇರಳ ರಾಜ್ಯದ ಲಾಟರಿಯಲ್ಲಿ ಸುಳ್ಯ ತಾಲೂಕಿನ ನಿವಾಸಿಯೊಬ್ಬರು 1 ಕೋಟಿ ರೂಪಾಯಿ ಬಂಪರ್ ಬಹುಮಾನ ಗೆದ್ದಿದ್ದಾರೆ. ಶನಿವಾರ ನಡೆದ ಡ್ರಾದಲ್ಲಿ, OG 445643 ಸಂಖ್ಯೆಯ ಟಿಕೆಟ್ ಸುಳ್ಯ ತಾಲ್ಲೂಕಿನ ಉಬರಡ್ಕದ ವಿನಯ್ ಕ್ಯಾಟರರ್ಸ್ ಮಾಲೀಕ ವಿನಯ್ ಯಾವಟೆ ಅವರಿಗೆ ಅದೃಷ್ಟ ಒಲಿದಿದೆ. ಅವರು 1 ಕೋಟಿ ರೂಪಾಯಿ ಬಂಪರ್ ಬಹುಮಾನವನ್ನು ತಮ್ಮದಾಗಿಸಿಕೊಂಡರು. ವಿನಯ್ ಕಾಸರಗೋಡಿನ ಪಂಜಿಕಲ್ಲು ಎಂಬಲ್ಲಿ ಟಿಕೆಟ್ ಖರೀದಿಸಿದ್ದರು.

ಸುಳ್ಯ: ಕೇರಳ ಲಾಟರಿಯಲ್ಲಿ 1 ಕೋಟಿ ರೂ. ಗೆದ್ದ ಸುಳ್ಯದ ನಿವಾಸಿ..! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com, ಜು. 10. ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವಿದ್ಯುತ್ ಶಾಕ್‍ಗೆ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಸುಳ್ಯದ ಕೊಡಿಯಾಲ ಗ್ರಾಮದ ಕಲ್ಲಪಣೆಯಲ್ಲಿ ನಡೆದಿದೆ. ಕಲ್ಲಪಣೆಯ ದಿವಾಕರ ಆಚಾರ್ಯ (45) ಎಂಬವರು ಮನೆಗೆ ಹೋಗುವ ದಾರಿಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ತಾಗಿ ಮೃತಪಟ್ಟಿದ್ದಾರೆ. ಮೃತದೇಹವನ್ನು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ಪೋಸ್ಟ್ ಮಾರ್ಟಮ್ ನಡೆಸಿ ಮನೆಯವರಿಗೆ ಹಸ್ತಾಂತರ ಮಾಡಲಾಯಿತು.

ಸುಳ್ಯ : ತುಂಡಾಗಿ ಬಿದ್ದ ವಿದ್ಯುತ್ ವಯರ್ ತುಳಿದು ವ್ಯಕ್ತಿ ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್
Scroll to Top