sullia

ರಫೆಲ್ ಯುದ್ಧ ವಿಮಾನ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ನನ್ನಹೆಮ್ಮೆಯ ಶಿಷ್ಯ ➤ ಸುಳ್ಯ ಶಿಕ್ಷಕ ದಾಮೋದರ್

(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಐದು ರಫೇಲ್‌ ಯುದ್ಧ ವಿಮಾನ ಹರಿಯಾಣದ ಅಂಬಾಲ ವಾಯುನೆಲೆಗೆ ಬುಧವಾರ ಬಂದಿಳಿದಿದೆ.ಈ ವಿಮಾನಗಳು ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ. ಬರೋಬ್ಬರಿ ಏಳು ಸಾವಿರ ಕಿಲೋ ಮೀಟರ್ ದೂರದ ಫ್ರಾನ್ಸ್‌ ರಾಷ್ಟ್ರದಿಂದ ಭಾರತಕ್ಕೆ ಹಾರಾಟ ಮಾಡಿಕೊಂಡು ಬಂದಿರುವ 5 ರಫೇಲ್‌ ವಿಮಾನಗಳ ಪೈಕಿ ಒಂದು ವಿಮಾನದ ಪೈಲಟ್‌ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ (35) ಕರ್ನಾಟಕದಲ್ಲಿ ವಿದ್ಯಾಭ್ಯಾಸ ನಡೆಸಿದವರು ಆಗಿದ್ದಾರೆ. ಅವರಿಗೆ ಶಿಕ್ಷಕರಾಗಿದ್ದವರಲ್ಲಿ ಒಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನವರು ಎನ್ನುವುದು […]

ರಫೆಲ್ ಯುದ್ಧ ವಿಮಾನ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ನನ್ನಹೆಮ್ಮೆಯ ಶಿಷ್ಯ ➤ ಸುಳ್ಯ ಶಿಕ್ಷಕ ದಾಮೋದರ್ Read More »

ಕರಾವಳಿ

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಜೂ.19., ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಾಷ್ಟ್ರಭಕ್ತ ಸಮಿತಿ ವತಿಯಿಂದ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ನುಡಿನಮನ ಸಲ್ಲಿಸಲಾಯಿತು.

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ Read More »

ಕರಾವಳಿ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ

(ನ್ಯೂಸ್ ಕಡಬ) newskadaba.com  ಕಡಬ,ಮೇ.27:  ಸುಳ್ಯದ ಚಂದನ ಸಾಹಿತ್ಯ ವೇದಿಕೆಯು ಸಾಮಾಜಿಕ ಜಾಲತಾಣವಾದ ವಾಟ್ಸಪ್ಪನಲ್ಲಿ ರಾಜ್ಯಮಟ್ಟದ ಚಂದನ ಕವಿಗೋಷ್ಠಿ ಯು ಇತ್ತೀಚೆಗೆ ನಡೆಯಿತು. ರಾಜ್ಯಮಟ್ಟದ ಚಂದನ ಆನ್ ಲೈನ್ ಕವಿಗೋಷ್ಠಿ ಉದ್ಘಾಟನೆಯನ್ನು ಹರಿನರಸಿಂಹ ಉಪಾಧ್ಯಾಯ  ಬೆಂಗಳೂರು ಇವರು ನೆರವೇರಿಸಿದರು. ಮುಖ್ಯ ಅತಿಥಿಗಳಾಗಿ ಸಾಹಿತಿ ಮತ್ತು ಶಿಕ್ಷಕರಾದ ಜಮಖಂಡಿಯ ದಾಮೋದರ್ ಬಡಿಗೇರ್ ಮತ್ತು ಮಂಗಳೂರಿನ  ಖ್ಯಾತ ಮದರಂಗಿ ಪತ್ರಿಕಾ ಸಂಪಾದಕರಾದ ಅಬೂಬಕರ್ ಕೈರಂಗಳ ರವರು ಮುಖ್ಯ ಅತಿಥಿಗಳಾಗಿ ಮಾತನಾಡಿದರು . ಕವಿಗೋಷ್ಠಿ ಅಧ್ಯಕ್ಷತೆಯನ್ನು ಖ್ಯಾತ ಕವಿಗಳು, ಪತ್ರಕರ್ತರೂ ಆದ

ಚಂದನ ಸಾಹಿತ್ಯ ವೇದಿಕೆ ವತಿಯಿಂದ ಆನ್ ಲೈನಲ್ಲಿ ರಾಜ್ಯಮಟ್ಟದ ಕವಿಗೋಷ್ಠಿ Read More »

ಕರಾವಳಿ

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ. ಫೆ.21, ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ರಂಜಿತ್ ಎಂಬ ಯುವಕ ಸುಳ್ಯ ತಾಲೂಕಿನ ಕೊಡೆಂಕಿರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ

(ನ್ಯೂಸ್ ಕಡಬ) newskadaba.com.ನವದೆಹಲಿ,ಜ.09. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆನಡೆಯಲಿದೆ. ಜನವರಿ 16ರಂದು ಪೂರ್ವಾಹ್ನ 10 ಗಂಟೆಗೆ ಮಂಗಳಾ ಕ್ರೀಡಾಂಗಣ ಮಂಗಳೂರು ಹಾಗೂ ಜನವರಿ 17ರಂದು ಪೂರ್ವಾಹ್ನ 10 ಗಂಟೆಗೆ ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆಯುವುದು.  ಜನವರಿ 18 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ,  ಜನವರಿ 19 ರಂದು ಪೂರ್ವಾಹ್ನ 10 ಗಂಟೆಗೆ ಸರಕಾರಿ ಪ್ರೌಢಶಾಲೆ ಪುಂಜಾಲಕಟ್ಟೆ ಬೆಳ್ತಂಗಡಿ,

ಜನವರಿ :16 ರಿಂದ  ಕ್ರೀಡಾಶಾಲೆ ಮತ್ತು ಕ್ರೀಡಾವಸತಿ ನಿಲಯಗಳಿಗೆ ಕ್ರೀಡಾಪಟುಗಳ ಆಯ್ಕೆ ಪ್ರಕ್ರಿಯೆ ಆರಂಭ Read More »

ಕರ್ನಾಟಕ

ಸುಳ್ಯ: ಮನೆಯ ಮೇಲೆ ಉರುಳಿ ಬಿದ್ದ ಬೋರ್‍ವೆಲ್ ಲಾರಿ ► ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದ ಮನೆಗೆ ಹಾನಿ

(ನ್ಯೂಸ್ ಕಡಬ) newskadaba.com ಸುಳ್ಯ, ನ.24. ಬೋರ್‍ವೆಲ್ ಲಾರಿಯೊಂದು ಆಯತಪ್ಪಿ ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದ ಮನೆಯೊಂದರ ಮೇಲೆ ಬಿದ್ದ ಘಟನೆ ಸುಳ್ಯದ ಜಾಲ್ಸೂರಿನಲ್ಲಿ ಗುರುವಾರದಂದು ನಡೆದಿದೆ. ಶಾಫಿ ಎಂಬವರ ಮನೆಯಲ್ಲಿ ಬೋರ್‍ವೆಲ್ ತೆಗೆಯಲೆಂದು ತೆರಳುತ್ತಿದ್ದ ಲಾರಿಯು ಜಾಲ್ಸೂರು ಗ್ರಾಮದ ಬೊಳುಬೈಲು ಎಂಬಲ್ಲಿಗೆ ತಲುಪಿದಾಗ ಇಕ್ಕಟ್ಟಾದ ರಸ್ತೆಯಲ್ಲಿ ಸಾಗುತ್ತಿದ್ದಾಗ ರವಿ ಎಂಬವರ ಕಾಂಪೌಂಡ್ ಕುಸಿದು ಬಿದ್ದು ನೂತನವಾಗಿ ನಿರ್ಮಿಸುತ್ತಿದ್ದ ಮನೆಯ ಮೇಲೆ ಬಿದ್ದಿದೆ. ಘಟನೆಯಲ್ಲಿ ಮನೆಗೆ ಹಾನಿಯಾಗಿದ್ದು, ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಸುಳ್ಯ: ಮನೆಯ ಮೇಲೆ ಉರುಳಿ ಬಿದ್ದ ಬೋರ್‍ವೆಲ್ ಲಾರಿ ► ನೂತನವಾಗಿ ನಿರ್ಮಾಣಗೊಳ್ಳುತ್ತಿದ್ದ ಮನೆಗೆ ಹಾನಿ Read More »

ಕರಾವಳಿ

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು

(ನ್ಯೂಸ್ ಕಡಬ) newskadaba.com ಪುತ್ತೂರು, ನ.21. 2013ರಲ್ಲಿ ಸುಳ್ಯದಲ್ಲಿ ನಡೆದಿದ್ದ ಜೋಡಿ ಕೊಲೆ ಪ್ರಕರಣದ ಅಪರಾಧಿಗೆ 10 ವರ್ಷ ಕಠಿಣ ಸಜೆ ಮತ್ತು 20 ಸಾವಿರ ರೂ. ದಂಡ ವಿಧಿಸಿ ಪುತ್ತೂರಿನ ಐದನೇ ಹೆಚ್ಚುವರಿ ಜಿಲ್ಲಾ ಸೆಷನ್ಸ್ ನ್ಯಾಯಾಲಯ ತೀರ್ಪು ನೀಡಿದೆ. ಸುಳ್ಯ ಕಸಬಾ ಗ್ರಾಮದ ನಾರಾಜೆ ನಿವಾಸಿ ಹರೀಶ್ ನಾಯ್ಕ ಎಂಬವರ ಪತ್ನಿ ಪದ್ಮಾವತಿ ಮತ್ತು ಮನೆಗೆಲಸಕ್ಕೆಂದು ಬಂದಿದ್ದ ಟಿಪ್ಪರ್ ಚಾಲಕ ಹಿತೇಶ್ ಅವರನ್ನು ಬರ್ಬರವಾಗಿ ಕೊಲೆಗೈದಿದ್ದ ಅಜ್ಜಾವರ ಗ್ರಾಮದ ಮುಳಿಯ ನಿವಾಸಿ ವಸಂತ ಶೇರಿಗಾರ್

ಸುಳ್ಯ: ಡಬಲ್‌ ಮರ್ಡರ್ ಪ್ರಕರಣ ► ಆರೋಪಿಗೆ 10 ವರ್ಷ ಜೈಲು Read More »

ಕರಾವಳಿ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ

(ನ್ಯೂಸ್ ಕಡಬ) newskadaba.com ಕಡಬ, ನ.3. ಸುಳ್ಯದಲ್ಲಿ ನಡೆಯುವ ನವಕರ್ನಾಟದ ನಿರ್ಮಾಣಕ್ಕಾಗಿ ಪರಿವರ್ತನಾ ಯಾತ್ರೆಯನ್ನು ಯಶಸ್ಸುಗೊಳಿಸಲು ಪ್ರತಿ ಬೂತ್ ಮಟ್ಟದ ಕಾರ್ಯಕರ್ತರು ಸನ್ನದ್ದರಾಗಬೇಕು ಎಂದು ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು. ಕಡಬದ ಅನುಗ್ರಹ ಸಭಾಭವನದಲ್ಲಿ ನಡೆದ ಸುಳ್ಯ ಮಂಡಲದ ನೆಲ್ಯಾಡಿ ಮತ್ತು ಕಡಬ ಶಕ್ತಿ ಕೇಂದ್ರಗಳ ಬೂತ್ ಮಟ್ಟದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು ರಾಜ್ಯದಲ್ಲಿ ಶುದ್ದಾಚಾರದ ಆಡಳಿತ ನೀಡಲು ಬಿಜೆಪಿಯನ್ನು ಗೆಲ್ಲಿಸಬೇಕು, ರಾಜ್ಯದ ಜನತೆ ಅಪೇಕ್ಷೀಸಿದಂತೆ ಕಾರ್ಯಕರ್ತರು ಕಾಂಗ್ರೆಸ್ಸ್‌ ಸರಕಾರದ ದುರಾಡಳಿತವನ್ನು ಹಾಗೂ ಕೇಂದ್ರ ಸರಕಾರದ

ಕಡಬ: ಬೂತ್ ಮಟ್ಟದ ಕಾರ್ಯಕರ್ತರ ಸಭೆ ►ಪರಿವರ್ತನಾ ಯಾತ್ರೆ ಯಶಸ್ಸಿಗೆ ಬಿಜೆಪಿ ಕಾರ್ಯಕರ್ತರಿಗೆ ಸೂಚನೆ Read More »

ಕರಾವಳಿ

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ

(ನ್ಯೂಸ್ ಕಡಬ) newskadaba.com ಕಡಬ, ಅ.18. ಐತ್ತೂರು ಗ್ರಾಮದ ಸುಳ್ಯ-ನೇಲ್ಯಡ್ಕ ಪರಿಶಿಷ್ಠ ಜಾತಿಯ ಕಾಲೋನಿ ರಸ್ತೆಗೆ ತಾ.ಪಂ. ಸದಸ್ಯರ 2017-18ರ ರೂ 1 ಲಕ್ಷ  ಅನುದಾನದಲ್ಲಿ ಕಾಂಕ್ರೀಟೀಕರಣಕ್ಕೆ ತಾ.ಪಂ.ಸದಸ್ಯೆ ಪಿ.ವೈ ಕುಸುಮರವರು ಗುದ್ದಲಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಮರ್ದಾಳ ಗ್ರಾ,ಪಂ.ಅಧ್ಯಕ್ಷೆ ಲಲಿತಾ ರೈ ಮೈಕಾಜೆ, ಎ.ಪಿ.ಎಂ.ಸಿ. ನಿರ್ದೇಶಕ ಮೇದಪ್ಪ ಗೌಡ ಡೆಪ್ಪುಣಿ, ಮರ್ದಾಳ ಗ್ರಾ.ಪಂ.ಸದಸ್ಯ ಹರೀಶ್ ಕೋಡಂದೂರು, ನೇಲ್ಯಡ್ಕ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಜೆಮಿನಿ ಈಶೋಫಿಲಿಪ್, ಗುತ್ತಿಗೆದಾರ ಅಭಿಲಾಷ್ ಬಿಳಿನೆಲೆ, ಪತ್ರಿಕಾ ವಿತರಕ ರಮೇಶ್

ಐತ್ತೂರು: ಸುಳ್ಯ-ನೇಲ್ಯಡ್ಕ ರಸ್ತೆ ಕಾಂಕ್ರೀಟೀಕರಣಕ್ಕೆ ಚಾಲನೆ Read More »

ಕರಾವಳಿ

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ

(ನ್ಯೂಸ್ ಕಡಬ) newskadaba.com ಕಡಬ,ಅ.4. ಸುಳ್ಯ ವಿಧಾನಸಭಾ ಕ್ಷೇತ್ರದ ಯುವಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹಾಗೂ ಕಡಬ ಬ್ಲಾಕ್ ಯುವಕಾಂಗ್ರೆಸ್ ಉಸ್ತುವಾರಿಯಾಗಿ ಸುಧೀರ್ ದೇವಾಡಿಗ ಬಲ್ಯರವರು ನೇಮಕಗೊಂಡಿರುತ್ತಾರೆ. ಜಿಲ್ಲಾ ಯುವಕಾಂಗ್ರೆಸ್ ಅಧ್ಯಕ್ಷ ಮಿಥುನ್ ರೈಯವರ ಸೂಚನೆ ಮೆರೆಗೆ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಸಿದ್ದೀಕ್ರವರು ಇವರನ್ನು ನೇಮಕ ಮಾಡಿರುತ್ತಾರೆ. ಸುಧೀರ್ ದೇವಾಡಿಗರವರು ಕುಟ್ರುಪ್ಪಾಡಿ ಗ್ರಾ.ಪಂ.ವ್ಯಾಪ್ತಿಯ ಪ್ರಧಾನ ಕಾರ್ಯದರ್ಶಿಯಾಗಿ, ಸುಳ್ಯ ವಿಧಾನಸಭಾ ಕ್ಷೇತ್ರದ ಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿದ್ದು ಈಗಾಗಲೇ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದು ಕಡಬ ಬ್ಲಾಕ್ ಯುವಕಾಂಗ್ರೆಸ್ ವ್ಯಾಪ್ತಿಯ ಸಂಪೂರ್ಣ ಉಸ್ತುವಾರಿಯನ್ನು

ಸುಳ್ಯ ವಿಧಾನಸಭಾ ಕ್ಷೇತ್ರದ ಪ್ರಧಾನಕಾರ್ಯದರ್ಶಿಯಾಗಿ ► ಸುಧೀರ್ ದೇವಾಡಿಗ ಬಲ್ಯ ನೇಮಕ Read More »

ಕರಾವಳಿ
Scroll to Top