sullia

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ

(ನ್ಯೂಸ್ ಕಡಬ) newskadaba.com ಪುತ್ತೂರು, ಜು.27. ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದ ಹಿನ್ನೆಲೆಯಲ್ಲಿ ಸುಳ್ಯ, ಪುತ್ತೂರು ಹಾಗೂ ಕಡಬ ತಾಲೂಕುಗಳಲ್ಲಿ ಸ್ವಯಂಪ್ರೇರಿತ ಬಂದ್ ನಡೆಸಲು ಎಂದು ಹಿಂದೂ ಸಂಘಟನೆಯ ಮುಖಂಡರು ಕರೆ ನೀಡಿದ್ದಾರೆ. ಈ ಬಗ್ಗೆ ಮಾತನಾಡಿರುವ ಹಿಂದೂ ಮುಖಂಡ ಮುರಳೀಕೃಷ್ಣ ಹಸಂತ್ತಡ್ಕ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ಹತ್ಯೆ ಹಿನ್ನೆಲೆಯಲ್ಲಿ ಜು.27 ರಂದು ಪುತ್ತೂರು, ಕಡಬ ಹಾಗೂ ಸುಳ್ಯ ತಾಲೂಕಿನಾದ್ಯಂತ ಸ್ವಯಂ ಪ್ರೇರಿತ […]

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಹಿನ್ನೆಲೆ ➤ ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ ಸ್ವಯಂ ಪ್ರೇರಿತ ಬಂದ್ ಗೆ ಕರೆ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಅರಂತೋಡು: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ

(ನ್ಯೂಸ್ ಕಡಬ) Newskadaba.com ಅರಂತೋಡು, ನ. 10. ಅರಂತೋಡು ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆಯು ಸಂಘದ ಅಧ್ಯಕ್ಷರಾದ ಶೇಷಗಿರಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಗಳಾಗಿ ದ.ಕ.ಹಾಲು ಒಕ್ಕೂಟ ಸಹಾಯಕ ವ್ಯವಸ್ಥಾಪಕರಾದ ಡಾ.ಕೇಶವ ಸುಳ್ಳಿ, ದಕ್ಷಿಣ ಕನ್ನಡ ಕೆಎಮ್ಎಫ್ ವಿಸ್ತರಣಾಧಿಕಾರಿ ಕೆ.ಹರೀಶ್ ಕುಮಾರ್, ಅರಂತೋಡು ಗ್ರಾಮ ಪಂಚಾಯತ್ ಸದಸ್ಯೆ ಮಾಲಿನಿ ಉಳುವಾರು, ಭಾರತಿ ಉಳುವಾರು, ಕೃಷ್ಣಪ್ಪ ಪಾನತ್ತಿಲ, ಕಾರ್ಯದರ್ಶಿ ವಿಮಲ ಕೆ.ಎ, ಸೇರಿದಂತೆ ಹಲವರು ಉಪಸ್ಥಿತರಿದ್ದರು .

ಅರಂತೋಡು: ಹಾಲು ಉತ್ಪಾದಕರ ಸಹಕಾರಿ ಸಂಘದ ಮಹಾಸಭೆ Read More »

ಕರಾವಳಿ, ಕರ್ನಾಟಕ

ಸುಳ್ಯ: ಅಕ್ರಮ ಜೂಜಾಟ ➤ ಮಾಜಿ ಜಿ.ಪಂ ಸದಸ್ಯ ಸೇರಿ 10 ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಸುಳ್ಯ, ಮೇ. 24. ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿ ಅಕ್ರಮವಾಗಿ ಜೂಜಾಟದಲ್ಲಿ ನಿರತರಾಗಿದ್ದ ಮಾಜಿ ಜಿ.ಪಂ. ಸದಸ್ಯನ ಸಹಿತ 10 ಮಂದಿಯನ್ನು ಪೊಲೀಸರು ಬಂಧಿಸಿದ‌ ಘಟನೆ ಎಲಿಮಲೆ‌ಸಮೀಪದ ನೆಲ್ಲೂರು ಕೆಮ್ರಾಜೆಯ ಮೋಂಟಡ್ಕ ಎಂಬಲ್ಲಿ ನಡೆದಿದೆ. ಬಂಧಿತರನ್ನು ಮಾಜಿ ಜಿಪಂ ಸದಸ್ಯ ಗಂಗಾಧರ ಕೇಪಳಕಜೆ, ಗೋಪಾಲಕೃಷ್ಣ, ಗಂಗಾಧರ, ಚಂದ್ರಶೇಖರ, ರಾಮ, ಸೋಮಶೇಖರ, ಜನಾರ್ದನ, ದೀಪಕ್, ಮೋಹನದಾಸ್, ಅಶೋಕ, ದಯಾನಂದ ಬಂಧಿತರು. ಆರೋಪಿಗಳು ಮೇ. 23ರಂದು ಜೂಜಾಟದಲ್ಲಿ ನಿರತರಾಗಿದ್ದ ವೇಳೆ ಕರ್ತವ್ಯದಲ್ಲಿದ್ದ ಸುಳ್ಯ ಎಸ್

ಸುಳ್ಯ: ಅಕ್ರಮ ಜೂಜಾಟ ➤ ಮಾಜಿ ಜಿ.ಪಂ ಸದಸ್ಯ ಸೇರಿ 10 ಮಂದಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಸುಳ್ಯ, ಎ. 07. ನಿಂತಿದ್ದ ಹುಂಡಾಯ್ ಕಾರಿಗೆ ಅಲ್ಟೋ ಕಾರೊಂದು ಢಿಕ್ಕಿ ಹೊಡೆದ ಘಟನೆ ಇಲ್ಲಿನ ಜ್ಯೋತಿ ವೃತ್ತದ ಬಳಿ ನಡೆದಿದೆ. ಸುಳ್ಯ ಜಯನಗರ ನಿವಾಸಿ ಕೇಶವ ಎಂಬವರು ಜ್ಯೋತಿ ವೃತ್ತದ ಬಳಿ ತಮ್ಮ ಹುಂಡೈ ಕಾರನ್ನು ನಿಲ್ಲಿಸಿದ್ದು, ಈ ಸಂದರ್ಭ ಐವರ್ನಾಡು ನಿವಾಸಿ ವೀರನಾಥ ಎಂಬವರು ತನ್ನ ಆಲ್ಟೋ ಕಾರಿನಲ್ಲಿ ಸುಳ್ಯಕ್ಕೆ ಬರುತ್ತಿದ್ದರು. ಈ ಸಂದರ್ಭದಲ್ಲಿ ಕಾರಿನ ಬ್ರೇಕ್ ಜಾಮ್ ಆಗಿ ಜ್ಯೋತಿ ವೃತ್ತದ ಬಳಿ ನಿಂತಿದ್ದ ಹುಂಡೈ ಕಾರಿಗೆ ಡಿಕ್ಕಿ

ಸುಳ್ಯ: ನಿಂತಿದ್ದ ಹುಂಡೈ ಕಾರಿಗೆ ಅಲ್ಟೋ ಕಾರು ಢಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 31. ಇಲ್ಲಿನ ಸರಕಾರಿ ಆಸ್ಪತ್ರೆಯಲ್ಲಿ ನಡೆದ ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಶಾಸಕ ಎಸ್.ಅಂಗಾರ ಇಂದು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರ ಪಂಚಾಯತ್ ಅಧ್ಯಕ್ಷ ವಿನಯ ಕುಮಾರ್ ಕಂದಡ್ಕ, ವೈದ್ಯಾಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮಕ್ಕಳ ಪೋಷಕರು ಉಪಸ್ಥಿತರಿದ್ದರು.

ಸುಳ್ಯ: ಪಲ್ಸ್ ಪೋಲಿಯೊ ಲಸಿಕೆ ಕಾರ್ಯಕ್ರಮಕ್ಕೆ ಸಚಿವ ಎಸ್.ಅಂಗಾರ ಚಾಲನೆ Read More »

ಕರಾವಳಿ, ಕರ್ನಾಟಕ

ಸುಳ್ಯ: ತಾಲೂಕು ಆರೋಗ್ಯಾಧಿಕಾರಿ ನಾಳೆ (ಜ. 31) ಸೇವೆಯಿಂದ ನಿವೃತ್ತಿ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 30. ತಾಲೂಕು ಆರೋಗ್ಯಾಧಿಕಾರಿಯಾಗಿ 2010ರಿಂದ ಕರ್ತವ್ಯದಲ್ಲಿದ್ದ ಡಾ.ಸುಬ್ರಹ್ಮಣ್ಯ ಎಂ.ಆರ್ ಅವರು ನಾಳೆ(ಜ. 31) ನಿವೃತ್ತಿ‌ ಹೊಂದಲಿದ್ದಾರೆ. ಕುಕ್ಕೇ ಸುಬ್ರಹ್ಮಣ್ಯದವರಾದ ಇವರು ತನ್ನ ಪ್ರಾಥಮಿಕ, ಪ್ರೌಢ ಹಾಗೂ ಪದವಿ ಪೂರ್ವ ಶಿಕ್ಷಣವನ್ನು ಹುಟ್ಟೂರಲ್ಲೇ ಪಡೆದು, ವೈದ್ಯಕೀಯ ಶಿಕ್ಷಣವನ್ನು ಮೈಸೂರಿನಲ್ಲಿ ಪಡೆದರು. ಎಂ.ಬಿ.ಬಿ.ಎಸ್ ಬಳಿಕ ಮಂಡ್ಯದಲ್ಲಿ ಕೆಲ ಕಾಲ ವೈದ್ಯರಾಗಿ ಸೇವೆ ಸಲ್ಲಿಸಿದ್ದರು. 1995ರಲ್ಲಿ ಸರಕಾರಿ ಸೇವೆಗೆ ನೇಮಕಾತಿ ಪಡೆದ ಇವರು ಪಂಜ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿಯಾಗಿ ಬಳಿಕ 2006ರಲ್ಲಿ ತಾಲೂಕು

ಸುಳ್ಯ: ತಾಲೂಕು ಆರೋಗ್ಯಾಧಿಕಾರಿ ನಾಳೆ (ಜ. 31) ಸೇವೆಯಿಂದ ನಿವೃತ್ತಿ Read More »

ಕರಾವಳಿ, ಕರ್ನಾಟಕ

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಜ.31ರಿಂದ ಫೆ. 07ರವರೆಗೆ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ

(ನ್ಯೂಸ್ ಕಡಬ) newskadaba.com ಸುಳ್ಯ, ಜ. 29. ಕಳೆದ ಕೆಲವು ದಿನಗಳಿಂದ ಪ್ಲಾಸ್ಟಿಕ್ ನಿಷೇಧದ ಕೂಗು ಕೇಳಿಬರುತ್ತಿದ್ದರೂ ಯಾರೂ ಇದನ್ನು ಪರಿಗಣಿಸದೇ ಇರುವುದರ ಹಿನ್ನೆಲೆ ನಿಷೇಧ ಹೇರಿದರೂ ಕಂಡಕಂಡಲ್ಲಿ ಪ್ಲಾಸ್ಟಿಕ್ ಬಿಸಾಡುವುದನ್ನು ವಿರೋಧಿಸಿ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿಯನ್ನು ಸುಳ್ಯ ಎಸ್ಕೆಎಸ್ಸೆಸ್ಸೆಫ್ ವಿಖಾಯ ಸುಳ್ಯ ವಲಯ ವತಿಯಿಂದ ‘ಶುಚಿಯಾದ ಪರಿಸರಕ್ಕಾಗಿ ನಾಳಿನ ತಲೆಮಾರಿಗಾಗಿ ಪ್ಲಾಸ್ಟಿಕ್ ಮುಕ್ತರಾಗೋಣ’ ಎಂಬ ಧ್ಯೇಯ ವಾಕ್ಯದೊಂದಿಗೆ ಜ.31ರಿಂದ ಫೆ.7 ರ ವರೆಗೆ ನಡೆಯಲಿದೆ. ಜನವರಿ 31 ರಂದು ಸುಳ್ಯದ ಎಲಿಮಲೆಯಲ್ಲಿ ದ.ಕ.ಜಿಲ್ಲಾ ವಿಖಾಯ ಚೇರ್ಮನ್

ಸುಳ್ಯ: ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಜ.31ರಿಂದ ಫೆ. 07ರವರೆಗೆ ಪ್ಲಾಸ್ಟಿಕ್ ಹೆಕ್ಕಿಕೊ ಚಳುವಳಿ Read More »

ಕರಾವಳಿ, ಕರ್ನಾಟಕ

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ

(ನ್ಯೂಸ್ ಕಡಬ) newskadaba.com ಮಂಗಳೂರು, ಡಿ.16: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಡಿಸೆಂಬರ್ 22 ರಂದು ನಡೆಯುವ ಮೊದಲನೇ ಹಂತದದಲ್ಲಿ ಮಂಗಳೂರು 37, ಮೂಡಬಿದಿರೆ 12, ಮತ್ತು ಬಂಟ್ವಾಳ 57 ಗ್ರಾಮ ಪಂಚಾಯತಿಗಳಲ್ಲಿ ಒಟ್ಟು 106 ಗ್ರಾಮಪಂಚಾಯತ್‍ಗಳ 1681 ಕ್ಷೇತ್ರಗಳಲ್ಲಿ 50 ಕ್ಷೇತ್ರಗಳಲ್ಲಿ ಅವಿರೋಧವಾಗಿ ಆಯ್ಕೆಯಾಗಿ 1631 ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಅಂತಿಮವಾಗಿ ಕಣದಲ್ಲಿರುವ ಅಭ್ಯರ್ಥಿಗಳ ವರ್ಗವಾರು ಸಂಖ್ಯಾ ವಿವರ: ಅನುಸೂಚಿತ ಜಾತಿಯಲ್ಲಿ ಒಟ್ಟು 238, ಅನುಸೂಚಿತ ಪಂಗಡದಲ್ಲಿ ಒಟ್ಟು 215 ಹಾಗೂ ಹಿಂದುಳಿದ ಅ ವರ್ಗದಲ್ಲಿ 958,

ಗ್ರಾಮ ಪಂಚಾಯತ್ ಚುನಾವಣೆ ಮೊದಲನೇ ಹಂತ ➤ 3,854 ಅಭ್ಯರ್ಥಿಗಳು ಕಣದಲ್ಲಿ Read More »

ಕರಾವಳಿ

ಓಡಬಾಯಿ :ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ

(ನ್ಯೂಸ್ ಕಡಬ) newskadaba.com ಸುಳ್ಯ  ನ. 14: ಸುಳ್ಯದ ಓಡಬಾಯಿಯಲ್ಲಿ ಕಂಟೈನರೊಂದು ಚರಂಡಿಗೆ ಪಲ್ಟಿಯಾಗಿ ಬಿದ್ದಿದೆ.  ಮಡಿಕೇರಿ ಕಡೆಗೆ ಹೋಗುತ್ತಿದ್ದ ಕಂಟೈನರ್ ಸುಳ್ಯದ ಓಡಬಾಯಿ ಬಳಿ ಇದ್ದ ಬ್ಯಾರಿಕೇಡ್ ನ್ನು ತಪ್ಪಿಸಲು ಹೋಗಿ ,ಚಾಲಕ ನಿಯಂತ್ರಣ ಕಳೆದು ಕೊಂಡಿದ್ದಾನೆ.     ಪರಿಣಾಮ ಕಂಟೈನರ್ ನಿಯಂತ್ರಣ ತಪ್ಪಿ ರಸ್ತೆ ಬದಿಯ ಸ್ಲ್ಯಾಬ್ ಮೇಲೆ ಹೋಗಿ ಚರಂಡಿಗೆ ಇಳಿದಿದೆ. ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.    

ಓಡಬಾಯಿ :ಚಾಲಕನ ನಿಯಂತ್ರಣ ತಪ್ಪಿ ಕಂಟೈನರ್ ಪಲ್ಟಿ Read More »

ಕರಾವಳಿ

ತೊಡಿಕಾನ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಸ್ವಚ್ಛತೆ ಕಾರ್ಯ

(ನ್ಯೂಸ್ ಕಡಬ) newskadaba.com ತೊಡಿಕಾನ ,ನ. 08: ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡ ವತಿಯಿಂದ ಶ್ರೀ ಮಲ್ಲಿಕಾರ್ಜುನಾ ದೇವಸ್ಥಾನ ತೊಡಿಕಾನ ದೇವರ ಗುಂಡಿ ಮತ್ತು ದೇವಸ್ಥಾನ ಪರಿಸರ ಮೀನಿನ ಗುಂಡಿಯ ಸ್ವಚ್ಛತೆ ಕಾರ್ಯ ಶನಿವಾರ ದಂದು ನಡೆಸಲಾಯಿತು.     ಈ ಸ್ವಚ್ಛತ ಕಾರ್ಯದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ಪ್ರಖಂಡದ ಅಧ್ಯಕ್ಷರಾದ ಸೋಮಶೇಕರ್ ಪೈಕ, ಕಾರ್ಯದರ್ಶಿ ರಂಜಿತ್ ಸುಳ್ಯ, ನವೀನ್ ಎಲಿಮಲೆ, ಸನತ್ ಚೊಕ್ಕಾಡಿ, ಧನುಷ್ ಮುರೂರ್, ಮಹೇಶ್ ಕುತ್ಯಾಳ, ರಾಜೇಂದ್ರ

ತೊಡಿಕಾನ : ವಿಶ್ವ ಹಿಂದೂ ಪರಿಷದ್ ಬಜರಂಗದಳ ಸುಳ್ಯ ವತಿಯಿಂದ ಸ್ವಚ್ಛತೆ ಕಾರ್ಯ Read More »

ಕರಾವಳಿ
Scroll to Top